AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಲಕಿ ಮೇಲೆ ಕಣ್ಣು ಹಾಕಿದ ಕಿರಾತಕನಿಗೆ ಪಂಜಾಬಿ ಸರ್ದಾರ್‌ರು ಮಾಡಿದ್ದೇನು ಗೊತ್ತಾ?

ಚಂಡಿಗಢ್‌: ಕೆಟ್ಟ ವಿಚಾರ ಮನದಲ್ಲಿಟ್ಟುಕೊಂಡು ಬಾಲಕಿಯೊಬ್ಬಳನ್ನ ಅಪಹರಿಸಿದ್ದ ದುರಳನಿಗೆ ಗ್ರಾಮಸ್ಥರೇ ಇನ್ನೆಂದು ಮರೆಯದಂಥ ಶಿಕ್ಷೆ ಕೊಟ್ಟ ಘಟನೆ ಪಂಜಾಬ್‌ನಲ್ಲಿ ನಡೆದಿದೆ. ಪಂಜಬ್‌ನ ಲೂಧಿಯಾನಾ ಜಿಲ್ಲೆಯ ಬೊಂಕರ್‌ ಗುಜ್ರನ್‌ ಎಂಬ ಗ್ರಾಮದ ಕಿರಾತಕನೊಬ್ಬ ಯಾರೂ ಇಲ್ಲದ ಸಮಯ ಸಾಧಿಸಿ ಒಬ್ಪಂಟಿ ಬಾಲಕಿಯನ್ನು ದುರಾಲೋಚನೆಯೊಂದಿಗೆ ಅಪಹರಿಸಿದ್ದಾನೆ. ಇದು ಗೊತ್ತಾಗುತ್ತಿದ್ದಂತೆ ಸ್ಥಳಕ್ಕೆ ಜಮಾಯಿಸಿದ ಗ್ರಾಮಸ್ಥರು, ಆರೋಪಿಯನ್ನ ಸುತ್ತುವರಿದು ಹಿಡಿದಿದ್ದಾರೆ. ನಂತರ ಊರ ಮಧ್ಯದಲ್ಲಿ ಗಿಡಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಮನಬಂದಂತೆ ಥಳಿಸಿದ್ದಾರೆ. ಇಷ್ಟೇ ಅಲ್ಲ ನಂತರ ಆ ಪಾಪಿಗೆ ಚಪ್ಪಲಿ ಹಾರ […]

ಬಾಲಕಿ ಮೇಲೆ ಕಣ್ಣು ಹಾಕಿದ ಕಿರಾತಕನಿಗೆ ಪಂಜಾಬಿ ಸರ್ದಾರ್‌ರು ಮಾಡಿದ್ದೇನು ಗೊತ್ತಾ?
Guru
|

Updated on: Jul 19, 2020 | 6:05 PM

Share

ಚಂಡಿಗಢ್‌: ಕೆಟ್ಟ ವಿಚಾರ ಮನದಲ್ಲಿಟ್ಟುಕೊಂಡು ಬಾಲಕಿಯೊಬ್ಬಳನ್ನ ಅಪಹರಿಸಿದ್ದ ದುರಳನಿಗೆ ಗ್ರಾಮಸ್ಥರೇ ಇನ್ನೆಂದು ಮರೆಯದಂಥ ಶಿಕ್ಷೆ ಕೊಟ್ಟ ಘಟನೆ ಪಂಜಾಬ್‌ನಲ್ಲಿ ನಡೆದಿದೆ.

ಪಂಜಬ್‌ನ ಲೂಧಿಯಾನಾ ಜಿಲ್ಲೆಯ ಬೊಂಕರ್‌ ಗುಜ್ರನ್‌ ಎಂಬ ಗ್ರಾಮದ ಕಿರಾತಕನೊಬ್ಬ ಯಾರೂ ಇಲ್ಲದ ಸಮಯ ಸಾಧಿಸಿ ಒಬ್ಪಂಟಿ ಬಾಲಕಿಯನ್ನು ದುರಾಲೋಚನೆಯೊಂದಿಗೆ ಅಪಹರಿಸಿದ್ದಾನೆ. ಇದು ಗೊತ್ತಾಗುತ್ತಿದ್ದಂತೆ ಸ್ಥಳಕ್ಕೆ ಜಮಾಯಿಸಿದ ಗ್ರಾಮಸ್ಥರು, ಆರೋಪಿಯನ್ನ ಸುತ್ತುವರಿದು ಹಿಡಿದಿದ್ದಾರೆ. ನಂತರ ಊರ ಮಧ್ಯದಲ್ಲಿ ಗಿಡಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಮನಬಂದಂತೆ ಥಳಿಸಿದ್ದಾರೆ.

ಇಷ್ಟೇ ಅಲ್ಲ ನಂತರ ಆ ಪಾಪಿಗೆ ಚಪ್ಪಲಿ ಹಾರ ಹಾಕಿ ಮೆರವಣೆಗೆ ಮಾಡಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಗ್ರಾಮಕ್ಕೆ ದೌಡಾಯಿಸಿದ ಲೂದಿಯಾನಾ ಪೊಲೀಸರು, ಆತನನ್ನು ಗ್ರಾಮಸ್ಥರಿಂದ ಬಿಡಿಸಿ ವಶಕ್ಕೆ ಪಡೆದಿದ್ದಾರೆ. ನಂತರ ಕಾನೂನು ಕೈಗೆತ್ತಿಕೊಂಡಿದ್ದಕ್ಕಾಗಿ ಗ್ರಾಮದ ನಾಲ್ವರ ಮೇಲೆ ಪ್ರಕರಣ ದಾಖಲಿಸಿದ್ದಾರೆ.

Follow Us
ಕಾಂಗ್ರೆಸ್​​ ಶಾಸಕರ ಖರೀದಿಗೆ ಬಿಜೆಪಿ ಯತ್ನ: ಡಿಕೆಶಿ ಸ್ಫೋಟಕ ಆರೋಪ
ಕಾಂಗ್ರೆಸ್​​ ಶಾಸಕರ ಖರೀದಿಗೆ ಬಿಜೆಪಿ ಯತ್ನ: ಡಿಕೆಶಿ ಸ್ಫೋಟಕ ಆರೋಪ
ವಿಚ್ಛೇದನಕ್ಕಾಗಿ ಬಂದಿದ್ದ 37 ದಂಪತಿಗಳ ಒಂದು ಮಾಡಿದ ನ್ಯಾಯಾಧೀಶರು!
ವಿಚ್ಛೇದನಕ್ಕಾಗಿ ಬಂದಿದ್ದ 37 ದಂಪತಿಗಳ ಒಂದು ಮಾಡಿದ ನ್ಯಾಯಾಧೀಶರು!
ಮದುವೆ ವಿಷಯಕ್ಕೆ ವೇದಿಕೆಯಲ್ಲೇ ಅನುಶ್ರೀಗೆ ಕೈ ಮುಗಿದು ಕ್ಷಮೆ ಕೇಳಿದ ಪ್ರೇಮ್
ಮದುವೆ ವಿಷಯಕ್ಕೆ ವೇದಿಕೆಯಲ್ಲೇ ಅನುಶ್ರೀಗೆ ಕೈ ಮುಗಿದು ಕ್ಷಮೆ ಕೇಳಿದ ಪ್ರೇಮ್
ನೈಸ್ ರೋಡ್ ಬನ್ನೇರುಘಟ್ಟ ರಸ್ತೆಯಲ್ಲಿ ವಾಹನ ಡಿಕ್ಕಿಯಾಗಿ ಚಿರತೆ ಸಾವು
ನೈಸ್ ರೋಡ್ ಬನ್ನೇರುಘಟ್ಟ ರಸ್ತೆಯಲ್ಲಿ ವಾಹನ ಡಿಕ್ಕಿಯಾಗಿ ಚಿರತೆ ಸಾವು
ವಾರ ಭವಿಷ್ಯ; ಈ ರಾಶಿಗೆ ಈ ವಾರ ಆದಾಯದಲ್ಲಿ ಏರಿಕೆ, ಉದ್ಯೋಗದಲ್ಲಿ ಪ್ರಗತಿ
ವಾರ ಭವಿಷ್ಯ; ಈ ರಾಶಿಗೆ ಈ ವಾರ ಆದಾಯದಲ್ಲಿ ಏರಿಕೆ, ಉದ್ಯೋಗದಲ್ಲಿ ಪ್ರಗತಿ
ಮಂಡ್ಯದಲ್ಲಿ ಮುಂದುವರಿದ JDS-BJP ಮೈತ್ರಿ ಮುನಿಸು!
ಮಂಡ್ಯದಲ್ಲಿ ಮುಂದುವರಿದ JDS-BJP ಮೈತ್ರಿ ಮುನಿಸು!
ಕ್ರಿಕೆಟ್​ನ ಮೌಲ್ಯಗಳನ್ನೇ ನಿರ್ನಾಮ ಮಾಡಿದ್ದಾರೆ: ಅಮಿರ್ ಆಕ್ರೋಶ
ಕ್ರಿಕೆಟ್​ನ ಮೌಲ್ಯಗಳನ್ನೇ ನಿರ್ನಾಮ ಮಾಡಿದ್ದಾರೆ: ಅಮಿರ್ ಆಕ್ರೋಶ
ಪ್ರತಿ ಭಾನುವಾರ ಫ್ಯಾನ್ಸ್ ಭೇಟಿ ಮಾಡೋದು ಯಾಕೆ? ಕಾರಣ ತಿಳಿಸಿದ ಧ್ರುವ ಸರ್ಜಾ
ಪ್ರತಿ ಭಾನುವಾರ ಫ್ಯಾನ್ಸ್ ಭೇಟಿ ಮಾಡೋದು ಯಾಕೆ? ಕಾರಣ ತಿಳಿಸಿದ ಧ್ರುವ ಸರ್ಜಾ
ರಾಯಚೂರಿನ ರೈಸ್ ಮಿಲ್​ಗಳಿಗೂ ಯುದ್ಧಾಘಾತ!
ರಾಯಚೂರಿನ ರೈಸ್ ಮಿಲ್​ಗಳಿಗೂ ಯುದ್ಧಾಘಾತ!
ಯುವತಿಗೆ ಹಲ್ಲೆ ಯತ್ನ, ಯುವಕನ ಅಟ್ಟಹಾಸದ ವಿಡಿಯೋ ಸಿಸಿಟಿವಿಲಿ ಸೆರೆ
ಯುವತಿಗೆ ಹಲ್ಲೆ ಯತ್ನ, ಯುವಕನ ಅಟ್ಟಹಾಸದ ವಿಡಿಯೋ ಸಿಸಿಟಿವಿಲಿ ಸೆರೆ