AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎತ್ತಿನ ಬಂಡಿಯಲ್ಲಿ ಶವ ಹೊತ್ತೊಯ್ದು ಅಂತ್ಯ ಸಂಸ್ಕಾರ ಮಾಡಿದರು

ಹೈದರಾಬಾದ್: ಮಹಾಮಾರಿ ಕೊರೊನಾ‌ ಜನರನ್ನು ಭಯ ಭೀತರನ್ನಾಗಿಸಿದೆ. ಕೊರೊನಾ ಭಯಕ್ಕೆ ಜನ ಮಾನವೀಯತೆಯನ್ನ ಮರೆಯುತ್ತಿದ್ದಾರೆ. ಕೊರೊನಾ ಪ್ರಪಂಚಕ್ಕೆ ಕಾಲಿಟ್ಟಾಗಿನಿಂದ ಎಲ್ಲವೂ ಬದಲಾಗಿದೆ. ಬದಲಾಗುತ್ತಿದೆ. ತೆಲಂಗಾಣದ ನಲಗೊಂಡ‌ ಬಳಿಯ ಶಾಲಿಗೌರಾರಂ ಮಂಡಲದ ಆಕಾರಂನಲ್ಲಿ ಅಮಾನವೀಯ ಘಟನೆ ನಡೆದಿದೆ. ಸಹಜ ಸಾವು ಆಗಿದ್ರೂ ಕೊರೊನಾದಿಂದ ಸಾವು ಸಂಭವಿಸಿದೆ ಎಂದು ಊರಿನ ಜನ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಿಲ್ಲ. ಎತ್ತುಗಳಿಲ್ಲದ ಕಾರಣ ಹೆಗಲು ಕೊಟ್ಟು ತಾವೇ ಬಂಡಿ ಎಳೆದರು ಅನಾರೋಗ್ಯದಿಂದ ನಲ್ಗೊಂಡ ಸರಕಾರಿ ಆಸ್ಪತ್ರೆಯಲ್ಲಿ ಜಾನಯ್ಯ ಎಂಬುವವರು ಮೃತಪಟ್ಟಿದ್ದರು. ಇವರು ಸಹಜ  ಸಾವುಗೀಡಾದರೂ ಕೊರೊನಾದಿಂದ‌ […]

ಎತ್ತಿನ ಬಂಡಿಯಲ್ಲಿ ಶವ ಹೊತ್ತೊಯ್ದು ಅಂತ್ಯ ಸಂಸ್ಕಾರ ಮಾಡಿದರು
ಆಯೇಷಾ ಬಾನು
| Edited By: |

Updated on:Jul 13, 2020 | 1:17 PM

Share

ಹೈದರಾಬಾದ್: ಮಹಾಮಾರಿ ಕೊರೊನಾ‌ ಜನರನ್ನು ಭಯ ಭೀತರನ್ನಾಗಿಸಿದೆ. ಕೊರೊನಾ ಭಯಕ್ಕೆ ಜನ ಮಾನವೀಯತೆಯನ್ನ ಮರೆಯುತ್ತಿದ್ದಾರೆ. ಕೊರೊನಾ ಪ್ರಪಂಚಕ್ಕೆ ಕಾಲಿಟ್ಟಾಗಿನಿಂದ ಎಲ್ಲವೂ ಬದಲಾಗಿದೆ. ಬದಲಾಗುತ್ತಿದೆ.

ತೆಲಂಗಾಣದ ನಲಗೊಂಡ‌ ಬಳಿಯ ಶಾಲಿಗೌರಾರಂ ಮಂಡಲದ ಆಕಾರಂನಲ್ಲಿ ಅಮಾನವೀಯ ಘಟನೆ ನಡೆದಿದೆ. ಸಹಜ ಸಾವು ಆಗಿದ್ರೂ ಕೊರೊನಾದಿಂದ ಸಾವು ಸಂಭವಿಸಿದೆ ಎಂದು ಊರಿನ ಜನ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಿಲ್ಲ.

ಎತ್ತುಗಳಿಲ್ಲದ ಕಾರಣ ಹೆಗಲು ಕೊಟ್ಟು ತಾವೇ ಬಂಡಿ ಎಳೆದರು ಅನಾರೋಗ್ಯದಿಂದ ನಲ್ಗೊಂಡ ಸರಕಾರಿ ಆಸ್ಪತ್ರೆಯಲ್ಲಿ ಜಾನಯ್ಯ ಎಂಬುವವರು ಮೃತಪಟ್ಟಿದ್ದರು. ಇವರು ಸಹಜ  ಸಾವುಗೀಡಾದರೂ ಕೊರೊನಾದಿಂದ‌ ಸಾವಿಗೀಡಾಗಿರಬಹುದೆಂಬ ಭೀತಿಯಿಂದ ಗ್ರಾಮಸ್ಥರು ಯಾರೂ ಅಂತ್ಯಕ್ರಿಯೆಗೆ‌ ಬಂದಿಲ್ಲ.

ಕೊನೆಗೆ, ಮೃತನ ಭಾವಂದಿರು ಎತ್ತಿನ‌ ಬಂಡಿಯಲ್ಲೇ ಮೃತದೇಹ ಇಟ್ಟುಕೊಂಡು,‌ ಎತ್ತುಗಳಿಲ್ಲದ ಕಾರಣ ತಮ್ಮ ಹೆಗಲು ಕೊಟ್ಟು ಬಂಡಿಯನ್ನು ತಾವೇ ಎಳೆದುಕೊಂಡು ಹೋಗಿರುವ ಮನಕಲಕುವ ದೃಶ್ಯ ಕಂಡುಬಂದಿದೆ. ಕುಟುಂಬಸ್ಥರೇ ಕಿಲೋ ಮೀಟರ್ ಗಟ್ಟಲೆ ಎತ್ತಿನ ಬಂಡಿ ಎಳೆದುಕೊಂಡು ಹೋಗಿ ಅಂತ್ಯ ಸಂಸ್ಕಾರ ನೆರವೇರಿಸಿದ್ದಾರೆ.

Published On - 1:08 pm, Mon, 13 July 20

ನ್ಯೂಇಯರ್ ಸೆಲೆಬ್ರೇಷನ್​​​ ಮುನ್ನ ಮಳೆ ಎಂಟ್ರಿ: ಪಾರ್ಟಿ ಪ್ರಿಯರಿಗೆ ಶಾಕ್!​
ನ್ಯೂಇಯರ್ ಸೆಲೆಬ್ರೇಷನ್​​​ ಮುನ್ನ ಮಳೆ ಎಂಟ್ರಿ: ಪಾರ್ಟಿ ಪ್ರಿಯರಿಗೆ ಶಾಕ್!​
ಅಭಿಮಾನಿಗಳ ಜೊತೆ ಸಿನಿಮಾ ನೋಡುತ್ತಿರುವ ಉದ್ದೇಶ ಏನು? ಸುದೀಪ್ ಉತ್ತರ
ಅಭಿಮಾನಿಗಳ ಜೊತೆ ಸಿನಿಮಾ ನೋಡುತ್ತಿರುವ ಉದ್ದೇಶ ಏನು? ಸುದೀಪ್ ಉತ್ತರ
ಕಳೆದು ಹೋಗಿದ್ದ ಬಾಲಕಿಯನ್ನು ಮರಳಿ ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು
ಕಳೆದು ಹೋಗಿದ್ದ ಬಾಲಕಿಯನ್ನು ಮರಳಿ ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು
ನನ್ನ ಮಗಳು ಸರಿಯಾಗಿಯೇ ಹೇಳಿದ್ದಾಳೆ: ಸುದೀಪ್
ನನ್ನ ಮಗಳು ಸರಿಯಾಗಿಯೇ ಹೇಳಿದ್ದಾಳೆ: ಸುದೀಪ್
ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?
ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?
ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಯುವತಿಯ ಎದೆ ಮೇಲೆ ಕೈ ಇಟ್ಟ ಯುವಕ
ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಯುವತಿಯ ಎದೆ ಮೇಲೆ ಕೈ ಇಟ್ಟ ಯುವಕ
ಬೆಂಗಳೂರಲ್ಲಿ ಪಬ್​​ಗಳತ್ತ ಮುಖ ಮಾಡಿದ ಜನ: ಸಿಲಿಕಾನ್​​ ಸಿಟಿ ಫುಲ್​​ ಝಗಮಗ
ಬೆಂಗಳೂರಲ್ಲಿ ಪಬ್​​ಗಳತ್ತ ಮುಖ ಮಾಡಿದ ಜನ: ಸಿಲಿಕಾನ್​​ ಸಿಟಿ ಫುಲ್​​ ಝಗಮಗ
ವರ್ಷದ ಕೊನೆಯ ಸೂರ್ಯಾಸ್ತ: ನಯನ ಮನೋಹರ ದೃಶ್ಯ ಸೆರೆ
ವರ್ಷದ ಕೊನೆಯ ಸೂರ್ಯಾಸ್ತ: ನಯನ ಮನೋಹರ ದೃಶ್ಯ ಸೆರೆ
ಒಡಿಶಾದಲ್ಲಿ 2 ಪ್ರಲೇ ಕ್ಷಿಪಣಿಗಳ ಯಶಸ್ವಿ ಉಡಾವಣೆ; ವಿಡಿಯೋ ಇಲ್ಲಿದೆ
ಒಡಿಶಾದಲ್ಲಿ 2 ಪ್ರಲೇ ಕ್ಷಿಪಣಿಗಳ ಯಶಸ್ವಿ ಉಡಾವಣೆ; ವಿಡಿಯೋ ಇಲ್ಲಿದೆ
ಗ್ರಾಹಕರಿಗೆ ಶಾಕ್​​ ಕೊಟ್ಟ ಡೆಲವರಿ ಬಾಯ್ಸ್​​​
ಗ್ರಾಹಕರಿಗೆ ಶಾಕ್​​ ಕೊಟ್ಟ ಡೆಲವರಿ ಬಾಯ್ಸ್​​​