AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ರಸ್ತೆಯಲ್ಲಿ ಅಜ್ಜಿಯ ಸರ ಕದಿಯಲು ಬಂದ ಕಳ್ಳನಿಗೆ ತಕ್ಕ ಶಾಸ್ತಿ ಮಾಡಿದ 10ರ ದಿಟ್ಟ ಪೋರಿ

ಅಜ್ಜಿಯ ಸರ ಕದಿಯಲು ಬಂದ ಕಳ್ಳನನ್ನು 10 ವರ್ಷದ ಪೋರಿ ಹೊಡೆದು ಓಡಿಸಿರುವ ಘಟನೆ ಪುಣೆಯಲ್ಲಿ ನಡೆದಿದೆ. ರಸ್ತೆಯಲ್ಲಿ ಅಜ್ಜಿಯ ಜತೆ ನಡೆದುಕೊಂಡು ಹೋಗುತ್ತಿರುವಾಗ ಬೈಕ್​ನಲ್ಲಿ ಬಂದ ಕಳ್ಳನೊಬ್ಬ ವೃದ್ಧೆಯ ಕುತ್ತಿಗೆಗೆ ಕೈಹಾಕಿದ್ದಾನೆ. ತ

Viral Video: ರಸ್ತೆಯಲ್ಲಿ ಅಜ್ಜಿಯ ಸರ ಕದಿಯಲು ಬಂದ ಕಳ್ಳನಿಗೆ ತಕ್ಕ ಶಾಸ್ತಿ ಮಾಡಿದ 10ರ ದಿಟ್ಟ ಪೋರಿ
ಸರಗಳ್ಳತನ
ನಯನಾ ರಾಜೀವ್
|

Updated on:Mar 10, 2023 | 11:20 AM

Share

ಅಜ್ಜಿಯ ಸರ ಕದಿಯಲು ಬಂದ ಕಳ್ಳನನ್ನು 10 ವರ್ಷದ ಪೋರಿ ಹೊಡೆದು ಓಡಿಸಿರುವ ಘಟನೆ ಪುಣೆಯಲ್ಲಿ ನಡೆದಿದೆ. ರಸ್ತೆಯಲ್ಲಿ ಅಜ್ಜಿಯ ಜತೆ ನಡೆದುಕೊಂಡು ಹೋಗುತ್ತಿರುವಾಗ ಬೈಕ್​ನಲ್ಲಿ ಬಂದ ಕಳ್ಳನೊಬ್ಬ ವೃದ್ಧೆಯ ಕುತ್ತಿಗೆಗೆ ಕೈಹಾಕಿದ್ದಾನೆ. ತಕ್ಷಣವೇ ಬಾಲಕಿ ತನ್ನ ಕೈಲಿದ್ದ ಚೀಲದಿಂದ ಕಳ್ಳನಿಗೆ ಥಳಿಸಿದ್ದು, ಕೊನೆಯ ಆತ ಚೈನ್ ಬಿಟ್ಟು ಪರಾರಿಯಾಗಿದ್ದಾನೆ.ಫೆಬ್ರವರಿ 25 ರಂದು ಪುಣೆಯ ಮಾಡೆಲ್ ಕಾಲೋನಿಯಲ್ಲಿ ಘಟನೆ ನಡೆಸಿದ್ದು, 60 ವರ್ಷದ ಲತಾ ಘಾಗ್ ತನ್ನ ಮೊಮ್ಮಗಳು ಋತ್ವಿ ಘಾಗ್ ಮನೆಗೆ ಹೋಗುತ್ತಿದ್ದಾಗ ಘಟನೆ ಸಂಭವಿಸಿದೆ.

ವಿಳಾಸ ಕೇಳುವ ನೆಪದಲ್ಲಿ ಬಂದ ಕಳ್ಳ ವೃದ್ಧೆಯ ಸರ ಕದಿಯಲು ಯತ್ನಿಸಿದ್ದಾನೆ. ಇದನ್ನು ನೋಡಿದ ಬಾಲಕಿ ಬ್ಯಾಗ್​ನಿಂದ ಕಳ್ಳನ ಮುಖಕ್ಕೆ ಹೊಡೆದಿದ್ದು, ಬೈಕ್ ಸವಾರ ತಕ್ಷಣವೇ ಓಡಿ ಹೋಗಿದ್ದಾನೆ. ಈ ಘಟನೆಯು ಫೆಬ್ರವರಿ 25 ರಂದು ನಡೆದಿದ್ದು, ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಮತ್ತಷ್ಟು ಓದಿ: ಕೊಡಗು ಜಿಲ್ಲಾಸ್ಪತ್ರೆಯಲ್ಲಿ ಕಳ್ಳನ ಕೈಚಳಕ: ಏಳು ವೈದ್ಯರ ಬ್ಯಾಗ್ ಎಗರಿಸಿದ ಕಳ್ಳ

ಮಾರ್ಚ್​ 9 ರಂದು ಈ ಕುರಿತು ಶಿವಾಜಿನಗರ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 393ರ ಅಡಿಯಲ್ಲಿ ಅಪರಿಚಿತ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಾಗಿದೆ.

ಬೆಂಗಳೂರಿನಲ್ಲಿ ಕೂಡ ಇಂಥದ್ದೇ ಪ್ರಕರಣ ನಡೆದಿತ್ತು, ಸರಗಳ್ಳತನ ಮಾಡಿ ತಪ್ಪಿಸಿಕೊಂಡಿದ್ದ ಆರೋಪಿ ಪೊಲೀಸ್ ಠಾಣೆಯ ಹಿಂಭಾಗದಲ್ಲಿ ಸಿಕ್ಕಿಬಿದ್ದಿದ್ದ. ಈತ 2022ರಲ್ಲಿ ಪೂರ್ಣಪ್ರಜ್ಞಾ ಬಡಾವಣೆಯ ವೃದ್ಧೆಯ ಮಾಂಗಲ್ಯಸರ ಎಗರಿಸಿ ಪರಾರಿಯಾಗಿದ್ದ, ಸಿಸಿಟಿವಿ ವೀಕ್ಷಿಸಿ ಆತನ ಚಲನವಲನದ ಮೇಲೆ ಕಣ್ಣಿರಿಸಿ ಪೊಲೀಸ್ ಠಾಣೆ ಹಿಂಭಾಗವೇ ಬಂಧಿಸಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:19 am, Fri, 10 March 23

Follow Us
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್