AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಣಿಪುರದಲ್ಲಿ ಮತ್ತೆ ಹಿಂಸಾಚಾರ, 3 ಜನ ಸಾವು

ಮಣಿಪುರದ ಬಿಷ್ಣುಪುರ್ ಜಿಲ್ಲೆಯಲ್ಲಿ ಇಂದು (ಆ.5) ಮುಂಜಾನೆ ನಡೆದ ಹಿಂಸಾಚಾರದಲ್ಲಿ ತಂದೆ-ಮಗ ಸೇರಿದಂತೆ ಮೂವರು ಜನ ಸಾವನ್ನಪ್ಪಿದ್ದಾರೆ ಎಂದು ಸ್ಥಳೀಯರ ಪ್ರತ್ಯಕ್ಷದರ್ಶಿಯೊಬ್ಬರು ತಿಳಿಸಿದ್ದಾರೆ.

ಮಣಿಪುರದಲ್ಲಿ ಮತ್ತೆ ಹಿಂಸಾಚಾರ, 3 ಜನ ಸಾವು
ಮಣಿಪುರImage Credit source: ANI
ಅಕ್ಷಯ್​ ಪಲ್ಲಮಜಲು​​
|

Updated on: Aug 05, 2023 | 10:21 AM

Share

ಇಂಫಾಲ್, ಆ.5: ಮಣಿಪುರದಲ್ಲಿ (Manipur) ಮತ್ತೆ ಹಿಂಸಾಚಾರದಿಂದ 3 ಜನ ಸಾವನ್ನಪ್ಪಿದ್ದಾರೆ. ಬಿಷ್ಣುಪುರ್ ಜಿಲ್ಲೆಯಲ್ಲಿ ಇಂದು (ಆ.5) ಮುಂಜಾನೆ ನಡೆದ ಹಿಂಸಾಚಾರದಲ್ಲಿ ತಂದೆ-ಮಗ ಸೇರಿದಂತೆ ಮೂವರು ಜನ ಸಾವನ್ನಪ್ಪಿದ್ದಾರೆ ಎಂದು ಸ್ಥಳೀಯರ ಪ್ರತ್ಯಕ್ಷದರ್ಶಿಯೊಬ್ಬರು ತಿಳಿಸಿದ್ದಾರೆ. ಶಂಕಿತ ವ್ಯಕ್ತಿಗಳು ಮಧ್ಯರಾತ್ರಿ 2 ಗಂಟೆ ಸುಮಾರಿಗೆ ಬಿಷ್ಣುಪುರದ ಕ್ವಾಕ್ಟಾ ಬಳಿಯ ಉಖಾ ತಂಪಕ್ ಗ್ರಾಮದ ಮೇಲೆ ದಾಳಿ ನಡೆಸಿ ಮನಬಂದಂತೆ ಗುಂಡಿನ ದಾಳಿ ನಡೆಸಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಗುಂಡಿನ ದಾಳಿಯಲ್ಲಿ ತಂದೆ ಮತ್ತು ಮಗ, ಜತೆಗೆ ಪಕ್ಕದ ಮನೆಯಲ್ಲಿದ್ದ ಮತ್ತೊಬ್ಬ ವ್ಯಕ್ತಿ ಮೇಲೆಯು ಗುಂಡು ಹಾರಿಸಲಾಗಿದೆ. ನಿರಾಯುಧ ಗ್ರಾಮದಲ್ಲಿ ಹಿಂಸಾಚಾರ ಹೆಚ್ಚಾಗಿದ್ದು, ಮನೆಯಲ್ಲಿ ಮಹಿಳೆಯರು, ಮಕ್ಕಳು ಇದ್ದರೆ ಎಂದು ರಾತ್ರಿ ವೇಳೆ ಮನೆ ಕಾವಲು ಕಾಯುತ್ತಿದ್ದರು ಎಂದು ಹೇಳಲಾಗಿದೆ.

ಇದನ್ನೂ ಓದಿ: ಮಣಿಪುರ ಲೈಂಗಿಕ ದೌರ್ಜನ್ಯ ಪ್ರಕರಣ ತನಿಖೆ ಸಿಬಿಐಗೆ; ಎಫ್ಐಆರ್ ದಾಖಲು

ಇನ್ನು ದಾಳಿಕೋರರು ಕೇಂದ್ರ ಭದ್ರತಾ ಪಡೆಯ ನಿಯಂತ್ರಣದಲ್ಲಿರುವ ಬೆಟ್ಟಗಳು ಮತ್ತು ಕಣಿವೆಗಳ ನಡುವಿನ ಬಫರ್ ವಲಯದಿಂದ ಕದ್ದುಮುಚ್ಚಿ ಬರುತ್ತಿದ್ದಾರೆ ಎಂದು ಹೇಳಲಾಗಿದೆ. ಇದರಿಂದ ಅಲ್ಲಿಯ ಜನರಲ್ಲಿ ಆತಂಕ ಹೆಚ್ಚಾಗಿದೆ. ಈ ಘಟನೆಯ ಬಗ್ಗೆ ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸ್​​ ಅಧಿಕಾರಿಗಳು ತಿಳಿಸಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ