AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video Viral: ದೆಹಲಿ ಮೆಟ್ರೋವನ್ನು ರಣರಂಗ ಮಾಡಿಕೊಂಡ ಇಬ್ಬರು ವ್ಯಕ್ತಿಗಳು, ಇವರ ಗುದ್ದಾಟಕ್ಕೆ ಇತರ ಪ್ರಯಾಣಿಕರು ಹೈರಾಣ

ಸೆಂಟ್ರಲ್ ಸೆಕ್ರೆಟರಿಯೇಟ್ ನಿಲ್ದಾಣದಲ್ಲಿ ಮೆಟ್ರೋ ರೈಲಿನೊಳಗೆ ಈ ಘಟನೆ ನಡೆದಿದೆ. ವೈಲೆಟ್ ಲೈನ್ ಮೆಟ್ರೋ ರಾಜಾ ನಹರ್ ಸಿಂಗ್​​​ನಿಂದ ಕಾಶ್ಮೀರ ಗೇಟ್ ಕಡೆಗೆ ಹೋಗುತ್ತಿದ್ದಾಗ ಈ ಇಬ್ಬರು ಪ್ರಯಾಣಿಕರು ಹೊಡೆದಾಡಿಕೊಂಡಿರುವ ವೀಡಿಯೊ ಎಲ್ಲ ಕಡೆ ವೈರಲ್​​ ಆಗಿದೆ.

Video Viral: ದೆಹಲಿ ಮೆಟ್ರೋವನ್ನು ರಣರಂಗ ಮಾಡಿಕೊಂಡ ಇಬ್ಬರು ವ್ಯಕ್ತಿಗಳು, ಇವರ ಗುದ್ದಾಟಕ್ಕೆ ಇತರ ಪ್ರಯಾಣಿಕರು ಹೈರಾಣ
ವೀಡಿಯೊ ವೈರಲ್​
TV9 Web
| Edited By: |

Updated on: Jun 28, 2023 | 4:46 PM

Share

ದೆಹಲಿ: ರಾಷ್ಟ್ರ ರಾಜಧಾನಿ ಮೆಟ್ರೋ ಒಂದು ರೀತಿಯಲ್ಲಿ ಮನೆಯಂತಾಗಿದೆ. ಅಲ್ಲಿ ಏನು ಬೇಕಾದರೂ ಮಾಡಬಹುದು. ಕಿಸ್​ ಮಾಡುಬಹುದು, ಹಸ್ತಮೈಥುನ ಮಾಡಿಕೊಳ್ಳುಬಹುದು, ಕೊನೆಗೆ ಹೊಡೆದಾಡಿಕೊಳ್ಳಲು ಕೂಡ ಅವಕಾಶ ನೀಡಿದಂತಾಗಿದೆ. ಇನ್ನು ಒಂದು ಬಾಕಿ, ಅಡುಗೆ ಮತ್ತು ಮಲಗುವುದು, ಮತ್ತೆ ಎಲ್ಲ ಚಟುವಟಿಕೆಗಳು ದೆಹಲಿ ಮೆಟ್ರೋದಲ್ಲಿ ನಡೆದಿದೆ. ಇಂತಹ ಸ್ಥಿತಿಗೆ ಏನು ಕಾರಣ, ದೆಹಲಿ ಈ ದೇಶ ರಾಜಧಾನಿ, ಜತೆಗೆ ದೈತ್ಯ ಟಿಕ್​​ ಕಂಪನಿಗಳು, ಉದ್ಯಮ, ರಾಜಕೀಯ ಚುಟುವಟಿಕೆಗಳಿಗೆ ಹೆಸರುವಾಸಿ ಮತ್ತು ಇಲ್ಲಿನ ಮೆಟ್ರೋ ಜನಬಿಡು, ದೇಶದ ಅತಿ ದೊಡ್ಡ ಮೆಟ್ರೋ ದೆಹಲಿಯದ್ದು, ಆದರೆ ಇಲ್ಲಿ ನಡೆಯುವುದು ಇಂತಹ ಘಟನೆಗಳೆ ಹೆಚ್ಚು. ಇದೀಗ ಇನ್ನೊಂದು ಘಟನೆಗೆ ದೆಹಲಿ ಮೆಟ್ರೋ ಸಾಕ್ಷಿಯಾಗಿದೆ. ಇಬ್ಬರು ವ್ಯಕ್ತಿಗಳು ಮೆಟ್ರೋದ ಒಳಗೆ ಹೊಡೆದಾಡಿಕೊಂಡಿರುವ ವೀಡಿಯೊ ಎಲ್ಲ ಕಡೆ ವೈರಲ್​​ ಆಗಿದೆ.

ಟಿವಿ9 ಭಾರತವರ್ಷ ವರದಿ ಮಾಡಿರುವ ಪ್ರಕಾರ ಸೆಂಟ್ರಲ್ ಸೆಕ್ರೆಟರಿಯೇಟ್ ನಿಲ್ದಾಣದಲ್ಲಿ ಮೆಟ್ರೋ ರೈಲಿನೊಳಗೆ ಈ ಘಟನೆ ನಡೆದಿದೆ. ವೈಲೆಟ್ ಲೈನ್ ಮೆಟ್ರೋ ರಾಜಾ ನಹರ್ ಸಿಂಗ್​​​ನಿಂದ ಕಾಶ್ಮೀರ ಗೇಟ್ ಕಡೆಗೆ ಹೋಗುತ್ತಿದ್ದಾಗ ಈ ಇಬ್ಬರು ಪ್ರಯಾಣಿಕರು ಹೊಡೆದಾಡಿಕೊಂಡಿರುವ ವೀಡಿಯೊ ವೈರಲ್​​ ಆಗಿದೆ. ಮೆಟ್ರೋದಲ್ಲಿ ಜನಸಂದಣಿ ಹೆಚ್ಚು, ಈ ಸಮಯದಲ್ಲಿ ತನ್ನ ಬ್ಯಾಗ್​​ನಿಂದ ವಸ್ತುಗಳನ್ನು ವ್ಯಕ್ತಿಯೊಬ್ಬ ಕದಿಯಲು ಪ್ರಯತ್ನಿಸುತ್ತಿದ್ದ ಎಂದು ಮತ್ತೊಬ್ಬ ವ್ಯಕ್ತಿ ಹೇಳಿದ್ದಾನೆ. ಈ ಸಮಯದಲ್ಲಿ ಇಬ್ಬರ ನಡುವೆ ವಾದ ಶುರುವಾಗಿದೆ. ನಂತರ ಮಾತಿಗೆ ಮಾತು ಬೆಳೆದು ಕೈ ಕೈ ಮಿಲಾಯಿಸಿದ್ದಾರೆ. ನಂತರ ಇಬ್ಬರ ನಡುವೆ ಜೋರಾಗಿ ಹೊಡೆದಾಟ ಶುರುವಾಗಿದೆ. ಇತರ ಪ್ರಯಾಣಿಕರು ಮಧ್ಯೆಪ್ರವೇಶ ಮಾಡಿ ಇಬ್ಬರನ್ನೂ ಸಮಾಧಾನ ಮಾಡಿದ್ದಾರೆ.

ಇಂತಹದೇ ಇನ್ನೊಂದು ಘಟನೆಯ ವೀಡಿಯೋ ವೈರಲ್​​ ಆಗಿದೆ. ಮಹಿಳೆಯರಿಬ್ಬರೂ ಜಗಳ ಮಾಡಿರುವ ಘಟನೆ ಮೆಟ್ರೋದ ಮಧ್ಯೆ ಮಹಿಳಾ ಕೋಚ್‌ನಲ್ಲಿ ನಡೆದಿದೆ. ನಂತರ ಇಬ್ಬರು ಕೂಡ ಹೊಡೆದಾಡಲು ಶುರು ಮಾಡಿದ್ದಾರೆ. ಇತರ ಪ್ರಯಾಣಿಕರು ಅವರನ್ನು ತಡೆದಿದ್ದಾರೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: Video Viral: ದೆಹಲಿ ಮೆಟ್ರೋದಲ್ಲಿ ಹಸ್ತಮೈಥುನ ಮಾಡಿದ ವ್ಯಕ್ತಿಯ ಪತ್ತೆಗೆ ಪ್ರಯಾಣಿಕರ ಸಹಾಯ ಕೇಳಿದ ಪೊಲೀಸರು

ದೆಹಲಿ ಮೆಟ್ರೋದಲ್ಲಿ ಚುಂಬಿಸಿದ ಜೋಡಿಗಳು

ಕಳೆದ ತಿಂಗಳು, ದೆಹಲಿ ಮೆಟ್ರೋದಲ್ಲಿ ಪ್ರೇಮಿಗಳು ಪರಸ್ಪರ ಚುಂಬಿಸುತ್ತಿರುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು. ಈ ಘಟನೆಯ ಬಗ್ಗೆ ಎಚ್ಚರ ವಹಿಸಿವಂತೆ ದೆಹಲಿ ಮೆಟ್ರೋ ರೈಲು ನಿಗಮಗೆ (ಡಿಎಂಆರ್‌ಸಿ) ಪ್ರಯಾಣಿಕರು ಒತ್ತಾಯಿಸಿದ್ದಾರೆ.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ;

Follow Us
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ