AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಪ್ರದೇಶ: ರೈತರ ಪ್ರತಿಭಟನೆ ವೇಳೆ ಸಚಿವರ ಬೆಂಗಾವಲು ವಾಹನ ಹರಿದು ಇಬ್ಬರು ಸಾವು; ರೈತರ ಸಂಘಟನೆ ಟ್ವೀಟ್

Farmers Protest: ಉತ್ತರ ಪ್ರದೇಶದ ಲಖಿಂಪುರ್ ಖೇರಿಯಲ್ಲಿ ಕೇಂದ್ರ ಗೃಹ ಸಚಿವರ ಕಾರ್ಯಕ್ರಮವನ್ನು ವಿರೋಧಿಸಿ ರಸ್ತೆ ಬದಿಯಲ್ಲಿ ನಿಂತ ರೈತರ ಮೇಲೆ ಸಚಿವರ ಬೆಂಗಾವಲು ವಾಹನಗಳು ಹರಿದು 2 ರೈತರು ಸಾವನ್ನಪ್ಪಿದ್ದಾರೆ ಮತ್ತು 8 ರೈತರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಸಂಯುಕ್ತ ಕಿಸಾನ್ ಮೋರ್ಚಾ ಟ್ವೀಟ್ ಮಾಡಿದೆ.

ಉತ್ತರ ಪ್ರದೇಶ: ರೈತರ ಪ್ರತಿಭಟನೆ ವೇಳೆ ಸಚಿವರ ಬೆಂಗಾವಲು ವಾಹನ ಹರಿದು ಇಬ್ಬರು ಸಾವು; ರೈತರ ಸಂಘಟನೆ ಟ್ವೀಟ್
ಹೊತ್ತಿ ಉರಿಯುತ್ತಿರುವ ವಾಹನ
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on: Oct 03, 2021 | 5:48 PM

Share

ಲಕ್ನೊ: ಉತ್ತರ ಪ್ರದೇಶದ ಲಖಿಂಪುರ್ ಖೇರಿ ಜಿಲ್ಲೆಯಲ್ಲಿ ಹಿಂಸಾಚಾರ ಭುಗಿಲೆದ್ದಿದ್ದು, ಉಪಮುಖ್ಯಮಂತ್ರಿ ಕೇಶವ ಮೌರ್ಯ ಮತ್ತು ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ ಭೇಟಿಗಾಗಿ ರೈತರು ಬೆಳಿಗ್ಗೆಯಿಂದ ಪ್ರತಿಭಟನೆ ನಡೆಸುತ್ತಿದ್ದರು. ಈ ವೇಳೆ ಇಬ್ಬರು ರೈತರ ಮೇಲೆ ಸಚಿವರ ಬೆಂಗಾವಲು ವಾಹನ ಹರಿದು ಸಾವಿಗೀಡಾಗಿದ್ದಾರೆಎಂದು ರೈತರು ಹೇಳಿರುವುದಾಗಿ ಎನ್​​​ಡಿಟಿವಿ ವರದಿ ಮಾಡಿದೆ. ವಾಹನಗಳಿಗೆ ಬೆಂಕಿ ಹಚ್ಚಿ ಉರಿಯುತ್ತಿರುವುದು, ಗಾಯಗೊಂಡವರು ನೆಲದ ಮೇಲೆ ಮಲಗಿರುವುದು ವಿಡಿಯೊದಲ್ಲಿದೆ.ಈ ಪ್ರದೇಶದಲ್ಲಿ ಭಾರೀ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಎಂಟು ರೈತರು ಗಾಯಗೊಂಡಿದ್ದಾರೆ ಎಂದು ರೈತ ಸಂಘಗಳು ಹೇಳಿಕೊಂಡಿವೆ.

“ಉತ್ತರ ಪ್ರದೇಶದ ಲಖಿಂಪುರ್ ಖೇರಿಯಲ್ಲಿ ಕೇಂದ್ರ ಗೃಹ ಸಚಿವರ ಕಾರ್ಯಕ್ರಮವನ್ನು ವಿರೋಧಿಸಿ ರಸ್ತೆ ಬದಿಯಲ್ಲಿ ನಿಂತ ರೈತರ ಮೇಲೆ ಸಚಿವರ ಬೆಂಗಾವಲು ವಾಹನಗಳು ಹರಿದು 2 ರೈತರು ಸಾವನ್ನಪ್ಪಿದ್ದಾರೆ ಮತ್ತು 8 ರೈತರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಸಂಯುಕ್ತ ಕಿಸಾನ್ ಮೋರ್ಚಾ ಟ್ವೀಟ್ ಮಾಡಿದೆ.

ಸರ್ಕಾರಿ ಕಾರ್ಯಕ್ರಮ ಪ್ರಯುಕ್ತ ಉಪ ಮುಖ್ಯಮಂತ್ರಿ ಮೌರ್ಯ ವರು ಖೇರಿಗೆ ಭೇಟಿ ನೀಡಿದ್ದರು. ಈ ಪ್ರದೇಶದಿಂದ ಬಂದಿರುವ ಮಿಶ್ರಾ ಅವರು ತಮ್ಮ ಗ್ರಾಮದಲ್ಲಿ ಸಮಾರಂಭವೊಂದನ್ನು ನಡೆಸುತ್ತಿದ್ದರು, ಅದರಲ್ಲಿ ಉಪ ಮುಖ್ಯಮಂತ್ರಿ ಕೂಡ ಭಾಗವಹಿಸಬೇಕಿತ್ತು. ಆದಾಗ್ಯೂ ಈ ಸಾವು ನೋವುಗಳ ಬಗ್ಗೆ ಆಡಳಿತದಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ.

Follow Us
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ
ಗುಂಡೇಟಿಗೆ ಮೂವರು ಬಲಿ ಕೇಸ್​: ಮೃತರ ಮನೆಗೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ
ಗುಂಡೇಟಿಗೆ ಮೂವರು ಬಲಿ ಕೇಸ್​: ಮೃತರ ಮನೆಗೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ
ಏಯ್ ಯಾರಲ್ಲಿ ಟಿಕೆಟ್.. ಬಸ್ ಕಂಡಕ್ಟರ್ ಆದ ವಿದ್ಯಾರ್ಥಿ,ವಿಡಿಯೋ ವೈರಲ್!
ಏಯ್ ಯಾರಲ್ಲಿ ಟಿಕೆಟ್.. ಬಸ್ ಕಂಡಕ್ಟರ್ ಆದ ವಿದ್ಯಾರ್ಥಿ,ವಿಡಿಯೋ ವೈರಲ್!
ಶ್ವಾನದ ವೇಷದಲ್ಲೇ ಜಿಲ್ಲಾಧಿಕಾರಿ ಕಚೇರಿಗೆ ಬಂದ ವ್ಯಕ್ತಿ
ಶ್ವಾನದ ವೇಷದಲ್ಲೇ ಜಿಲ್ಲಾಧಿಕಾರಿ ಕಚೇರಿಗೆ ಬಂದ ವ್ಯಕ್ತಿ
RSS ಬಗ್ಗೆ ಹೇಳಿಕೆ: ಸಚಿವ ಯತೀಂದ್ರ ವಿರುದ್ಧ ಎಸ್​​ಪಿಗೆ ಬಿಜೆಪಿ ದೂರು
RSS ಬಗ್ಗೆ ಹೇಳಿಕೆ: ಸಚಿವ ಯತೀಂದ್ರ ವಿರುದ್ಧ ಎಸ್​​ಪಿಗೆ ಬಿಜೆಪಿ ದೂರು
ನಮ್ ವಿಷ್ಯದಲ್ಲಿ ತಲೆಹಾಕೋದು ಬೇಡ": ಸಚಿವ ಶಿವಲಿಂಗೇಗೌಡ
ನಮ್ ವಿಷ್ಯದಲ್ಲಿ ತಲೆಹಾಕೋದು ಬೇಡ
ವಿಧಾನ ಪರಿಷತ್​​ಗೆ ನಾಗೇಂದ್ರ ಆಗಮನದ ವೇಳೆ ಗೋಬ್ಯಾಕ್​​ ಘೋಷಣೆ
ವಿಧಾನ ಪರಿಷತ್​​ಗೆ ನಾಗೇಂದ್ರ ಆಗಮನದ ವೇಳೆ ಗೋಬ್ಯಾಕ್​​ ಘೋಷಣೆ
ತಮಿಳುನಾಡಿಗೆ ಕೆಆರ್​​ಎಸ್​ನಿಂದ ನೀರು ಹರಿಸಲಾಗ್ತಿದ್ಯಾ?: ಸಚಿವರು ಏನಂದ್ರು?
ತಮಿಳುನಾಡಿಗೆ ಕೆಆರ್​​ಎಸ್​ನಿಂದ ನೀರು ಹರಿಸಲಾಗ್ತಿದ್ಯಾ?: ಸಚಿವರು ಏನಂದ್ರು?