AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ನವರಾತ್ರಿ ಪ್ರಯಕ್ತ ಶಂಕರ್ ಮಹದೇವನ್ ಹಾಡಿಗೆ ಡ್ಯಾನ್ಸ್​ ಮಾಡಿದ ಸಿಎಂ ಭೂಪೇಶ್ ಬಘೇಲ್; ವಿಡಿಯೋ ಇಲ್ಲಿದೆ

CM Bhupesh Baghel Dance: ನವರಾತ್ರಿ ಪ್ರಯುಕ್ತ ದೇವಸ್ಥಾನದಲ್ಲಿ ಶಂಕರ್ ಮಹದೇವನ್ ಅವರ ಸಂಗೀತ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಶಂಕರ್ ಮಹದೇವನ್ ಹಾಡುತ್ತಿದ್ದ ಹಾಡಿಗೆ ಸಿಎಂ ಭೂಪೇಶ್ ಬಘೇಲ್ ಕೂಡ ಹೆಜ್ಜೆ ಹಾಕಿದ್ದಾರೆ.

Viral Video: ನವರಾತ್ರಿ ಪ್ರಯಕ್ತ ಶಂಕರ್ ಮಹದೇವನ್ ಹಾಡಿಗೆ ಡ್ಯಾನ್ಸ್​ ಮಾಡಿದ ಸಿಎಂ ಭೂಪೇಶ್ ಬಘೇಲ್; ವಿಡಿಯೋ ಇಲ್ಲಿದೆ
ಸಿಎಂ ಭೂಪೇಶ್ ಬಘೇಲ್ ನೃತ್ಯ
TV9 Web
| Edited By: |

Updated on: Oct 08, 2021 | 1:17 PM

Share

ನವದೆಹಲಿ: ನವರಾತ್ರಿಯ 2ನೇ ದಿನವನ್ನು ದೇಶಾದ್ಯಂತ ಸಂಭ್ರಮದಿಂದ ಆಚರಿಸಲಾಗುತ್ತಿದೆ. ದೆಹಲಿಯ ಜಾಂಡೇವಾಲನ್ ದೇವಸ್ಥಾನದಲ್ಲಿ ಇಂದು ಮುಂಜಾನೆ ದಸರಾ ಪ್ರಯುಕ್ತ ವಿಶೇಷ ಪೂಜೆ ನೆರವೇರಿಸಲಾಗಿದೆ. ದೇಶದ ಜನರೆಲ್ಲರಿಗೂ ಪ್ರಧಾನ ಮಂತ್ರಿ ನರೇಂದ್ರ ಮೋದಿ ನವರಾತ್ರಿಯ ಶುಭ ಕೋರಿದ್ದಾರೆ. ಇದರ ಜೊತೆಗೆ ಛತ್ತೀಸ್​ಗಢದ ಮುಖ್ಯಮಂತ್ರಿ ಭೂಪೇಶ್ ಬಘೇಲ್ ನಿನ್ನೆ ಮಾತಾ ಕೌಸಲ್ಯ ದೇವಸ್ಥಾನದಲ್ಲಿ ನವರಾತ್ರಿ ಪ್ರಯುಕ್ತ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ನೃತ್ಯ ಮಾಡುವ ಮೂಲಕ ಗಮನ ಸೆಳೆದಿದ್ದಾರೆ.

ಬ್ರಹ್ಮಚಾರಿಣಿ ದೇವಿಯ ದಿನವಾದ ನವರಾತ್ರಿಯ ಎರಡನೇ ದಿನದಂದು ಪಾರ್ವತಿ ದೇವಿಯ ರೂಪವಾದ ಬ್ರಹ್ಮಚಾರಿಣಿಯನ್ನು ಪೂಜಿಸಲಾಗುತ್ತದೆ. ನಿನ್ನೆ ರಾತ್ರಿ ಚಾಂದ್​ಕುರಾಯ್​ನಲ್ಲಿರುವ ಮಾತಾ ಕೌಸಲ್ಯ ದೇವಸ್ಥಾನದಲ್ಲಿ ತಮ್ಮ ಪಕ್ಷದ ನಾಯಕರ ಜೊತೆ ಛತ್ತೀಸ್​ಗಢದ ಮುಖ್ಯಮಂತ್ರಿ ಭೂಪೇಶ್ ಬಘೇಲ್ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡಿದ್ದರು.

ಈ ವೇಳೆ ಅಲ್ಲಿ ಹಾಕಲಾಗಿದ್ದ ಶಂಕರ್ ಮಹದೇವನ್ ಅವರ ಹಾಡಿಗೆ ಸಿಎಂ ಬಘೇಲ್ ಕೂಡ ಹೆಜ್ಜೆ ಹಾಕಿದ್ದಾರೆ. ಅವರ ಜೊತೆಗೆ ಪಕ್ಷದ ನಾಯಕರು ಕೂಡ ಡ್ಯಾನ್ಸ್ ಮಾಡಿದ್ದಾರೆ. ನವರಾತ್ರಿ ಪ್ರಯುಕ್ತ ದೇವಸ್ಥಾನದಲ್ಲಿ ಶಂಕರ್ ಮಹದೇವನ್ ಅವರ ಸಂಗೀತ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಶಂಕರ್ ಮಹದೇವನ್ ಹಾಡುತ್ತಿದ್ದ ರಾಮನ ಭಜನೆಗೆ ಸಿಎಂ ಭೂಪೇಶ್ ಬಘೇಲ್ ಕೂಡ ಹೆಜ್ಜೆ ಹಾಕಿದ್ದಾರೆ.

ಇದನ್ನೂ ಓದಿ: Viral Video: ಉಕ್ಕಿ ಹರಿಯುತ್ತಿದ್ದ ಕಾಲುವೆಗೆ ಧುಮುಕಿ ತಾಯಿ-ಮಗುವನ್ನು ಕಾಪಾಡಿದ ಪೊಲೀಸ್; ವಿಡಿಯೋ ವೈರಲ್

75th Independence Day ನಾಲ್ಕು ಹೊಸ ಜಿಲ್ಲೆ, 29 ತಾಲ್ಲೂಕು ಘೋಷಿಸಿದ ಛತ್ತೀಸ್​ಗಡ ಮುಖ್ಯಮಂತ್ರಿ ಭೂಪೇಶ್ ಬಘೇಲ್

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ