AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗ್ರಾಮಸ್ಥನ ಸವಾಲ್​! ಘರ್ಜಿಸಿದ JCB ಡ್ರೈವರ್.. ಮುಂದೇನಾಯ್ತು?

ಹೈದರಾಬಾದ್​: JCB ಯಂತ್ರದ ಚಾಲಕನಿಗೆ ಸವಾಲ್​ ಒಡ್ಡಿ ಯಂತ್ರದಿಂದ ಪೆಟ್ಟುತಿಂದ ಗ್ರಾಮಸ್ಥನೊಬ್ಬನ ವಿಡಿಯೋ ಸೋಷಿಯಲ್​ ಮೀಡಿಯಾದಲ್ಲಿ ಸಖತ್​ ವೈರಲ್​ ಆಗಿದೆ. ತೆಲಂಗಾಣದ ಮುಲುಗು ಗ್ರಾಮದಲ್ಲಿ ನಿನ್ನೆ ನಡೆದಿರುವ ಈ ಘಟನೆಯಲ್ಲಿ ಗ್ರಾಮಸ್ಥನೊಬ್ಬ ಜೆಸಿಬಿ ಯಂತ್ರದ ಚಾಲಕನಿಗೆ ಕೆಲಸ ಮುಂದುವರೆಸಲು ಅಡ್ಡಿಪಡಿಸುವ ದೃಶ್ಯ ಕಂಡುಬಂದಿದೆ. ನಂತರ ಚಾಲಕನೊಟ್ಟಿಗೆ ವಾಗ್ವಾದಕ್ಕೆ ಇಳಿಯುತ್ತಾನೆ. ಇದರಿಂದ ಸಿಟ್ಟಾದ ಚಾಲಕ ಒಂದೆರಡು ಬಾರಿ ಯಂತ್ರದ ಬಕೆಟ್​ನಿಂದ ಆತನ ತಲೆಯ ಮೇಲೆ ಮೊಟಕುತ್ತಾನೆ. ಆದ್ರೇ ಗ್ರಾಮಸ್ಥ ಇದಕ್ಕೂ ಬಗ್ಗೋದಿಲ್ಲ. ಕೊನೆಗೆ ಕೋಪಗೊಂಡ ಚಾಲಕ ಬಕೆಟ್​ನಿಂದ ಬಲವಾಗಿ […]

ಗ್ರಾಮಸ್ಥನ ಸವಾಲ್​! ಘರ್ಜಿಸಿದ JCB ಡ್ರೈವರ್.. ಮುಂದೇನಾಯ್ತು?
KUSHAL V
| Edited By: |

Updated on:Jul 08, 2020 | 6:02 PM

Share

ಹೈದರಾಬಾದ್​: JCB ಯಂತ್ರದ ಚಾಲಕನಿಗೆ ಸವಾಲ್​ ಒಡ್ಡಿ ಯಂತ್ರದಿಂದ ಪೆಟ್ಟುತಿಂದ ಗ್ರಾಮಸ್ಥನೊಬ್ಬನ ವಿಡಿಯೋ ಸೋಷಿಯಲ್​ ಮೀಡಿಯಾದಲ್ಲಿ ಸಖತ್​ ವೈರಲ್​ ಆಗಿದೆ.

ತೆಲಂಗಾಣದ ಮುಲುಗು ಗ್ರಾಮದಲ್ಲಿ ನಿನ್ನೆ ನಡೆದಿರುವ ಈ ಘಟನೆಯಲ್ಲಿ ಗ್ರಾಮಸ್ಥನೊಬ್ಬ ಜೆಸಿಬಿ ಯಂತ್ರದ ಚಾಲಕನಿಗೆ ಕೆಲಸ ಮುಂದುವರೆಸಲು ಅಡ್ಡಿಪಡಿಸುವ ದೃಶ್ಯ ಕಂಡುಬಂದಿದೆ. ನಂತರ ಚಾಲಕನೊಟ್ಟಿಗೆ ವಾಗ್ವಾದಕ್ಕೆ ಇಳಿಯುತ್ತಾನೆ. ಇದರಿಂದ ಸಿಟ್ಟಾದ ಚಾಲಕ ಒಂದೆರಡು ಬಾರಿ ಯಂತ್ರದ ಬಕೆಟ್​ನಿಂದ ಆತನ ತಲೆಯ ಮೇಲೆ ಮೊಟಕುತ್ತಾನೆ. ಆದ್ರೇ ಗ್ರಾಮಸ್ಥ ಇದಕ್ಕೂ ಬಗ್ಗೋದಿಲ್ಲ.

ಕೊನೆಗೆ ಕೋಪಗೊಂಡ ಚಾಲಕ ಬಕೆಟ್​ನಿಂದ ಬಲವಾಗಿ ಅವನ ತಲೆಗೆ ಹೊಡೆಯುತ್ತಾನೆ. ಇದರಿಂದ ಬ್ಯಾಲೆನ್ಸ್​ ಕಳೆದುಕೊಂಡ ಗ್ರಾಮಸ್ಥ ಯಂತ್ರಕ್ಕೆ ಜೋರಾಗಿ ಡಿಕ್ಕಿ ಹೊಡೆದು ಬೀಳುತ್ತಾನೆ.

ಕೂಡಲೇ ಅಲ್ಲಿಂದ ಯಂತ್ರದೊಂದಿಗೆ ಡ್ರೈವರ್​ ಎಸ್ಕೇಪ್​ ಆಗಿದ್ದಾನೆ. ಇನ್ನು ಈ ಘಟನೆ ಸ್ಥಳೀಯ ಪೊಲೀಸರ ಗಮನಕ್ಕೆ ಬಂದಿದ್ದು ಚಾಲಕನ ವಿರುದ್ಧ FIR ದಾಖಲಿಸಿದ್ದಾರೆ. ಗ್ರಾಮಸ್ಥ ಕುಡಿದ ಅಮಲಿನಲ್ಲಿ ಚಾಲಕನೊಟ್ಟಿಗೆ ಜಗಳ ತೆಗೆದಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.

Published On - 1:25 pm, Wed, 8 July 20

ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ಸನ್​ರೂಫ್ ಬಳಿ ನಿಂತು ಕೈ ಬೀಸುತ್ತಿದ್ದಾಗ ಬ್ರೇಕ್ ಹಾಕಿದ ಕಾರು
ಸನ್​ರೂಫ್ ಬಳಿ ನಿಂತು ಕೈ ಬೀಸುತ್ತಿದ್ದಾಗ ಬ್ರೇಕ್ ಹಾಕಿದ ಕಾರು