AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ರಸ್ತೆಯಲ್ಲಿ ಅಜ್ಜಿಯ ಸರ ಕದಿಯಲು ಬಂದ ಕಳ್ಳನಿಗೆ ತಕ್ಕ ಶಾಸ್ತಿ ಮಾಡಿದ 10ರ ದಿಟ್ಟ ಪೋರಿ

ಅಜ್ಜಿಯ ಸರ ಕದಿಯಲು ಬಂದ ಕಳ್ಳನನ್ನು 10 ವರ್ಷದ ಪೋರಿ ಹೊಡೆದು ಓಡಿಸಿರುವ ಘಟನೆ ಪುಣೆಯಲ್ಲಿ ನಡೆದಿದೆ. ರಸ್ತೆಯಲ್ಲಿ ಅಜ್ಜಿಯ ಜತೆ ನಡೆದುಕೊಂಡು ಹೋಗುತ್ತಿರುವಾಗ ಬೈಕ್​ನಲ್ಲಿ ಬಂದ ಕಳ್ಳನೊಬ್ಬ ವೃದ್ಧೆಯ ಕುತ್ತಿಗೆಗೆ ಕೈಹಾಕಿದ್ದಾನೆ. ತ

Viral Video: ರಸ್ತೆಯಲ್ಲಿ ಅಜ್ಜಿಯ ಸರ ಕದಿಯಲು ಬಂದ ಕಳ್ಳನಿಗೆ ತಕ್ಕ ಶಾಸ್ತಿ ಮಾಡಿದ 10ರ ದಿಟ್ಟ ಪೋರಿ
ಸರಗಳ್ಳತನ
ನಯನಾ ರಾಜೀವ್
|

Updated on:Mar 10, 2023 | 11:20 AM

Share

ಅಜ್ಜಿಯ ಸರ ಕದಿಯಲು ಬಂದ ಕಳ್ಳನನ್ನು 10 ವರ್ಷದ ಪೋರಿ ಹೊಡೆದು ಓಡಿಸಿರುವ ಘಟನೆ ಪುಣೆಯಲ್ಲಿ ನಡೆದಿದೆ. ರಸ್ತೆಯಲ್ಲಿ ಅಜ್ಜಿಯ ಜತೆ ನಡೆದುಕೊಂಡು ಹೋಗುತ್ತಿರುವಾಗ ಬೈಕ್​ನಲ್ಲಿ ಬಂದ ಕಳ್ಳನೊಬ್ಬ ವೃದ್ಧೆಯ ಕುತ್ತಿಗೆಗೆ ಕೈಹಾಕಿದ್ದಾನೆ. ತಕ್ಷಣವೇ ಬಾಲಕಿ ತನ್ನ ಕೈಲಿದ್ದ ಚೀಲದಿಂದ ಕಳ್ಳನಿಗೆ ಥಳಿಸಿದ್ದು, ಕೊನೆಯ ಆತ ಚೈನ್ ಬಿಟ್ಟು ಪರಾರಿಯಾಗಿದ್ದಾನೆ.ಫೆಬ್ರವರಿ 25 ರಂದು ಪುಣೆಯ ಮಾಡೆಲ್ ಕಾಲೋನಿಯಲ್ಲಿ ಘಟನೆ ನಡೆಸಿದ್ದು, 60 ವರ್ಷದ ಲತಾ ಘಾಗ್ ತನ್ನ ಮೊಮ್ಮಗಳು ಋತ್ವಿ ಘಾಗ್ ಮನೆಗೆ ಹೋಗುತ್ತಿದ್ದಾಗ ಘಟನೆ ಸಂಭವಿಸಿದೆ.

ವಿಳಾಸ ಕೇಳುವ ನೆಪದಲ್ಲಿ ಬಂದ ಕಳ್ಳ ವೃದ್ಧೆಯ ಸರ ಕದಿಯಲು ಯತ್ನಿಸಿದ್ದಾನೆ. ಇದನ್ನು ನೋಡಿದ ಬಾಲಕಿ ಬ್ಯಾಗ್​ನಿಂದ ಕಳ್ಳನ ಮುಖಕ್ಕೆ ಹೊಡೆದಿದ್ದು, ಬೈಕ್ ಸವಾರ ತಕ್ಷಣವೇ ಓಡಿ ಹೋಗಿದ್ದಾನೆ. ಈ ಘಟನೆಯು ಫೆಬ್ರವರಿ 25 ರಂದು ನಡೆದಿದ್ದು, ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಮತ್ತಷ್ಟು ಓದಿ: ಕೊಡಗು ಜಿಲ್ಲಾಸ್ಪತ್ರೆಯಲ್ಲಿ ಕಳ್ಳನ ಕೈಚಳಕ: ಏಳು ವೈದ್ಯರ ಬ್ಯಾಗ್ ಎಗರಿಸಿದ ಕಳ್ಳ

ಮಾರ್ಚ್​ 9 ರಂದು ಈ ಕುರಿತು ಶಿವಾಜಿನಗರ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 393ರ ಅಡಿಯಲ್ಲಿ ಅಪರಿಚಿತ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಾಗಿದೆ.

ಬೆಂಗಳೂರಿನಲ್ಲಿ ಕೂಡ ಇಂಥದ್ದೇ ಪ್ರಕರಣ ನಡೆದಿತ್ತು, ಸರಗಳ್ಳತನ ಮಾಡಿ ತಪ್ಪಿಸಿಕೊಂಡಿದ್ದ ಆರೋಪಿ ಪೊಲೀಸ್ ಠಾಣೆಯ ಹಿಂಭಾಗದಲ್ಲಿ ಸಿಕ್ಕಿಬಿದ್ದಿದ್ದ. ಈತ 2022ರಲ್ಲಿ ಪೂರ್ಣಪ್ರಜ್ಞಾ ಬಡಾವಣೆಯ ವೃದ್ಧೆಯ ಮಾಂಗಲ್ಯಸರ ಎಗರಿಸಿ ಪರಾರಿಯಾಗಿದ್ದ, ಸಿಸಿಟಿವಿ ವೀಕ್ಷಿಸಿ ಆತನ ಚಲನವಲನದ ಮೇಲೆ ಕಣ್ಣಿರಿಸಿ ಪೊಲೀಸ್ ಠಾಣೆ ಹಿಂಭಾಗವೇ ಬಂಧಿಸಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:19 am, Fri, 10 March 23

ಬಳ್ಳಾರಿ ಗಲಭೆ: ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ಪವನ್?
ಬಳ್ಳಾರಿ ಗಲಭೆ: ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ಪವನ್?
ಟೈರ್ ಸ್ಪೋಟಗೊಂಡು ಮನೆಯ ಆವರಣಕ್ಕೆ ಹಾರಿ ಬಂದು ಬಿದ್ದ ಕಾರು
ಟೈರ್ ಸ್ಪೋಟಗೊಂಡು ಮನೆಯ ಆವರಣಕ್ಕೆ ಹಾರಿ ಬಂದು ಬಿದ್ದ ಕಾರು
ಗವಿ ಮಠದ ಜಾತ್ರೆಗೆ ರೆಡಿಯಾಗ್ತಿದೆ 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್
ಗವಿ ಮಠದ ಜಾತ್ರೆಗೆ ರೆಡಿಯಾಗ್ತಿದೆ 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್
ರಾಯಚೂರು: ಗೃಹಲಕ್ಷ್ಮಿ ಹಣದಲ್ಲಿ ಫ್ರಿಡ್ಜ್ ಖರೀದಿಸಿದ ಮಹಿಳೆ
ರಾಯಚೂರು: ಗೃಹಲಕ್ಷ್ಮಿ ಹಣದಲ್ಲಿ ಫ್ರಿಡ್ಜ್ ಖರೀದಿಸಿದ ಮಹಿಳೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ