AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎತ್ತಿನ ಬಂಡಿಯಲ್ಲಿ ಶವ ಹೊತ್ತೊಯ್ದು ಅಂತ್ಯ ಸಂಸ್ಕಾರ ಮಾಡಿದರು

ಹೈದರಾಬಾದ್: ಮಹಾಮಾರಿ ಕೊರೊನಾ‌ ಜನರನ್ನು ಭಯ ಭೀತರನ್ನಾಗಿಸಿದೆ. ಕೊರೊನಾ ಭಯಕ್ಕೆ ಜನ ಮಾನವೀಯತೆಯನ್ನ ಮರೆಯುತ್ತಿದ್ದಾರೆ. ಕೊರೊನಾ ಪ್ರಪಂಚಕ್ಕೆ ಕಾಲಿಟ್ಟಾಗಿನಿಂದ ಎಲ್ಲವೂ ಬದಲಾಗಿದೆ. ಬದಲಾಗುತ್ತಿದೆ. ತೆಲಂಗಾಣದ ನಲಗೊಂಡ‌ ಬಳಿಯ ಶಾಲಿಗೌರಾರಂ ಮಂಡಲದ ಆಕಾರಂನಲ್ಲಿ ಅಮಾನವೀಯ ಘಟನೆ ನಡೆದಿದೆ. ಸಹಜ ಸಾವು ಆಗಿದ್ರೂ ಕೊರೊನಾದಿಂದ ಸಾವು ಸಂಭವಿಸಿದೆ ಎಂದು ಊರಿನ ಜನ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಿಲ್ಲ. ಎತ್ತುಗಳಿಲ್ಲದ ಕಾರಣ ಹೆಗಲು ಕೊಟ್ಟು ತಾವೇ ಬಂಡಿ ಎಳೆದರು ಅನಾರೋಗ್ಯದಿಂದ ನಲ್ಗೊಂಡ ಸರಕಾರಿ ಆಸ್ಪತ್ರೆಯಲ್ಲಿ ಜಾನಯ್ಯ ಎಂಬುವವರು ಮೃತಪಟ್ಟಿದ್ದರು. ಇವರು ಸಹಜ  ಸಾವುಗೀಡಾದರೂ ಕೊರೊನಾದಿಂದ‌ […]

ಎತ್ತಿನ ಬಂಡಿಯಲ್ಲಿ ಶವ ಹೊತ್ತೊಯ್ದು ಅಂತ್ಯ ಸಂಸ್ಕಾರ ಮಾಡಿದರು
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​|

Updated on:Jul 13, 2020 | 1:17 PM

Share

ಹೈದರಾಬಾದ್: ಮಹಾಮಾರಿ ಕೊರೊನಾ‌ ಜನರನ್ನು ಭಯ ಭೀತರನ್ನಾಗಿಸಿದೆ. ಕೊರೊನಾ ಭಯಕ್ಕೆ ಜನ ಮಾನವೀಯತೆಯನ್ನ ಮರೆಯುತ್ತಿದ್ದಾರೆ. ಕೊರೊನಾ ಪ್ರಪಂಚಕ್ಕೆ ಕಾಲಿಟ್ಟಾಗಿನಿಂದ ಎಲ್ಲವೂ ಬದಲಾಗಿದೆ. ಬದಲಾಗುತ್ತಿದೆ.

ತೆಲಂಗಾಣದ ನಲಗೊಂಡ‌ ಬಳಿಯ ಶಾಲಿಗೌರಾರಂ ಮಂಡಲದ ಆಕಾರಂನಲ್ಲಿ ಅಮಾನವೀಯ ಘಟನೆ ನಡೆದಿದೆ. ಸಹಜ ಸಾವು ಆಗಿದ್ರೂ ಕೊರೊನಾದಿಂದ ಸಾವು ಸಂಭವಿಸಿದೆ ಎಂದು ಊರಿನ ಜನ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಿಲ್ಲ.

ಎತ್ತುಗಳಿಲ್ಲದ ಕಾರಣ ಹೆಗಲು ಕೊಟ್ಟು ತಾವೇ ಬಂಡಿ ಎಳೆದರು ಅನಾರೋಗ್ಯದಿಂದ ನಲ್ಗೊಂಡ ಸರಕಾರಿ ಆಸ್ಪತ್ರೆಯಲ್ಲಿ ಜಾನಯ್ಯ ಎಂಬುವವರು ಮೃತಪಟ್ಟಿದ್ದರು. ಇವರು ಸಹಜ  ಸಾವುಗೀಡಾದರೂ ಕೊರೊನಾದಿಂದ‌ ಸಾವಿಗೀಡಾಗಿರಬಹುದೆಂಬ ಭೀತಿಯಿಂದ ಗ್ರಾಮಸ್ಥರು ಯಾರೂ ಅಂತ್ಯಕ್ರಿಯೆಗೆ‌ ಬಂದಿಲ್ಲ.

ಕೊನೆಗೆ, ಮೃತನ ಭಾವಂದಿರು ಎತ್ತಿನ‌ ಬಂಡಿಯಲ್ಲೇ ಮೃತದೇಹ ಇಟ್ಟುಕೊಂಡು,‌ ಎತ್ತುಗಳಿಲ್ಲದ ಕಾರಣ ತಮ್ಮ ಹೆಗಲು ಕೊಟ್ಟು ಬಂಡಿಯನ್ನು ತಾವೇ ಎಳೆದುಕೊಂಡು ಹೋಗಿರುವ ಮನಕಲಕುವ ದೃಶ್ಯ ಕಂಡುಬಂದಿದೆ. ಕುಟುಂಬಸ್ಥರೇ ಕಿಲೋ ಮೀಟರ್ ಗಟ್ಟಲೆ ಎತ್ತಿನ ಬಂಡಿ ಎಳೆದುಕೊಂಡು ಹೋಗಿ ಅಂತ್ಯ ಸಂಸ್ಕಾರ ನೆರವೇರಿಸಿದ್ದಾರೆ.

Published On - 1:08 pm, Mon, 13 July 20

ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ
ಜಾಗದ ವಿಚಾರಕ್ಕೆ ಸಮುದಾಯಗಳ ನಡುವೆ ಗಲಾಟೆ: ಅಷ್ಟಕ್ಕೂ ಆಗಿದ್ದೇನು?
ಜಾಗದ ವಿಚಾರಕ್ಕೆ ಸಮುದಾಯಗಳ ನಡುವೆ ಗಲಾಟೆ: ಅಷ್ಟಕ್ಕೂ ಆಗಿದ್ದೇನು?
ರಾಹುಲ್ ಗಾಂಧಿಯ ದಿಮಾಗ್ ಚೋರಿಯಾಗಿದೆ ಎಂದ ಪ್ರಲ್ಹಾದ್ ಜೋಶಿ
ರಾಹುಲ್ ಗಾಂಧಿಯ ದಿಮಾಗ್ ಚೋರಿಯಾಗಿದೆ ಎಂದ ಪ್ರಲ್ಹಾದ್ ಜೋಶಿ
ಬಳ್ಳಾರಿ: ಹೊತ್ತಿ ಉರಿದ ಲಾರಿ, 40 ಯಮಹಾ ಬೈಕ್​ಗಳು ಭಸ್ಮ
ಬಳ್ಳಾರಿ: ಹೊತ್ತಿ ಉರಿದ ಲಾರಿ, 40 ಯಮಹಾ ಬೈಕ್​ಗಳು ಭಸ್ಮ