AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಹೊಸ ವರ್ಷಕ್ಕೆ ಬಂದೂಕಿನಿಂದ ಗುಂಡು ಹಾರಿಸಿ ನೃತ್ಯ ಮಾಡಿದ ಕಾಂಗ್ರೆಸ್ ಶಾಸಕ; ವಿಡಿಯೋ ವೈರಲ್

ವೈರಲ್ ಆಗಿರುವ ವೀಡಿಯೊದಲ್ಲಿ ಶಾಸಕ ಸುನೀಲ್ ಸರಾಫ್ ಅವರು ವೇದಿಕೆಯಲ್ಲಿ ಇತರ ನಾಲ್ವರ ಜೊತೆ ನೃತ್ಯ ಮಾಡುವಾಗ ಕೈಯಲ್ಲಿ ಬಂದೂಕನ್ನು ಹಿಡಿದಿರುವುದನ್ನು ಕಾಣಬಹುದು.

Viral Video: ಹೊಸ ವರ್ಷಕ್ಕೆ ಬಂದೂಕಿನಿಂದ ಗುಂಡು ಹಾರಿಸಿ ನೃತ್ಯ ಮಾಡಿದ ಕಾಂಗ್ರೆಸ್ ಶಾಸಕ; ವಿಡಿಯೋ ವೈರಲ್
ಶಾಸಕ ಸುನಿಲ್ ಸರಾಫ್ ನೃತ್ಯ ಮಾಡುತ್ತಿರುವುದು
TV9 Web
| Edited By: |

Updated on: Jan 02, 2023 | 3:51 PM

Share

ಪಾಟ್ನಾ: ಮಧ್ಯಪ್ರದೇಶದಲ್ಲಿ ಕೋಟ್ಮಾದ ಕಾಂಗ್ರೆಸ್ ಶಾಸಕ (Congress MLA) ಖಾಸಗಿ ಕಾರ್ಯಕ್ರಮದ ವೇದಿಕೆಯೊಂದರಲ್ಲಿ ಬಂದೂಕು ಹಿಡಿದು ಡ್ಯಾನ್ಸ್ ಮಾಡುತ್ತಿರುವ ವಿಡಿಯೋ ವೈರಲ್ ಆಗಿದ್ದು, ಕಾಂಗ್ರೆಸ್ ಶಾಸಕ ಸುನೀಲ್ ಸರಾಫ್ (Suneel Saraf) ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಮಧ್ಯಪ್ರದೇಶ ಪೊಲೀಸರು ತಿಳಿಸಿದ್ದಾರೆ.

ವೈರಲ್ ಆಗಿರುವ ವೀಡಿಯೊದಲ್ಲಿ ಶಾಸಕ ಸುನೀಲ್ ಸರಾಫ್ ಅವರು ವೇದಿಕೆಯಲ್ಲಿ ಇತರ ನಾಲ್ವರ ಜೊತೆ ನೃತ್ಯ ಮಾಡುವಾಗ ಕೈಯಲ್ಲಿ ಬಂದೂಕನ್ನು ಹಿಡಿದಿರುವುದನ್ನು ಕಾಣಬಹುದು. ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ಮಧ್ಯಪ್ರದೇಶದ ಗೃಹ ಸಚಿವ ನರೋತ್ತಮ್ ಮಿಶ್ರಾ ಕಾಂಗ್ರೆಸ್ ಶಾಸಕನ ವಿರುದ್ಧ ಕ್ರಮ ಕೈಗೊಳ್ಳುವಂತೆ ಅನುಪ್ಪುರ್ ಎಸ್ಪಿಗೆ ಸೂಚಿಸಲಾಗಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಟೇಕಾಫ್ ಮಾಡುವಾಗ ನಿಯಂತ್ರಣ ಕಳೆದುಕೊಂಡ ಹೆಲಿಕಾಪ್ಟರ್​ನ ವಿಡಿಯೋ ವೈರಲ್

ಅಕ್ಟೋಬರ್‌ನಲ್ಲಿ ರೇವಾಂಚಲ್ ಎಕ್ಸ್‌ಪ್ರೆಸ್‌ನಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಕಾಂಗ್ರೆಸ್ ಶಾಸಕ ಸುನೀಲ್ ವಿರುದ್ಧ ಪ್ರಕರಣ ದಾಖಲಾಗಿತ್ತು. ತನ್ನ ಪತಿ ಮತ್ತು 7 ತಿಂಗಳ ಮಗುವಿನೊಂದಿಗೆ ರೇವಾದಿಂದ ಭೋಪಾಲ್‌ಗೆ ಪ್ರಯಾಣಿಸುತ್ತಿದ್ದ ಮಹಿಳೆಗೆ ಸುನೀಲ್ ಸರಾಫ್ ಮತ್ತು ಇನ್ನೊಬ್ಬ ಶಾಸಕ ಕಿರುಕುಳ ನೀಡಿದ್ದರು. ಆಗ ಸುನೀಲ್ ಕಂಠಪೂರ್ತಿ ಕುಡಿದಿದ್ದರು.

ಆ ಮಹಿಳೆಯ ಪತಿ ನಂತರ ಟ್ವಿಟ್ಟರ್‌ನಲ್ಲಿ ಸಹಾಯಕ್ಕಾಗಿ ಪೊಲೀಸರನ್ನು ಸಂಪರ್ಕಿಸಿದ್ದರು. ಅದನ್ನು ನೋಡಿದ ಸಾಗರ್‌ನಲ್ಲಿನ ರೈಲ್ವೆ ಪೊಲೀಸರು ರೈಲು ಹತ್ತಿ ಆಕೆಗೆ ಸಹಾಯ ಮಾಡಿದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ
ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ: ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ
ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ: ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
ಗ್ಯಾಸ್​ ಇಲ್ಲದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು