Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎತ್ತಿನ ಬಂಡಿಯಲ್ಲಿ ಶವ ಹೊತ್ತೊಯ್ದು ಅಂತ್ಯ ಸಂಸ್ಕಾರ ಮಾಡಿದರು

ಹೈದರಾಬಾದ್: ಮಹಾಮಾರಿ ಕೊರೊನಾ‌ ಜನರನ್ನು ಭಯ ಭೀತರನ್ನಾಗಿಸಿದೆ. ಕೊರೊನಾ ಭಯಕ್ಕೆ ಜನ ಮಾನವೀಯತೆಯನ್ನ ಮರೆಯುತ್ತಿದ್ದಾರೆ. ಕೊರೊನಾ ಪ್ರಪಂಚಕ್ಕೆ ಕಾಲಿಟ್ಟಾಗಿನಿಂದ ಎಲ್ಲವೂ ಬದಲಾಗಿದೆ. ಬದಲಾಗುತ್ತಿದೆ. ತೆಲಂಗಾಣದ ನಲಗೊಂಡ‌ ಬಳಿಯ ಶಾಲಿಗೌರಾರಂ ಮಂಡಲದ ಆಕಾರಂನಲ್ಲಿ ಅಮಾನವೀಯ ಘಟನೆ ನಡೆದಿದೆ. ಸಹಜ ಸಾವು ಆಗಿದ್ರೂ ಕೊರೊನಾದಿಂದ ಸಾವು ಸಂಭವಿಸಿದೆ ಎಂದು ಊರಿನ ಜನ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಿಲ್ಲ. ಎತ್ತುಗಳಿಲ್ಲದ ಕಾರಣ ಹೆಗಲು ಕೊಟ್ಟು ತಾವೇ ಬಂಡಿ ಎಳೆದರು ಅನಾರೋಗ್ಯದಿಂದ ನಲ್ಗೊಂಡ ಸರಕಾರಿ ಆಸ್ಪತ್ರೆಯಲ್ಲಿ ಜಾನಯ್ಯ ಎಂಬುವವರು ಮೃತಪಟ್ಟಿದ್ದರು. ಇವರು ಸಹಜ  ಸಾವುಗೀಡಾದರೂ ಕೊರೊನಾದಿಂದ‌ […]

ಎತ್ತಿನ ಬಂಡಿಯಲ್ಲಿ ಶವ ಹೊತ್ತೊಯ್ದು ಅಂತ್ಯ ಸಂಸ್ಕಾರ ಮಾಡಿದರು
Follow us
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​

Updated on:Jul 13, 2020 | 1:17 PM

ಹೈದರಾಬಾದ್: ಮಹಾಮಾರಿ ಕೊರೊನಾ‌ ಜನರನ್ನು ಭಯ ಭೀತರನ್ನಾಗಿಸಿದೆ. ಕೊರೊನಾ ಭಯಕ್ಕೆ ಜನ ಮಾನವೀಯತೆಯನ್ನ ಮರೆಯುತ್ತಿದ್ದಾರೆ. ಕೊರೊನಾ ಪ್ರಪಂಚಕ್ಕೆ ಕಾಲಿಟ್ಟಾಗಿನಿಂದ ಎಲ್ಲವೂ ಬದಲಾಗಿದೆ. ಬದಲಾಗುತ್ತಿದೆ.

ತೆಲಂಗಾಣದ ನಲಗೊಂಡ‌ ಬಳಿಯ ಶಾಲಿಗೌರಾರಂ ಮಂಡಲದ ಆಕಾರಂನಲ್ಲಿ ಅಮಾನವೀಯ ಘಟನೆ ನಡೆದಿದೆ. ಸಹಜ ಸಾವು ಆಗಿದ್ರೂ ಕೊರೊನಾದಿಂದ ಸಾವು ಸಂಭವಿಸಿದೆ ಎಂದು ಊರಿನ ಜನ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಿಲ್ಲ.

ಎತ್ತುಗಳಿಲ್ಲದ ಕಾರಣ ಹೆಗಲು ಕೊಟ್ಟು ತಾವೇ ಬಂಡಿ ಎಳೆದರು ಅನಾರೋಗ್ಯದಿಂದ ನಲ್ಗೊಂಡ ಸರಕಾರಿ ಆಸ್ಪತ್ರೆಯಲ್ಲಿ ಜಾನಯ್ಯ ಎಂಬುವವರು ಮೃತಪಟ್ಟಿದ್ದರು. ಇವರು ಸಹಜ  ಸಾವುಗೀಡಾದರೂ ಕೊರೊನಾದಿಂದ‌ ಸಾವಿಗೀಡಾಗಿರಬಹುದೆಂಬ ಭೀತಿಯಿಂದ ಗ್ರಾಮಸ್ಥರು ಯಾರೂ ಅಂತ್ಯಕ್ರಿಯೆಗೆ‌ ಬಂದಿಲ್ಲ.

ಕೊನೆಗೆ, ಮೃತನ ಭಾವಂದಿರು ಎತ್ತಿನ‌ ಬಂಡಿಯಲ್ಲೇ ಮೃತದೇಹ ಇಟ್ಟುಕೊಂಡು,‌ ಎತ್ತುಗಳಿಲ್ಲದ ಕಾರಣ ತಮ್ಮ ಹೆಗಲು ಕೊಟ್ಟು ಬಂಡಿಯನ್ನು ತಾವೇ ಎಳೆದುಕೊಂಡು ಹೋಗಿರುವ ಮನಕಲಕುವ ದೃಶ್ಯ ಕಂಡುಬಂದಿದೆ. ಕುಟುಂಬಸ್ಥರೇ ಕಿಲೋ ಮೀಟರ್ ಗಟ್ಟಲೆ ಎತ್ತಿನ ಬಂಡಿ ಎಳೆದುಕೊಂಡು ಹೋಗಿ ಅಂತ್ಯ ಸಂಸ್ಕಾರ ನೆರವೇರಿಸಿದ್ದಾರೆ.

Published On - 1:08 pm, Mon, 13 July 20

ಮೈಸೂರು: ಶತಮಾನದಷ್ಟು ಹಳೆಯದಾದ ಕಟ್ಟಡದ ಮೇಲೆ ವಕ್ಫ್​ ಕಣ್ಣು, ನೋಟೀಸ್
ಮೈಸೂರು: ಶತಮಾನದಷ್ಟು ಹಳೆಯದಾದ ಕಟ್ಟಡದ ಮೇಲೆ ವಕ್ಫ್​ ಕಣ್ಣು, ನೋಟೀಸ್
ನಿಮ್ಮಲ್ಲಿನ ದುಶ್ಚಟಗಳನ್ನು ಇನ್ನೊಬ್ಬರಿಗೆ ಕಲಿಸಿದರೆ ಉಂಟಾಗುವ ಪರಿಣಾಮವೇನು?
ನಿಮ್ಮಲ್ಲಿನ ದುಶ್ಚಟಗಳನ್ನು ಇನ್ನೊಬ್ಬರಿಗೆ ಕಲಿಸಿದರೆ ಉಂಟಾಗುವ ಪರಿಣಾಮವೇನು?
Horoscope: ಶುಕ್ರವಾರ, ಇಂದಿನ ದ್ವಾದಶ ರಾಶಿಗಳ ಫಲಾಫಲ ತಿಳಿಯಿರಿ
Horoscope: ಶುಕ್ರವಾರ, ಇಂದಿನ ದ್ವಾದಶ ರಾಶಿಗಳ ಫಲಾಫಲ ತಿಳಿಯಿರಿ
ತವರಿನಲ್ಲಿ ಗೆದ್ದ ಆರ್​ಸಿಬಿ; ಮುಗಿಲು ಮುಟ್ಟಿದ ಫ್ಯಾನ್ಸ್ ಸಂಭ್ರಮ
ತವರಿನಲ್ಲಿ ಗೆದ್ದ ಆರ್​ಸಿಬಿ; ಮುಗಿಲು ಮುಟ್ಟಿದ ಫ್ಯಾನ್ಸ್ ಸಂಭ್ರಮ
ಒಳ್ಳೆಯ ಸಿನಿಮಾ ಮಾಡಿದ್ರೂ ಜನ ಬರಲ್ಲ ಯಾಕೆ? ಪಾಸಿಟಿವ್ ಉತ್ತರ ನೀಡಿದ ರಾಘಣ್ಣ
ಒಳ್ಳೆಯ ಸಿನಿಮಾ ಮಾಡಿದ್ರೂ ಜನ ಬರಲ್ಲ ಯಾಕೆ? ಪಾಸಿಟಿವ್ ಉತ್ತರ ನೀಡಿದ ರಾಘಣ್ಣ
ನನ್ನ ವಿರುದ್ಧ ವಿನಾಕಾರಣ ದೂರು ಸಲ್ಲಿಸಲಾಗಿದೆ: ರಾಕೇಶ್ ಮಲ್ಲಿ
ನನ್ನ ವಿರುದ್ಧ ವಿನಾಕಾರಣ ದೂರು ಸಲ್ಲಿಸಲಾಗಿದೆ: ರಾಕೇಶ್ ಮಲ್ಲಿ
‘ರಾಜ್​ಕುಮಾರ್ ಎಂಬ ಹೆಸರು ಕನ್ನಡ ಸಿನಿಮಾದ ಅಭಿವೃದ್ಧಿಗೆ ಕಾರಣ’: ಬರಗೂರು
‘ರಾಜ್​ಕುಮಾರ್ ಎಂಬ ಹೆಸರು ಕನ್ನಡ ಸಿನಿಮಾದ ಅಭಿವೃದ್ಧಿಗೆ ಕಾರಣ’: ಬರಗೂರು
ರ‍್ಯಾಂಡಮ್ಮಾಗಿ ಗುಂಡು ಹಾರಿದ ಕಾರಣ ಪ್ರಾಣ ಉಳಿದಿದ್ದೇ ಹೆಚ್ಚು: ದೊಡ್ಡಬಸಯ್ಯ
ರ‍್ಯಾಂಡಮ್ಮಾಗಿ ಗುಂಡು ಹಾರಿದ ಕಾರಣ ಪ್ರಾಣ ಉಳಿದಿದ್ದೇ ಹೆಚ್ಚು: ದೊಡ್ಡಬಸಯ್ಯ
ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಸಿಡಿದ ಒಂದೇ ಗುಂಡು ಕ್ಷಣಾರ್ಧದಲ್ಲಿ ಪತಿಯ ಪ್ರಾಣ ತೆಗೆದುಕೊಂಡಿತು: ಪಲ್ಲವಿ
ಸಿಡಿದ ಒಂದೇ ಗುಂಡು ಕ್ಷಣಾರ್ಧದಲ್ಲಿ ಪತಿಯ ಪ್ರಾಣ ತೆಗೆದುಕೊಂಡಿತು: ಪಲ್ಲವಿ