Viral Video: ಜಿಮ್​ನಲ್ಲಿ ವರ್ಕೌಟ್​ ಮಾಡುವ ವೇಳೆ ಹೃದಯಾಘಾತ, ಹೋಟೆಲ್ ಮಾಲೀಕ ಸಾವು

​ ಜಿಮ್​ನಲ್ಲಿ ವ್ಯಾಯಾಮ ಮಾಡುತ್ತಿರುವ ವೇಳೆ ವ್ಯಕ್ತಿಯೊಬ್ಬರು ಹೃದಯಾಘಾತ(Heart Attack)ದಿಂದ ಮೃತಪಟ್ಟಿರುವ ಘಟನೆ ಇಂದೋರ್​ನಲ್ಲಿ  ನಡೆದಿದೆ.

Viral Video: ಜಿಮ್​ನಲ್ಲಿ ವರ್ಕೌಟ್​ ಮಾಡುವ ವೇಳೆ ಹೃದಯಾಘಾತ, ಹೋಟೆಲ್ ಮಾಲೀಕ ಸಾವು
ಹೃದಯಾಘಾತದ ದೃಶ್ಯ
Follow us
| Updated By: ನಯನಾ ರಾಜೀವ್

Updated on:Jan 06, 2023 | 12:29 PM

​ ಜಿಮ್​ನಲ್ಲಿ ವ್ಯಾಯಾಮ ಮಾಡುತ್ತಿರುವ ವೇಳೆ ವ್ಯಕ್ತಿಯೊಬ್ಬರು ಹೃದಯಾಘಾತ(Heart Attack)ದಿಂದ ಮೃತಪಟ್ಟಿರುವ ಘಟನೆ ಇಂದೋರ್​ನಲ್ಲಿ  ನಡೆದಿದೆ. ಹೋಟೆಲ್ ಮಾಲೀಕರಾದ ಪ್ರದೀಪ್ ರಘುವಂಶಿ ಮೃತರು. ಜಿಮ್​ನಲ್ಲಿ ಕಸರತ್ತು ಮಾಡುತ್ತಿರುವ ವೇಳೆ ಏಕಾಏಕಿ ನೆಲದ ಮೇಲೆ ಕುಸಿದು ಬಿದ್ದಿದ್ದಾರೆ, ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅಲ್ಲಿಗೆ ತಲುಪುವಷ್ಟರಲ್ಲಿ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ. ರಘುವಂಶಿಗೆ ಒಬ್ಬ ಮಗ ಹಾಗೂ ಮಗಳು ಇದ್ದಾರೆ.

ಜಿಮ್​ನಲ್ಲಿ ವರ್ಕ್​ಔಟ್ ಮಾಡುವ ಮೊದಲು ವೈದ್ಯಕೀಯ ತಪಾಸಣೆ ಮಾಡಿಸಿಕೊಳ್ಳಬೇಕು, ಅದರಲ್ಲೂ ವಯಸ್ಸಾಗಿರುವವರು ಖಂಡಿತವಾಗಿಯೂ ತಪಾಸಣೆಗೆ ಒಳಗಾಗಬೇಕು ಇಂದಿನ ದಿನಗಳಲ್ಲಿ ಎಲ್ಲರೂ ಜಿಮ್​ಗೆ ಹೋಗಲು ಆರಂಭಿಸಿದ್ದಾರೆ.

ಆದರೆ ವೈದ್ಯರ ಸಲಹೆ ಇಲ್ಲದೆ ಯಾವುದೇ ಪ್ರೋಟೀನ್ ತೆಗೆದುಕೊಳ್ಳಬಾರದು ಎಂದು ವೈದ್ಯರು ತಿಳಿಸಿದ್ದಾರೆ. ಜಿಮ್​ಗೆ ಹೋಗುವ ಮೊದಲು ಅವರ ಸಾಮರ್ಥ್ಯವನ್ನು ಪರೀಕ್ಷಿಸಬೇಕು, ಬೇರೆಯವರ ಮಾತು ಕೇಳಿ ಹೋಗುತ್ತಾರೆ, ಇದರಿಂದ ಅವಘಡಗಳು ಸಂಭವಿಸುವ ಸಾಧ್ಯತೆ ಇರುತ್ತದೆ.

ಪ್ರದೀಪ್ ರಘುವಂಶಿ ನಮ್ಮ ಹಳೆಯ ಕ್ಲೈಂಟ್ ಆಗಿದ್ದು, ಅವರು ಪ್ರತಿದಿನ ಜಿಮ್​ಗೆ ಬರುತ್ತಿದ್ದರು. ಅವರು ಇದ್ದಕ್ಕಿಂದ್ದಂತೆ ಹೃದಯಾಘಾತಕ್ಕೆ ಒಳಗಾದರು. ಮೂರು ನಿಮಿಷಗಳಲ್ಲಿ ಎಲ್ಲವೂ ಮುಗಿದುಹೋಯಿತು ಎಂದು ತರಬೇತುದಾರರು ಹೇಳಿದ್ದಾರೆ.

ಮತ್ತಷ್ಟು ಓದಿ: Heart Attack and Cardiac Arrest : ಹೃದಯಾಘಾತ ಹಾಗೂ ಹೃದಯಸ್ತಂಭನ ನಡುವಿನ ವ್ಯತ್ಯಾಸವೇನು?

ಆಪ್ತ ಸ್ನೇಹಿತರ ಪ್ರಕಾರ, ಅವರ ಮಗ ಕೆಲವು ದಿನಗಳ ನಂತರ ಮದುವೆಯಾಗುವವರಿದ್ದರು.  ರಘುವಂಶಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೈಲಾಶ್ ವಿಜಯವರ್ಗಿಯ ಅವರ ಆಪ್ತರಲ್ಲಿ ಒಬ್ಬರು.

ಸ್ಕೀಮ್ ನಂ.78ರ ಗೋಲ್ಡ್ ಜಿಮ್ ನಲ್ಲಿ ಈ ಘಟನೆ ನಡೆದಿದ್ದು, ಹೋಟೆಲ್ ವೃಂದಾವನ ಮಾಲೀಕ ಪ್ರದೀಪ್ ರಘುವಂಶಿ ಎಂಬುವವರ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. 55 ವರ್ಷದ ಪ್ರದೀಪ್ ಟ್ರೆಡ್‌ಮಿಲ್‌ನಲ್ಲಿ ನಡೆಯುತ್ತಿದ್ದಾಗ ಘಟನೆ ಸಂಭವಿಸಿದೆ.

ಕನ್ನಡ ಚಿತ್ರರಂಗದ ಪ್ರಸಿದ್ಧ ನಟರಲ್ಲಿ ಒಬ್ಬರಾಗಿದ್ದ ಪುನೀತ್ ರಾಜ್​ಕುಮಾರ್ ಕೂಡ ಜಿಮ್​ನಲ್ಲಿ ವರ್ಕೌಟ್ ಮಾಡುತ್ತಿರುವ ವೇಳೆ ಹೃದಯಾಘಾತದಿಂದ ಮೃತಪಟ್ಟಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:27 pm, Fri, 6 January 23

ಸಾವಿನ ನಂತರದ ಕಥೆ; ಸ್ಮಶಾನದಲ್ಲಿ ಭೈರಾದೇವಿ ಶೂಟಿಂಗ್; ರಮೇಶ್ ಹೇಳಿದ್ದಿಷ್ಟು
ಸಾವಿನ ನಂತರದ ಕಥೆ; ಸ್ಮಶಾನದಲ್ಲಿ ಭೈರಾದೇವಿ ಶೂಟಿಂಗ್; ರಮೇಶ್ ಹೇಳಿದ್ದಿಷ್ಟು
ಮಹಿಷಾ ದಸರಾ ಆಚರಣೆ ಬಗ್ಗೆ ಸಂಸದ ಯದುವೀರ್ ಏನಂದ್ರು ಗೊತ್ತಾ?
ಮಹಿಷಾ ದಸರಾ ಆಚರಣೆ ಬಗ್ಗೆ ಸಂಸದ ಯದುವೀರ್ ಏನಂದ್ರು ಗೊತ್ತಾ?
ಕಿಯೋನಿಕ್ಸ್ 400 ಕೋಟಿ ರೂ. ಅಕ್ರಮ ಪ್ರಕರಣ; ಅಶ್ವತ್ಥನಾರಾಯಣ ಹೇಳಿದ್ದಿಷ್ಟು
ಕಿಯೋನಿಕ್ಸ್ 400 ಕೋಟಿ ರೂ. ಅಕ್ರಮ ಪ್ರಕರಣ; ಅಶ್ವತ್ಥನಾರಾಯಣ ಹೇಳಿದ್ದಿಷ್ಟು
ಹಿಂದೂ ಮೆರವಣಿಗೆಯಲ್ಲಿ ರಕ್ಷಣೆಗೆ ಶಸ್ತ್ರ ಸಮೇತ ನಾವು ಸಜ್ಜು: ಶ್ರೀರಾಮ ಸೇನೆ
ಹಿಂದೂ ಮೆರವಣಿಗೆಯಲ್ಲಿ ರಕ್ಷಣೆಗೆ ಶಸ್ತ್ರ ಸಮೇತ ನಾವು ಸಜ್ಜು: ಶ್ರೀರಾಮ ಸೇನೆ
ಕಾಳಿ ವೇಷ ಧರಿಸುತ್ತಿದ್ದಂತೆ ಏನಾಗುತ್ತಿತ್ತು, ವಿವರಿಸಿದ ನಟಿ ರಾಧಿಕಾ
ಕಾಳಿ ವೇಷ ಧರಿಸುತ್ತಿದ್ದಂತೆ ಏನಾಗುತ್ತಿತ್ತು, ವಿವರಿಸಿದ ನಟಿ ರಾಧಿಕಾ
ವಾರಣಾಸಿಯಲ್ಲಿ ಗಂಗಾ ಆರತಿ ವೀಕ್ಷಿಸಿದ ಕಾಂಗ್ರೆಸ್ ನಿಯೋಗ
ವಾರಣಾಸಿಯಲ್ಲಿ ಗಂಗಾ ಆರತಿ ವೀಕ್ಷಿಸಿದ ಕಾಂಗ್ರೆಸ್ ನಿಯೋಗ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು
Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್