AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಸರ್ಕಾರಿ ಶಾಲೆಯಲ್ಲಿ ಮಕ್ಕಳಿಂದ ಮರ ಕಟ್ ಮಾಡಿಸಿ, ಮಣ್ಣು ಅಗೆಸಿ ಕೂಲಿ ಕೆಲಸ; ವಿಡಿಯೋ ವೈರಲ್

ಬಿಹಾರದ ಜೆಹಾನಾಬಾದ್‌ನ ಸರ್ಕಾರಿ ಶಾಲೆಯೊಂದರಲ್ಲಿ ಮಕ್ಕಳಿಂದ ಮಣ್ಣು ಅಗೆಯುವುದು, ಇಟ್ಟಿಗೆಗಳನ್ನು ಕೆತ್ತುವುದು ಮತ್ತು ಮರಗಳನ್ನು ಕಡಿಯುವುದು ಮುಂತಾದ ಕೂಲಿ ಕೆಲಸಗಳನ್ನು ಮಾಡಿಸಿದ ಘಟನೆ ವಿಡಿಯೋದಲ್ಲಿ ರೆಕಾರ್ಡ್ ಆಗಿದೆ.

Viral Video: ಸರ್ಕಾರಿ ಶಾಲೆಯಲ್ಲಿ ಮಕ್ಕಳಿಂದ ಮರ ಕಟ್ ಮಾಡಿಸಿ, ಮಣ್ಣು ಅಗೆಸಿ ಕೂಲಿ ಕೆಲಸ; ವಿಡಿಯೋ ವೈರಲ್
ಸರ್ಕಾರಿ ಶಾಲೆಯಲ್ಲಿ ಮಕ್ಕಳಿಂದ ಮರ ಕಟ್ ಮಾಡಿಸಿ, ಮಣ್ಣು ಅಗೆಸಿ ಕೂಲಿ ಕೆಲಸImage Credit source: India.com
TV9 Web
| Updated By: ಸುಷ್ಮಾ ಚಕ್ರೆ|

Updated on: Aug 02, 2022 | 11:42 AM

Share

ಜೆಹಾನಾಬಾದ್: ಬಿಹಾರದ (Bihar) ಸರ್ಕಾರಿ ಶಾಲೆಯೊಂದರ ವಿದ್ಯಾರ್ಥಿಗಳು ಶಾಲೆಯಲ್ಲಿ ಪಾಠ ಕೇಳುವ ಬದಲು ಮರದ ಕೆಲಸ ಮಾಡುವುದು, ಕಲ್ಲುಗಳನ್ನು ಕಟ್ ಮಾಡುವ ವಿಡಿಯೋ ವೈರಲ್ (Video Viral) ಆಗಿದೆ. ಈ ಆಘಾತಕಾರಿ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ ಬಾಲಕಾರ್ಮಿಕ ವಿರೋಧಿ ಕಾನೂನಿನಡಿ ಸಂಬಂಧಪಟ್ಟವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಆದೇಶಿಸಲಾಗಿದೆ.

ಬಿಹಾರದ ಜೆಹಾನಾಬಾದ್‌ನ ಸರ್ಕಾರಿ ಶಾಲೆಯೊಂದರಲ್ಲಿ ಮಕ್ಕಳಿಂದ ಮಣ್ಣು ಅಗೆಯುವುದು, ಇಟ್ಟಿಗೆಗಳನ್ನು ಕೆತ್ತುವುದು ಮತ್ತು ಮರಗಳನ್ನು ಕಡಿಯುವುದು ಮುಂತಾದ ಕೂಲಿ ಕೆಲಸಗಳನ್ನು ಮಾಡಿಸಿದ ಘಟನೆ ವಿಡಿಯೋದಲ್ಲಿ ರೆಕಾರ್ಡ್ ಆಗಿದೆ. ಬಾಲಕಾರ್ಮಿಕ ವಿರೋಧಿ ಕಾನೂನನ್ನು ಉಲ್ಲಂಘಿಸಿ, ಮಕ್ಕಳು ಮರ ಕಡಿಯುವುದು, ಕಲ್ಲುಗಳನ್ನು ಕತ್ತರಿಸುವುದು ಮತ್ತು ನೆಲ ಅಗೆಯುವುದನ್ನು ವಿಡಿಯೋ ತುಣುಕಿನಲ್ಲಿ ಕಾಣಬಹುದು.

ಇದನ್ನೂ ಓದಿ: Viral Video: ಜಲಪಾತದಲ್ಲಿ ಗೋಲ್ಡನ್ ರಿಟ್ರೈವರ್ ನಾಯಿಗಳ ಜಾರುಬಂಡಿ ಆಟ; ವೈರಲ್ ವಿಡಿಯೋ ಇಲ್ಲಿದೆ

ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ ನಂತರ, ಜೆಹಾನಾಬಾದ್‌ನ ಜಿಲ್ಲಾ ಮ್ಯಾಜಿಸ್ಟ್ರೇಟ್ ರಿಚಿ ಪಾಂಡೆ ಈಗಾಗಲೇ ಈ ವಿಷಯ ತಮಗೆ ತಿಳಿದಿತ್ತು ಎಂದು ಒಪ್ಪಿಕೊಂಡಿದ್ದಾರೆ. ಅಲ್ಲದೆ, ಸಂಬಂಧಪಟ್ಟ ಶಾಲೆಯ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮಕ್ಕೆ ಆದೇಶಿಸಲಾಗಿದೆ ಎಂದು ತಿಳಿಸಿದ್ದಾರೆ.

ನಾವು ಈ ವೀಡಿಯೊವನ್ನು ಗಮನಿಸಿದ್ದೇವೆ. ಶುಕ್ರವಾರ ಕಾಕೋ ಬ್ಲಾಕ್‌ನ ಇಸ್ಲಾಂಪುರ ಪಂಚಾಯತ್‌ನಲ್ಲಿರುವ ಈ ಶಾಲೆಗೆ ಭೇಟಿ ನೀಡಿದ್ದೇವೆ. ಶಾಲೆಯಲ್ಲಿ ನಿರ್ವಹಣೆ ತೀರಾ ಕಳಪೆಯಾಗಿದೆ ಮತ್ತು ಮಕ್ಕಳ ಹಾಜರಾತಿ ತುಂಬಾ ಕಡಿಮೆಯಿದೆ ಎಂದು ಅವರು ಹೇಳಿದ್ದಾರೆ.

ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ