AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎತ್ತಿನ ಬಂಡಿಯಲ್ಲಿ ಶವ ಹೊತ್ತೊಯ್ದು ಅಂತ್ಯ ಸಂಸ್ಕಾರ ಮಾಡಿದರು

ಹೈದರಾಬಾದ್: ಮಹಾಮಾರಿ ಕೊರೊನಾ‌ ಜನರನ್ನು ಭಯ ಭೀತರನ್ನಾಗಿಸಿದೆ. ಕೊರೊನಾ ಭಯಕ್ಕೆ ಜನ ಮಾನವೀಯತೆಯನ್ನ ಮರೆಯುತ್ತಿದ್ದಾರೆ. ಕೊರೊನಾ ಪ್ರಪಂಚಕ್ಕೆ ಕಾಲಿಟ್ಟಾಗಿನಿಂದ ಎಲ್ಲವೂ ಬದಲಾಗಿದೆ. ಬದಲಾಗುತ್ತಿದೆ. ತೆಲಂಗಾಣದ ನಲಗೊಂಡ‌ ಬಳಿಯ ಶಾಲಿಗೌರಾರಂ ಮಂಡಲದ ಆಕಾರಂನಲ್ಲಿ ಅಮಾನವೀಯ ಘಟನೆ ನಡೆದಿದೆ. ಸಹಜ ಸಾವು ಆಗಿದ್ರೂ ಕೊರೊನಾದಿಂದ ಸಾವು ಸಂಭವಿಸಿದೆ ಎಂದು ಊರಿನ ಜನ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಿಲ್ಲ. ಎತ್ತುಗಳಿಲ್ಲದ ಕಾರಣ ಹೆಗಲು ಕೊಟ್ಟು ತಾವೇ ಬಂಡಿ ಎಳೆದರು ಅನಾರೋಗ್ಯದಿಂದ ನಲ್ಗೊಂಡ ಸರಕಾರಿ ಆಸ್ಪತ್ರೆಯಲ್ಲಿ ಜಾನಯ್ಯ ಎಂಬುವವರು ಮೃತಪಟ್ಟಿದ್ದರು. ಇವರು ಸಹಜ  ಸಾವುಗೀಡಾದರೂ ಕೊರೊನಾದಿಂದ‌ […]

ಎತ್ತಿನ ಬಂಡಿಯಲ್ಲಿ ಶವ ಹೊತ್ತೊಯ್ದು ಅಂತ್ಯ ಸಂಸ್ಕಾರ ಮಾಡಿದರು
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on:Jul 13, 2020 | 1:17 PM

Share

ಹೈದರಾಬಾದ್: ಮಹಾಮಾರಿ ಕೊರೊನಾ‌ ಜನರನ್ನು ಭಯ ಭೀತರನ್ನಾಗಿಸಿದೆ. ಕೊರೊನಾ ಭಯಕ್ಕೆ ಜನ ಮಾನವೀಯತೆಯನ್ನ ಮರೆಯುತ್ತಿದ್ದಾರೆ. ಕೊರೊನಾ ಪ್ರಪಂಚಕ್ಕೆ ಕಾಲಿಟ್ಟಾಗಿನಿಂದ ಎಲ್ಲವೂ ಬದಲಾಗಿದೆ. ಬದಲಾಗುತ್ತಿದೆ.

ತೆಲಂಗಾಣದ ನಲಗೊಂಡ‌ ಬಳಿಯ ಶಾಲಿಗೌರಾರಂ ಮಂಡಲದ ಆಕಾರಂನಲ್ಲಿ ಅಮಾನವೀಯ ಘಟನೆ ನಡೆದಿದೆ. ಸಹಜ ಸಾವು ಆಗಿದ್ರೂ ಕೊರೊನಾದಿಂದ ಸಾವು ಸಂಭವಿಸಿದೆ ಎಂದು ಊರಿನ ಜನ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಿಲ್ಲ.

ಎತ್ತುಗಳಿಲ್ಲದ ಕಾರಣ ಹೆಗಲು ಕೊಟ್ಟು ತಾವೇ ಬಂಡಿ ಎಳೆದರು ಅನಾರೋಗ್ಯದಿಂದ ನಲ್ಗೊಂಡ ಸರಕಾರಿ ಆಸ್ಪತ್ರೆಯಲ್ಲಿ ಜಾನಯ್ಯ ಎಂಬುವವರು ಮೃತಪಟ್ಟಿದ್ದರು. ಇವರು ಸಹಜ  ಸಾವುಗೀಡಾದರೂ ಕೊರೊನಾದಿಂದ‌ ಸಾವಿಗೀಡಾಗಿರಬಹುದೆಂಬ ಭೀತಿಯಿಂದ ಗ್ರಾಮಸ್ಥರು ಯಾರೂ ಅಂತ್ಯಕ್ರಿಯೆಗೆ‌ ಬಂದಿಲ್ಲ.

ಕೊನೆಗೆ, ಮೃತನ ಭಾವಂದಿರು ಎತ್ತಿನ‌ ಬಂಡಿಯಲ್ಲೇ ಮೃತದೇಹ ಇಟ್ಟುಕೊಂಡು,‌ ಎತ್ತುಗಳಿಲ್ಲದ ಕಾರಣ ತಮ್ಮ ಹೆಗಲು ಕೊಟ್ಟು ಬಂಡಿಯನ್ನು ತಾವೇ ಎಳೆದುಕೊಂಡು ಹೋಗಿರುವ ಮನಕಲಕುವ ದೃಶ್ಯ ಕಂಡುಬಂದಿದೆ. ಕುಟುಂಬಸ್ಥರೇ ಕಿಲೋ ಮೀಟರ್ ಗಟ್ಟಲೆ ಎತ್ತಿನ ಬಂಡಿ ಎಳೆದುಕೊಂಡು ಹೋಗಿ ಅಂತ್ಯ ಸಂಸ್ಕಾರ ನೆರವೇರಿಸಿದ್ದಾರೆ.

Published On - 1:08 pm, Mon, 13 July 20

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ