AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಣಿಪುರದಲ್ಲಿ ಮತ್ತೆ ಹಿಂಸಾಚಾರ, 3 ಜನ ಸಾವು

ಮಣಿಪುರದ ಬಿಷ್ಣುಪುರ್ ಜಿಲ್ಲೆಯಲ್ಲಿ ಇಂದು (ಆ.5) ಮುಂಜಾನೆ ನಡೆದ ಹಿಂಸಾಚಾರದಲ್ಲಿ ತಂದೆ-ಮಗ ಸೇರಿದಂತೆ ಮೂವರು ಜನ ಸಾವನ್ನಪ್ಪಿದ್ದಾರೆ ಎಂದು ಸ್ಥಳೀಯರ ಪ್ರತ್ಯಕ್ಷದರ್ಶಿಯೊಬ್ಬರು ತಿಳಿಸಿದ್ದಾರೆ.

ಮಣಿಪುರದಲ್ಲಿ ಮತ್ತೆ ಹಿಂಸಾಚಾರ, 3 ಜನ ಸಾವು
ಮಣಿಪುರImage Credit source: ANI
ಅಕ್ಷಯ್​ ಪಲ್ಲಮಜಲು​​
|

Updated on: Aug 05, 2023 | 10:21 AM

Share

ಇಂಫಾಲ್, ಆ.5: ಮಣಿಪುರದಲ್ಲಿ (Manipur) ಮತ್ತೆ ಹಿಂಸಾಚಾರದಿಂದ 3 ಜನ ಸಾವನ್ನಪ್ಪಿದ್ದಾರೆ. ಬಿಷ್ಣುಪುರ್ ಜಿಲ್ಲೆಯಲ್ಲಿ ಇಂದು (ಆ.5) ಮುಂಜಾನೆ ನಡೆದ ಹಿಂಸಾಚಾರದಲ್ಲಿ ತಂದೆ-ಮಗ ಸೇರಿದಂತೆ ಮೂವರು ಜನ ಸಾವನ್ನಪ್ಪಿದ್ದಾರೆ ಎಂದು ಸ್ಥಳೀಯರ ಪ್ರತ್ಯಕ್ಷದರ್ಶಿಯೊಬ್ಬರು ತಿಳಿಸಿದ್ದಾರೆ. ಶಂಕಿತ ವ್ಯಕ್ತಿಗಳು ಮಧ್ಯರಾತ್ರಿ 2 ಗಂಟೆ ಸುಮಾರಿಗೆ ಬಿಷ್ಣುಪುರದ ಕ್ವಾಕ್ಟಾ ಬಳಿಯ ಉಖಾ ತಂಪಕ್ ಗ್ರಾಮದ ಮೇಲೆ ದಾಳಿ ನಡೆಸಿ ಮನಬಂದಂತೆ ಗುಂಡಿನ ದಾಳಿ ನಡೆಸಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಗುಂಡಿನ ದಾಳಿಯಲ್ಲಿ ತಂದೆ ಮತ್ತು ಮಗ, ಜತೆಗೆ ಪಕ್ಕದ ಮನೆಯಲ್ಲಿದ್ದ ಮತ್ತೊಬ್ಬ ವ್ಯಕ್ತಿ ಮೇಲೆಯು ಗುಂಡು ಹಾರಿಸಲಾಗಿದೆ. ನಿರಾಯುಧ ಗ್ರಾಮದಲ್ಲಿ ಹಿಂಸಾಚಾರ ಹೆಚ್ಚಾಗಿದ್ದು, ಮನೆಯಲ್ಲಿ ಮಹಿಳೆಯರು, ಮಕ್ಕಳು ಇದ್ದರೆ ಎಂದು ರಾತ್ರಿ ವೇಳೆ ಮನೆ ಕಾವಲು ಕಾಯುತ್ತಿದ್ದರು ಎಂದು ಹೇಳಲಾಗಿದೆ.

ಇದನ್ನೂ ಓದಿ: ಮಣಿಪುರ ಲೈಂಗಿಕ ದೌರ್ಜನ್ಯ ಪ್ರಕರಣ ತನಿಖೆ ಸಿಬಿಐಗೆ; ಎಫ್ಐಆರ್ ದಾಖಲು

ಇನ್ನು ದಾಳಿಕೋರರು ಕೇಂದ್ರ ಭದ್ರತಾ ಪಡೆಯ ನಿಯಂತ್ರಣದಲ್ಲಿರುವ ಬೆಟ್ಟಗಳು ಮತ್ತು ಕಣಿವೆಗಳ ನಡುವಿನ ಬಫರ್ ವಲಯದಿಂದ ಕದ್ದುಮುಚ್ಚಿ ಬರುತ್ತಿದ್ದಾರೆ ಎಂದು ಹೇಳಲಾಗಿದೆ. ಇದರಿಂದ ಅಲ್ಲಿಯ ಜನರಲ್ಲಿ ಆತಂಕ ಹೆಚ್ಚಾಗಿದೆ. ಈ ಘಟನೆಯ ಬಗ್ಗೆ ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸ್​​ ಅಧಿಕಾರಿಗಳು ತಿಳಿಸಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು