AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ವಿಕ್ಷಿತ್ ಭಾರತ್’ ಯುವ ನಾಯಕರ ಸಂವಾದ ಕಾರ್ಯಕ್ರಮದಲ್ಲಿ ಭಾಗಹಿಸುವ ಮುನ್ನ ಈ ರಸ ಪ್ರಶ್ನೆಗಳಿಗೆ ಉತ್ತರಿಸಿ: ಪ್ರಧಾನಿ ಮೋದಿ

ಭಾರತದಲ್ಲಿ ಯುವ ನಾಯಕರನ್ನು ಸೃಷ್ಟಿಸುವುದು ಅಗತ್ಯವಾಗಿದೆ. ಈ ಕಾರಣಕ್ಕೆ ಪ್ರಧಾನಿ ಮೋದಿ ಅವರು ತಮ್ಮ ಕುಟುಂಬದಲ್ಲಿ ರಾಜಕೀಯ ಹಿನ್ನಲೆ ಇಲ್ಲದ ಯುವಕರು ಈ ಕಾರ್ಯಕ್ರಮದಲ್ಲಿ ಭಾಗಹಿಸಬೇಕು. ಈ ಕಾರ್ಯಕ್ರಮದಲ್ಲಿ ಭಾಗವಹಿಸಿದಕ್ಕೂ ಮುನ್ನ ಈ ರಸ ಪ್ರಶ್ನೆಗಳಿಗೆ ಉತ್ತರಿಸಿ ಎಂದು ಪ್ರಧಾನಿ ಮೋದಿ ಅವರನ್ನು ಹೇಳಿದ್ದಾರೆ. ಜತೆಗೆ ಈ ಕಾರ್ಯಕ್ರಮದಲ್ಲಿ ಯುವಕರು ಭಾಗವಹಿಸಲು ಇರುವ ಮಾನದಂಡಗಳೇನು? ಎಂಬ ಬಗ್ಗೆ ಇಲ್ಲಿ ನೀಡಲಾಗಿದೆ.

'ವಿಕ್ಷಿತ್ ಭಾರತ್' ಯುವ ನಾಯಕರ ಸಂವಾದ ಕಾರ್ಯಕ್ರಮದಲ್ಲಿ ಭಾಗಹಿಸುವ ಮುನ್ನ ಈ ರಸ ಪ್ರಶ್ನೆಗಳಿಗೆ ಉತ್ತರಿಸಿ: ಪ್ರಧಾನಿ ಮೋದಿ
ನರೇಂದ್ರ ಮೋದಿ
ಅಕ್ಷಯ್​ ಪಲ್ಲಮಜಲು​​
|

Updated on:Nov 27, 2024 | 2:47 PM

Share

ಭಾರತದ ಯುವ ನಾಯಕರಿಗೆ ಒಂದು ಹೊಸ ವೇದಿಕೆಯನ್ನು ನೀಡಲಾಗುತ್ತಿದೆ. ಜನವರಿ 11-12 ರಂದು ದೆಹಲಿಯಲ್ಲಿ ” ವಿಕ್ಷಿತ್ ಭಾರತ್ ಯುವ ನಾಯಕರ ಸಂವಾದ ಕಾರ್ಯಕ್ರಮ ನಡೆಯಲಿದೆ. ರಾಜಕೀಯ ಹಿನ್ನೆಲೆಯಿಲ್ಲದ ಯುವಕರನ್ನು ರಾಜಕೀಯದೊಂದಿಗೆ ಸಂಪರ್ಕಿಸುವ ಪ್ರಯತ್ನದ ಭಾಗವಾಗಿದೆ. ಪ್ರಧಾನಿ ಮೋದಿ ಅವರ ಜನಪ್ರಿಯ ಕಾರ್ಯಕ್ರಮ ” ಮನ್ ಕಿ ಬಾತ್ ” ನಲ್ಲೂ ಈ ಬಗ್ಗೆ ಪ್ರಸ್ತಾಪಿಸಿದ್ದಾರೆ. ಜನವರಿ 12 ರಂದು ಸ್ವಾಮಿ ವಿವೇಕಾನಂದರ 162 ನೇ ಜಯಂತಿಯನ್ನು ಅತ್ಯಂತ ವಿಶೇಷ ರೀತಿಯಲ್ಲಿ ಆಚರಿಸಲಾಗುವುದು ಎಂದು ಹೇಳಿದರು.

ಜನವರಿ 11-12 ರಂದು ದೆಹಲಿಯ ಭಾರತ್ ಮಂಟಪದಲ್ಲಿ ವಿಕ್ಷಿತ್ ಭಾರತ್ ಯುವ ನಾಯಕರ ಸಂವಾದ ನಡೆಯಲಿದೆ ಎಂದು ಹೇಳಿದ್ದಾರೆ. ಈ ಬಗ್ಗೆ ತಮ್ಮ ಎಕ್ಸ್​​​ ಖಾತೆಯಲ್ಲೂ ಹಂಚಿಕೊಂಡಿದ್ದಾರೆ. ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ಯುವಕರು ಯಾವುದೇ ಕುಟುಂಬದಲ್ಲಿ ರಾಜಕೀಯ ಹಿನ್ನಲೆ ಇಲ್ಲದವರು ಭಾಗವಹಿಸಬೇಕು. ಈ ಹಿಂದೆ ನಾನು ಕೆಂಪುಕೋಟೆ ಭಾಷಣದಲ್ಲೂ ಈ ಬಗ್ಗೆ ಹೇಳಿದ್ದೇನೆ ಎಂದರು.

ಇದನ್ನೂ ಓದಿ: ಸಾಮಾಜಿಕ ಮಾಧ್ಯಮದಲ್ಲಿ ಅಸಭ್ಯ ವಿಷಯಗಳನ್ನು ತಡೆಯಲು ಕಠಿಣ ಕಾನೂನು ಅಗತ್ಯ: ಸಚಿವ ಅಶ್ವಿನಿ ವೈಷ್ಣವ್

ಇನ್ನು ಪ್ರಧಾನಿ ಮೋದಿ ಅವರು ಇಂದು ಹಂಚಿಕೊಂಡ ಎಕ್ಸ್​​ ಟ್ವೀಟ್​​​ನಲ್ಲಿ ಯುವ ಸಮೂಹಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ಮುನ್ನ, ಆಸಕ್ತಿದಾಯಕ ರಸಪ್ರಶ್ನೆ ಇದೆ, ಅದರಲ್ಲಿ ಭಾಗವಹಿಸಿ ಎಂದು ಕರೆ ನೀಡಿದ್ದಾರೆ. ಈ ವಿಕ್ಷಿತ್​​ ಭಾರತ್​​​​​ ಭಾರತದ ಮುಂದಿನ ಯುವ ಸಮೂಹಕ್ಕೆ ವಿಶೇಷ ಕೂಡುಗೆ ಆಗಿದೆ ಎಂದರು. ಈ ರಸ ಪ್ರಶ್ನೆಯಲ್ಲಿ ಭಾಗವಹಿಸಲು ನೀವು ಮಾಡಬೇಕಿರುವುದು ಇಷ್ಟೇ mybharat.gov ಗೆ ಭೇಟಿ ನೀಡಿ ಎಂದು ಎಕ್ಸ್​​​ನಲ್ಲಿ ಹಂಚಿಕೊಂಡಿದ್ದಾರೆ.

This is a very special opportunity for letting your innovative ideas be heard by the topmost…

— Narendra Modi (@narendramodi) November 27, 2024

ವಿಕ್ಷಿತ್ ಭಾರತ್ ಯಂಗ್ ಲೀಡರ್ಸ್ ಡೈಲಾಗ್ ರಸಪ್ರಶ್ನೆಯು ಯುಜಿಸಿ-ಮಾನ್ಯತೆ ಪಡೆದ ಕಾಲೇಜುಗಳು ಮತ್ತು ಸಂಸ್ಥೆಗಳಲ್ಲಿ ಓದುತ್ತಿರುವ ತಮ್ಮ ಎರಡನೇ ಮತ್ತು ಮೂರನೇ ವರ್ಷಗಳಲ್ಲಿ ಪದವಿಪೂರ್ವ ವಿದ್ಯಾರ್ಥಿಗಳಿಗೆ ಮುಕ್ತವಾಗಿದೆ ಎಂದು ಹೇಳಲಾಗಿದೆ. ವಿದ್ಯಾರ್ಥಿಗಳು/ವಿದ್ಯಾರ್ಥಿಗಳಲ್ಲದ ಅವರ ಪ್ರಾಯ 29 ವರ್ಷವಾಗಿರಬೇಕು ಎಂದು ಹೇಳಿದೆ. ಇನ್ನು ಉಳಿದ ಮಾನದಂಡಗಳನ್ನು ಪ್ರಧಾನಿ ಮೋದಿ ಅವರು ಹಂಚಿಕೊಂಡಿರುವ ಟ್ವೀಟ್​​​​​ನಲ್ಲಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 2:46 pm, Wed, 27 November 24

ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ 
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ 
VIDEO: ಇದು WPL ಇತಿಹಾಸದ ಅತ್ಯಂತ ದುಬಾರಿ ಓವರ್..!
VIDEO: ಇದು WPL ಇತಿಹಾಸದ ಅತ್ಯಂತ ದುಬಾರಿ ಓವರ್..!
ಬಿಗ್ ಬಾಸ್​ಗೆ ಮಲ್ಲಮ್ಮ; ಅಟ್ಯಾಚ್​​ಮೆಂಟ್ ಈಗ ಉಳಿದಿಲ್ಲ ಎಂದ ಧ್ರುವಂತ್
ಬಿಗ್ ಬಾಸ್​ಗೆ ಮಲ್ಲಮ್ಮ; ಅಟ್ಯಾಚ್​​ಮೆಂಟ್ ಈಗ ಉಳಿದಿಲ್ಲ ಎಂದ ಧ್ರುವಂತ್
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!