AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ವಿಕ್ಷಿತ್ ಭಾರತ್’ ಯುವ ನಾಯಕರ ಸಂವಾದ ಕಾರ್ಯಕ್ರಮದಲ್ಲಿ ಭಾಗಹಿಸುವ ಮುನ್ನ ಈ ರಸ ಪ್ರಶ್ನೆಗಳಿಗೆ ಉತ್ತರಿಸಿ: ಪ್ರಧಾನಿ ಮೋದಿ

ಭಾರತದಲ್ಲಿ ಯುವ ನಾಯಕರನ್ನು ಸೃಷ್ಟಿಸುವುದು ಅಗತ್ಯವಾಗಿದೆ. ಈ ಕಾರಣಕ್ಕೆ ಪ್ರಧಾನಿ ಮೋದಿ ಅವರು ತಮ್ಮ ಕುಟುಂಬದಲ್ಲಿ ರಾಜಕೀಯ ಹಿನ್ನಲೆ ಇಲ್ಲದ ಯುವಕರು ಈ ಕಾರ್ಯಕ್ರಮದಲ್ಲಿ ಭಾಗಹಿಸಬೇಕು. ಈ ಕಾರ್ಯಕ್ರಮದಲ್ಲಿ ಭಾಗವಹಿಸಿದಕ್ಕೂ ಮುನ್ನ ಈ ರಸ ಪ್ರಶ್ನೆಗಳಿಗೆ ಉತ್ತರಿಸಿ ಎಂದು ಪ್ರಧಾನಿ ಮೋದಿ ಅವರನ್ನು ಹೇಳಿದ್ದಾರೆ. ಜತೆಗೆ ಈ ಕಾರ್ಯಕ್ರಮದಲ್ಲಿ ಯುವಕರು ಭಾಗವಹಿಸಲು ಇರುವ ಮಾನದಂಡಗಳೇನು? ಎಂಬ ಬಗ್ಗೆ ಇಲ್ಲಿ ನೀಡಲಾಗಿದೆ.

'ವಿಕ್ಷಿತ್ ಭಾರತ್' ಯುವ ನಾಯಕರ ಸಂವಾದ ಕಾರ್ಯಕ್ರಮದಲ್ಲಿ ಭಾಗಹಿಸುವ ಮುನ್ನ ಈ ರಸ ಪ್ರಶ್ನೆಗಳಿಗೆ ಉತ್ತರಿಸಿ: ಪ್ರಧಾನಿ ಮೋದಿ
ನರೇಂದ್ರ ಮೋದಿ
ಅಕ್ಷಯ್​ ಪಲ್ಲಮಜಲು​​
|

Updated on:Nov 27, 2024 | 2:47 PM

Share

ಭಾರತದ ಯುವ ನಾಯಕರಿಗೆ ಒಂದು ಹೊಸ ವೇದಿಕೆಯನ್ನು ನೀಡಲಾಗುತ್ತಿದೆ. ಜನವರಿ 11-12 ರಂದು ದೆಹಲಿಯಲ್ಲಿ ” ವಿಕ್ಷಿತ್ ಭಾರತ್ ಯುವ ನಾಯಕರ ಸಂವಾದ ಕಾರ್ಯಕ್ರಮ ನಡೆಯಲಿದೆ. ರಾಜಕೀಯ ಹಿನ್ನೆಲೆಯಿಲ್ಲದ ಯುವಕರನ್ನು ರಾಜಕೀಯದೊಂದಿಗೆ ಸಂಪರ್ಕಿಸುವ ಪ್ರಯತ್ನದ ಭಾಗವಾಗಿದೆ. ಪ್ರಧಾನಿ ಮೋದಿ ಅವರ ಜನಪ್ರಿಯ ಕಾರ್ಯಕ್ರಮ ” ಮನ್ ಕಿ ಬಾತ್ ” ನಲ್ಲೂ ಈ ಬಗ್ಗೆ ಪ್ರಸ್ತಾಪಿಸಿದ್ದಾರೆ. ಜನವರಿ 12 ರಂದು ಸ್ವಾಮಿ ವಿವೇಕಾನಂದರ 162 ನೇ ಜಯಂತಿಯನ್ನು ಅತ್ಯಂತ ವಿಶೇಷ ರೀತಿಯಲ್ಲಿ ಆಚರಿಸಲಾಗುವುದು ಎಂದು ಹೇಳಿದರು.

ಜನವರಿ 11-12 ರಂದು ದೆಹಲಿಯ ಭಾರತ್ ಮಂಟಪದಲ್ಲಿ ವಿಕ್ಷಿತ್ ಭಾರತ್ ಯುವ ನಾಯಕರ ಸಂವಾದ ನಡೆಯಲಿದೆ ಎಂದು ಹೇಳಿದ್ದಾರೆ. ಈ ಬಗ್ಗೆ ತಮ್ಮ ಎಕ್ಸ್​​​ ಖಾತೆಯಲ್ಲೂ ಹಂಚಿಕೊಂಡಿದ್ದಾರೆ. ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ಯುವಕರು ಯಾವುದೇ ಕುಟುಂಬದಲ್ಲಿ ರಾಜಕೀಯ ಹಿನ್ನಲೆ ಇಲ್ಲದವರು ಭಾಗವಹಿಸಬೇಕು. ಈ ಹಿಂದೆ ನಾನು ಕೆಂಪುಕೋಟೆ ಭಾಷಣದಲ್ಲೂ ಈ ಬಗ್ಗೆ ಹೇಳಿದ್ದೇನೆ ಎಂದರು.

ಇದನ್ನೂ ಓದಿ: ಸಾಮಾಜಿಕ ಮಾಧ್ಯಮದಲ್ಲಿ ಅಸಭ್ಯ ವಿಷಯಗಳನ್ನು ತಡೆಯಲು ಕಠಿಣ ಕಾನೂನು ಅಗತ್ಯ: ಸಚಿವ ಅಶ್ವಿನಿ ವೈಷ್ಣವ್

ಇನ್ನು ಪ್ರಧಾನಿ ಮೋದಿ ಅವರು ಇಂದು ಹಂಚಿಕೊಂಡ ಎಕ್ಸ್​​ ಟ್ವೀಟ್​​​ನಲ್ಲಿ ಯುವ ಸಮೂಹಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ಮುನ್ನ, ಆಸಕ್ತಿದಾಯಕ ರಸಪ್ರಶ್ನೆ ಇದೆ, ಅದರಲ್ಲಿ ಭಾಗವಹಿಸಿ ಎಂದು ಕರೆ ನೀಡಿದ್ದಾರೆ. ಈ ವಿಕ್ಷಿತ್​​ ಭಾರತ್​​​​​ ಭಾರತದ ಮುಂದಿನ ಯುವ ಸಮೂಹಕ್ಕೆ ವಿಶೇಷ ಕೂಡುಗೆ ಆಗಿದೆ ಎಂದರು. ಈ ರಸ ಪ್ರಶ್ನೆಯಲ್ಲಿ ಭಾಗವಹಿಸಲು ನೀವು ಮಾಡಬೇಕಿರುವುದು ಇಷ್ಟೇ mybharat.gov ಗೆ ಭೇಟಿ ನೀಡಿ ಎಂದು ಎಕ್ಸ್​​​ನಲ್ಲಿ ಹಂಚಿಕೊಂಡಿದ್ದಾರೆ.

This is a very special opportunity for letting your innovative ideas be heard by the topmost…

— Narendra Modi (@narendramodi) November 27, 2024

ವಿಕ್ಷಿತ್ ಭಾರತ್ ಯಂಗ್ ಲೀಡರ್ಸ್ ಡೈಲಾಗ್ ರಸಪ್ರಶ್ನೆಯು ಯುಜಿಸಿ-ಮಾನ್ಯತೆ ಪಡೆದ ಕಾಲೇಜುಗಳು ಮತ್ತು ಸಂಸ್ಥೆಗಳಲ್ಲಿ ಓದುತ್ತಿರುವ ತಮ್ಮ ಎರಡನೇ ಮತ್ತು ಮೂರನೇ ವರ್ಷಗಳಲ್ಲಿ ಪದವಿಪೂರ್ವ ವಿದ್ಯಾರ್ಥಿಗಳಿಗೆ ಮುಕ್ತವಾಗಿದೆ ಎಂದು ಹೇಳಲಾಗಿದೆ. ವಿದ್ಯಾರ್ಥಿಗಳು/ವಿದ್ಯಾರ್ಥಿಗಳಲ್ಲದ ಅವರ ಪ್ರಾಯ 29 ವರ್ಷವಾಗಿರಬೇಕು ಎಂದು ಹೇಳಿದೆ. ಇನ್ನು ಉಳಿದ ಮಾನದಂಡಗಳನ್ನು ಪ್ರಧಾನಿ ಮೋದಿ ಅವರು ಹಂಚಿಕೊಂಡಿರುವ ಟ್ವೀಟ್​​​​​ನಲ್ಲಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 2:46 pm, Wed, 27 November 24

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ