Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ರಸ್ತೆಯಲ್ಲಿ ಅಜ್ಜಿಯ ಸರ ಕದಿಯಲು ಬಂದ ಕಳ್ಳನಿಗೆ ತಕ್ಕ ಶಾಸ್ತಿ ಮಾಡಿದ 10ರ ದಿಟ್ಟ ಪೋರಿ

ಅಜ್ಜಿಯ ಸರ ಕದಿಯಲು ಬಂದ ಕಳ್ಳನನ್ನು 10 ವರ್ಷದ ಪೋರಿ ಹೊಡೆದು ಓಡಿಸಿರುವ ಘಟನೆ ಪುಣೆಯಲ್ಲಿ ನಡೆದಿದೆ. ರಸ್ತೆಯಲ್ಲಿ ಅಜ್ಜಿಯ ಜತೆ ನಡೆದುಕೊಂಡು ಹೋಗುತ್ತಿರುವಾಗ ಬೈಕ್​ನಲ್ಲಿ ಬಂದ ಕಳ್ಳನೊಬ್ಬ ವೃದ್ಧೆಯ ಕುತ್ತಿಗೆಗೆ ಕೈಹಾಕಿದ್ದಾನೆ. ತ

Viral Video: ರಸ್ತೆಯಲ್ಲಿ ಅಜ್ಜಿಯ ಸರ ಕದಿಯಲು ಬಂದ ಕಳ್ಳನಿಗೆ ತಕ್ಕ ಶಾಸ್ತಿ ಮಾಡಿದ 10ರ ದಿಟ್ಟ ಪೋರಿ
ಸರಗಳ್ಳತನ
Follow us
ನಯನಾ ರಾಜೀವ್
|

Updated on:Mar 10, 2023 | 11:20 AM

ಅಜ್ಜಿಯ ಸರ ಕದಿಯಲು ಬಂದ ಕಳ್ಳನನ್ನು 10 ವರ್ಷದ ಪೋರಿ ಹೊಡೆದು ಓಡಿಸಿರುವ ಘಟನೆ ಪುಣೆಯಲ್ಲಿ ನಡೆದಿದೆ. ರಸ್ತೆಯಲ್ಲಿ ಅಜ್ಜಿಯ ಜತೆ ನಡೆದುಕೊಂಡು ಹೋಗುತ್ತಿರುವಾಗ ಬೈಕ್​ನಲ್ಲಿ ಬಂದ ಕಳ್ಳನೊಬ್ಬ ವೃದ್ಧೆಯ ಕುತ್ತಿಗೆಗೆ ಕೈಹಾಕಿದ್ದಾನೆ. ತಕ್ಷಣವೇ ಬಾಲಕಿ ತನ್ನ ಕೈಲಿದ್ದ ಚೀಲದಿಂದ ಕಳ್ಳನಿಗೆ ಥಳಿಸಿದ್ದು, ಕೊನೆಯ ಆತ ಚೈನ್ ಬಿಟ್ಟು ಪರಾರಿಯಾಗಿದ್ದಾನೆ.ಫೆಬ್ರವರಿ 25 ರಂದು ಪುಣೆಯ ಮಾಡೆಲ್ ಕಾಲೋನಿಯಲ್ಲಿ ಘಟನೆ ನಡೆಸಿದ್ದು, 60 ವರ್ಷದ ಲತಾ ಘಾಗ್ ತನ್ನ ಮೊಮ್ಮಗಳು ಋತ್ವಿ ಘಾಗ್ ಮನೆಗೆ ಹೋಗುತ್ತಿದ್ದಾಗ ಘಟನೆ ಸಂಭವಿಸಿದೆ.

ವಿಳಾಸ ಕೇಳುವ ನೆಪದಲ್ಲಿ ಬಂದ ಕಳ್ಳ ವೃದ್ಧೆಯ ಸರ ಕದಿಯಲು ಯತ್ನಿಸಿದ್ದಾನೆ. ಇದನ್ನು ನೋಡಿದ ಬಾಲಕಿ ಬ್ಯಾಗ್​ನಿಂದ ಕಳ್ಳನ ಮುಖಕ್ಕೆ ಹೊಡೆದಿದ್ದು, ಬೈಕ್ ಸವಾರ ತಕ್ಷಣವೇ ಓಡಿ ಹೋಗಿದ್ದಾನೆ. ಈ ಘಟನೆಯು ಫೆಬ್ರವರಿ 25 ರಂದು ನಡೆದಿದ್ದು, ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಮತ್ತಷ್ಟು ಓದಿ: ಕೊಡಗು ಜಿಲ್ಲಾಸ್ಪತ್ರೆಯಲ್ಲಿ ಕಳ್ಳನ ಕೈಚಳಕ: ಏಳು ವೈದ್ಯರ ಬ್ಯಾಗ್ ಎಗರಿಸಿದ ಕಳ್ಳ

ಮಾರ್ಚ್​ 9 ರಂದು ಈ ಕುರಿತು ಶಿವಾಜಿನಗರ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 393ರ ಅಡಿಯಲ್ಲಿ ಅಪರಿಚಿತ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಾಗಿದೆ.

ಬೆಂಗಳೂರಿನಲ್ಲಿ ಕೂಡ ಇಂಥದ್ದೇ ಪ್ರಕರಣ ನಡೆದಿತ್ತು, ಸರಗಳ್ಳತನ ಮಾಡಿ ತಪ್ಪಿಸಿಕೊಂಡಿದ್ದ ಆರೋಪಿ ಪೊಲೀಸ್ ಠಾಣೆಯ ಹಿಂಭಾಗದಲ್ಲಿ ಸಿಕ್ಕಿಬಿದ್ದಿದ್ದ. ಈತ 2022ರಲ್ಲಿ ಪೂರ್ಣಪ್ರಜ್ಞಾ ಬಡಾವಣೆಯ ವೃದ್ಧೆಯ ಮಾಂಗಲ್ಯಸರ ಎಗರಿಸಿ ಪರಾರಿಯಾಗಿದ್ದ, ಸಿಸಿಟಿವಿ ವೀಕ್ಷಿಸಿ ಆತನ ಚಲನವಲನದ ಮೇಲೆ ಕಣ್ಣಿರಿಸಿ ಪೊಲೀಸ್ ಠಾಣೆ ಹಿಂಭಾಗವೇ ಬಂಧಿಸಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:19 am, Fri, 10 March 23

ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
Video: ಒಡಿಶಾದಲ್ಲಿ ಹಳಿ ತಪ್ಪಿದ ಬೆಂಗಳೂರು- ಕಾಮಾಖ್ಯ ಎಕ್ಸ್​ಪ್ರೆಸ್ ರೈಲು
Video: ಒಡಿಶಾದಲ್ಲಿ ಹಳಿ ತಪ್ಪಿದ ಬೆಂಗಳೂರು- ಕಾಮಾಖ್ಯ ಎಕ್ಸ್​ಪ್ರೆಸ್ ರೈಲು
IPL 2025: ಆಶಿಶ್ ನೆಹ್ರಾ ಆಕ್ರೋಶಕ್ಕೆ ಇದುವೇ ಅಸಲಿ ಕಾರಣ
IPL 2025: ಆಶಿಶ್ ನೆಹ್ರಾ ಆಕ್ರೋಶಕ್ಕೆ ಇದುವೇ ಅಸಲಿ ಕಾರಣ
ಹೋಟೆಲ್​ನ ಕೊನೆಯ ಮಹಡಿಯ ಸ್ವಿಮ್ಮಿಂಗ್​ ಪೂಲ್​ನಲ್ಲಿ ಮಲಗಿದ್ದ ಜೋಡಿ
ಹೋಟೆಲ್​ನ ಕೊನೆಯ ಮಹಡಿಯ ಸ್ವಿಮ್ಮಿಂಗ್​ ಪೂಲ್​ನಲ್ಲಿ ಮಲಗಿದ್ದ ಜೋಡಿ
ಪ್ರಧಾನಿಯಾದ ಬಳಿಕ ಮೊದಲ ಬಾರಿಗೆ ಆರ್​ಎಸ್​ಎಸ್​ ಪ್ರಧಾನ ಕಚೇರಿಗೆ ಮೋದಿ ಭೇಟಿ
ಪ್ರಧಾನಿಯಾದ ಬಳಿಕ ಮೊದಲ ಬಾರಿಗೆ ಆರ್​ಎಸ್​ಎಸ್​ ಪ್ರಧಾನ ಕಚೇರಿಗೆ ಮೋದಿ ಭೇಟಿ