Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: 22 ಅಡಿ ಉದ್ದದ ಹಾವನ್ನು ಹೆಗಲ ಮೇಲೆ ಹಾಕಿಕೊಂಡು ಹೋದ ವ್ಯಕ್ತಿ; ಮೈ ಜುಂ ಎನಿಸುವ ವಿಡಿಯೋ ಇಲ್ಲಿದೆ

ಪ್ರಾಣಿಪ್ರೇಮಿ ಜಯ್ ಬ್ರೂವರ್ 22 ಅಡಿ ಉದ್ದದ ಹಳದಿ ಬಣ್ಣದ ಹಾವೊಂದನ್ನು ಹೆಗಲ ಮೇಲೆ ಹೊತ್ತುಕೊಂಡು ಹೋಗುತ್ತಿರುವ ವಿಡಿಯೋ ವೈರಲ್ ಆಗಿದೆ.

Viral Video: 22 ಅಡಿ ಉದ್ದದ ಹಾವನ್ನು ಹೆಗಲ ಮೇಲೆ ಹಾಕಿಕೊಂಡು ಹೋದ ವ್ಯಕ್ತಿ; ಮೈ ಜುಂ ಎನಿಸುವ ವಿಡಿಯೋ ಇಲ್ಲಿದೆ
ಹಾವಿನ ವಿಡಿಯೋ
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Aug 16, 2021 | 4:10 PM

ನಿಮಗೆ ಥ್ರಿಲ್ಲಿಂಗ್ ಕತೆಗಳು ಇಷ್ಟವೆಂದರೆ ಈ ಝೂ ಕೀಪರ್ ಜಯ್ ಬ್ರೂವರ್ ಬಗ್ಗೆ ಕೇಳಿರಬಹುದು. ಅವರ ಇನ್​ಸ್ಟಾಗ್ರಾಂನಲ್ಲಿ ಸಾಕಷ್ಟು ವಿಚಿತ್ರವಾದ, ವಿಶೇಷವಾದ ವಿಡಿಯೋಗಳಿವೆ. ಹಾವು, ಮೊಸಳೆಗಳ ವಿಡಿಯೋಗಳಿಂದ ಜಯ್ ಬ್ರೂವರ್ ಅವರ ಇನ್​ಸ್ಟಾಗ್ರಾಂ ಖಾತೆ ತುಂಬಿಕೊಂಡಿದೆ. ಇದೀಗ 22 ಅಡಿ ಉದ್ದದ ಬೃಹತ್ ಹಾವೊಂದನ್ನು ಹೆಗಲ ಮೇಲೆ ಹಾಕಿಕೊಂಡು ಹೋಗುತ್ತಿರುವ ವಿಡಿಯೋವೊಂದನ್ನು ಹಂಚಿಕೊಂಡಿದ್ದಾರೆ.

ಪ್ರಾಣಿಪ್ರೇಮಿ ಜಯ್ ಬ್ರೂವರ್ 22 ಅಡಿ ಉದ್ದದ ಹಳದಿ ಬಣ್ಣದ ಹಾವೊಂದನ್ನು ಹೆಗಲ ಮೇಲೆ ಹೊತ್ತುಕೊಂಡು ಹೋಗುತ್ತಿರುವ ವಿಡಿಯೋ ವೈರಲ್ ಆಗಿದೆ. ಝೂನ ಒಂದು ರೂಮಿನಿಂದ ಮತ್ತೊಂದು ರೂಮಿಗೆ ಹಾವನ್ನು ಎತ್ತಿಕೊಂಡು ಹೋಗುತ್ತಿರುವ ವಿಡಿಯೋವನ್ನು ಅವರು ಹಂಚಿಕೊಂಡಿದ್ದಾರೆ. ಈ ಭಯಾನಕ ವಿಡಿಯೋ ನೋಡಿದ ನೆಟ್ಟಿಗರು ಶಾಕ್ ಆಗಿದ್ದಾರೆ.

ಆಗಸ್ಟ್ 5ರಂದು ಶೇರ್ ಮಾಡಲಾಗಿರುವ ಈ ವಿಡಿಯೋವನ್ನು 7.1 ಲಕ್ಷ ಜನರು ಲೈಕ್ ಮಾಡಿದ್ದಾರೆ. ಈ ವಿಡಿಯೋದಲ್ಲಿರುವ ಹಾವನ್ನು ನೋಡಿದರೆ ಎಂಥವರಿಗೂ ಭಯವಾಗದಿರದು. ಈ ಹಾವನ್ನು ನೋಡಿದರೆ ಇನ್ನೂ ಮರಿಯ ಹಾಗೆ ಕಾಣುತ್ತಿದೆ, ಇಷ್ಟು ಬೇಗ ಇಷ್ಟು ಉದ್ದ ಬೆಳೆಯಲು ಈ ಹಾವು ಯಾವ ಡಯೆಟ್ ಮಾಡಿತು? ಎಂದೆಲ್ಲ ಹಲವರು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: Viral Video: ಸೀರೆಯುಟ್ಟು ಸ್ಟಂಟ್ ಮಾಡಿದ ಯುವತಿ ವಿಡಿಯೋ ವೈರಲ್; ಒಲಿಂಪಿಕ್ಸ್​ನಲ್ಲಿ ಸ್ಪರ್ಧಿಸಿ ಎಂದ ನೆಟ್ಟಿಗರು

Viral Video: ಫುಟ್​ಬಾಲ್ ಪಂದ್ಯದ ವೇಳೆ ಮೈದಾನಕ್ಕೆ ಓಡಿದ 2 ವರ್ಷದ ಬಾಲಕ; ಶಾಕ್ ಆದ ಅಮ್ಮನ ವಿಡಿಯೋ ವೈರಲ್

(Man carries 22-foot length Horrible snake on shoulder Shocking Video viral)

ಕರಾವಳಿ ಜಿಲ್ಲೆಗಳ ಸಮಸ್ಯೆಯನ್ನು ಸದನದ ಗಮನಕ್ಕೆ ತಂದ ಸುನೀಲ ಕುಮಾರ
ಕರಾವಳಿ ಜಿಲ್ಲೆಗಳ ಸಮಸ್ಯೆಯನ್ನು ಸದನದ ಗಮನಕ್ಕೆ ತಂದ ಸುನೀಲ ಕುಮಾರ
ಎಸ್ಸಿಎಸ್ಪಿ-ಟಿಎಸ್ಪಿ ಕಾಯ್ದೆ ಜಾರಿ ಮಾಡಿದ್ದು ಅವರಿಗೆ ಅನೂಕೂಲವಾಗಲು: ಸಚಿವ
ಎಸ್ಸಿಎಸ್ಪಿ-ಟಿಎಸ್ಪಿ ಕಾಯ್ದೆ ಜಾರಿ ಮಾಡಿದ್ದು ಅವರಿಗೆ ಅನೂಕೂಲವಾಗಲು: ಸಚಿವ
ಮಾತು ವಾಪಸ್ ಪಡೆಯುತ್ತೇನೆಂದರೂ ಬಿಡದ ಯತ್ನಾಳ್, ಕೊನೆಗೆ ಕೈಮುಗಿದ ಖಾದರ್​​
ಮಾತು ವಾಪಸ್ ಪಡೆಯುತ್ತೇನೆಂದರೂ ಬಿಡದ ಯತ್ನಾಳ್, ಕೊನೆಗೆ ಕೈಮುಗಿದ ಖಾದರ್​​
ಸಂಘರ್ಷದ ಹಾದಿ ಬೇಡ, ಸಮಾಜಕ್ಕಾಗಿ ಎಲ್ಲರೂ ಒಟ್ಟಾಗಿ ಹೋಗೋಣ: ರೇಣುಕಾಚಾರ್ಯ
ಸಂಘರ್ಷದ ಹಾದಿ ಬೇಡ, ಸಮಾಜಕ್ಕಾಗಿ ಎಲ್ಲರೂ ಒಟ್ಟಾಗಿ ಹೋಗೋಣ: ರೇಣುಕಾಚಾರ್ಯ
ಅಶ್ವಥ್ ನಾರಾಯಣಗೆ ಹೇಳೋದು ಪೂರ್ತಿ ಕೇಳು ತಮ್ಮಾ ಎಂದ ಸಿದ್ದರಾಮಯ್ಯ
ಅಶ್ವಥ್ ನಾರಾಯಣಗೆ ಹೇಳೋದು ಪೂರ್ತಿ ಕೇಳು ತಮ್ಮಾ ಎಂದ ಸಿದ್ದರಾಮಯ್ಯ
ಲಲಿತ್ ಮಹಲ್​ನಲ್ಲಿ ‘ಡೆವಿಲ್’ ಶೂಟಿಂಗ್, ದರ್ಶನ್ ಭಾಗಿ: ವಿಡಿಯೋ
ಲಲಿತ್ ಮಹಲ್​ನಲ್ಲಿ ‘ಡೆವಿಲ್’ ಶೂಟಿಂಗ್, ದರ್ಶನ್ ಭಾಗಿ: ವಿಡಿಯೋ
ಸಮರಾಭ್ಯಾಸ ಶುರು ಮಾಡಿದ ಆರ್​ಸಿಬಿ; ವಿಡಿಯೋ ನೋಡಿ
ಸಮರಾಭ್ಯಾಸ ಶುರು ಮಾಡಿದ ಆರ್​ಸಿಬಿ; ವಿಡಿಯೋ ನೋಡಿ
ಮಂತ್ರಿಗಳಿದ್ದಾರೆ, ಅವರಿಗೆ ಪ್ರಶ್ನೆ ಕೇಳಿ ಎಂದ ಡೆಪ್ಯುಟಿ ಸ್ಪೀಕರ್ ಲಮಾಣಿ
ಮಂತ್ರಿಗಳಿದ್ದಾರೆ, ಅವರಿಗೆ ಪ್ರಶ್ನೆ ಕೇಳಿ ಎಂದ ಡೆಪ್ಯುಟಿ ಸ್ಪೀಕರ್ ಲಮಾಣಿ
ಶಾಸಕ ಈಗ ಬಂದು ಗಮನ ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆಂದ ಸ್ಪೀಕರ್
ಶಾಸಕ ಈಗ ಬಂದು ಗಮನ ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆಂದ ಸ್ಪೀಕರ್
ಭಾಷಾಂತರಕ್ಕೆ ಭಾಷಾ ಮತ್ತು ವಿಷಯ ತಜ್ಞ ಜೊತೆಯಲ್ಲಿ ಕೂರಬೇಕು: ಈಶ್ವರ್
ಭಾಷಾಂತರಕ್ಕೆ ಭಾಷಾ ಮತ್ತು ವಿಷಯ ತಜ್ಞ ಜೊತೆಯಲ್ಲಿ ಕೂರಬೇಕು: ಈಶ್ವರ್