AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗ್ರಾಮಸ್ಥನ ಸವಾಲ್​! ಘರ್ಜಿಸಿದ JCB ಡ್ರೈವರ್.. ಮುಂದೇನಾಯ್ತು?

ಹೈದರಾಬಾದ್​: JCB ಯಂತ್ರದ ಚಾಲಕನಿಗೆ ಸವಾಲ್​ ಒಡ್ಡಿ ಯಂತ್ರದಿಂದ ಪೆಟ್ಟುತಿಂದ ಗ್ರಾಮಸ್ಥನೊಬ್ಬನ ವಿಡಿಯೋ ಸೋಷಿಯಲ್​ ಮೀಡಿಯಾದಲ್ಲಿ ಸಖತ್​ ವೈರಲ್​ ಆಗಿದೆ. ತೆಲಂಗಾಣದ ಮುಲುಗು ಗ್ರಾಮದಲ್ಲಿ ನಿನ್ನೆ ನಡೆದಿರುವ ಈ ಘಟನೆಯಲ್ಲಿ ಗ್ರಾಮಸ್ಥನೊಬ್ಬ ಜೆಸಿಬಿ ಯಂತ್ರದ ಚಾಲಕನಿಗೆ ಕೆಲಸ ಮುಂದುವರೆಸಲು ಅಡ್ಡಿಪಡಿಸುವ ದೃಶ್ಯ ಕಂಡುಬಂದಿದೆ. ನಂತರ ಚಾಲಕನೊಟ್ಟಿಗೆ ವಾಗ್ವಾದಕ್ಕೆ ಇಳಿಯುತ್ತಾನೆ. ಇದರಿಂದ ಸಿಟ್ಟಾದ ಚಾಲಕ ಒಂದೆರಡು ಬಾರಿ ಯಂತ್ರದ ಬಕೆಟ್​ನಿಂದ ಆತನ ತಲೆಯ ಮೇಲೆ ಮೊಟಕುತ್ತಾನೆ. ಆದ್ರೇ ಗ್ರಾಮಸ್ಥ ಇದಕ್ಕೂ ಬಗ್ಗೋದಿಲ್ಲ. ಕೊನೆಗೆ ಕೋಪಗೊಂಡ ಚಾಲಕ ಬಕೆಟ್​ನಿಂದ ಬಲವಾಗಿ […]

ಗ್ರಾಮಸ್ಥನ ಸವಾಲ್​! ಘರ್ಜಿಸಿದ JCB ಡ್ರೈವರ್.. ಮುಂದೇನಾಯ್ತು?
KUSHAL V
| Edited By: |

Updated on:Jul 08, 2020 | 6:02 PM

Share

ಹೈದರಾಬಾದ್​: JCB ಯಂತ್ರದ ಚಾಲಕನಿಗೆ ಸವಾಲ್​ ಒಡ್ಡಿ ಯಂತ್ರದಿಂದ ಪೆಟ್ಟುತಿಂದ ಗ್ರಾಮಸ್ಥನೊಬ್ಬನ ವಿಡಿಯೋ ಸೋಷಿಯಲ್​ ಮೀಡಿಯಾದಲ್ಲಿ ಸಖತ್​ ವೈರಲ್​ ಆಗಿದೆ.

ತೆಲಂಗಾಣದ ಮುಲುಗು ಗ್ರಾಮದಲ್ಲಿ ನಿನ್ನೆ ನಡೆದಿರುವ ಈ ಘಟನೆಯಲ್ಲಿ ಗ್ರಾಮಸ್ಥನೊಬ್ಬ ಜೆಸಿಬಿ ಯಂತ್ರದ ಚಾಲಕನಿಗೆ ಕೆಲಸ ಮುಂದುವರೆಸಲು ಅಡ್ಡಿಪಡಿಸುವ ದೃಶ್ಯ ಕಂಡುಬಂದಿದೆ. ನಂತರ ಚಾಲಕನೊಟ್ಟಿಗೆ ವಾಗ್ವಾದಕ್ಕೆ ಇಳಿಯುತ್ತಾನೆ. ಇದರಿಂದ ಸಿಟ್ಟಾದ ಚಾಲಕ ಒಂದೆರಡು ಬಾರಿ ಯಂತ್ರದ ಬಕೆಟ್​ನಿಂದ ಆತನ ತಲೆಯ ಮೇಲೆ ಮೊಟಕುತ್ತಾನೆ. ಆದ್ರೇ ಗ್ರಾಮಸ್ಥ ಇದಕ್ಕೂ ಬಗ್ಗೋದಿಲ್ಲ.

ಕೊನೆಗೆ ಕೋಪಗೊಂಡ ಚಾಲಕ ಬಕೆಟ್​ನಿಂದ ಬಲವಾಗಿ ಅವನ ತಲೆಗೆ ಹೊಡೆಯುತ್ತಾನೆ. ಇದರಿಂದ ಬ್ಯಾಲೆನ್ಸ್​ ಕಳೆದುಕೊಂಡ ಗ್ರಾಮಸ್ಥ ಯಂತ್ರಕ್ಕೆ ಜೋರಾಗಿ ಡಿಕ್ಕಿ ಹೊಡೆದು ಬೀಳುತ್ತಾನೆ.

ಕೂಡಲೇ ಅಲ್ಲಿಂದ ಯಂತ್ರದೊಂದಿಗೆ ಡ್ರೈವರ್​ ಎಸ್ಕೇಪ್​ ಆಗಿದ್ದಾನೆ. ಇನ್ನು ಈ ಘಟನೆ ಸ್ಥಳೀಯ ಪೊಲೀಸರ ಗಮನಕ್ಕೆ ಬಂದಿದ್ದು ಚಾಲಕನ ವಿರುದ್ಧ FIR ದಾಖಲಿಸಿದ್ದಾರೆ. ಗ್ರಾಮಸ್ಥ ಕುಡಿದ ಅಮಲಿನಲ್ಲಿ ಚಾಲಕನೊಟ್ಟಿಗೆ ಜಗಳ ತೆಗೆದಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.

Published On - 1:25 pm, Wed, 8 July 20

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ