AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗ್ರಾಮಸ್ಥನ ಸವಾಲ್​! ಘರ್ಜಿಸಿದ JCB ಡ್ರೈವರ್.. ಮುಂದೇನಾಯ್ತು?

ಹೈದರಾಬಾದ್​: JCB ಯಂತ್ರದ ಚಾಲಕನಿಗೆ ಸವಾಲ್​ ಒಡ್ಡಿ ಯಂತ್ರದಿಂದ ಪೆಟ್ಟುತಿಂದ ಗ್ರಾಮಸ್ಥನೊಬ್ಬನ ವಿಡಿಯೋ ಸೋಷಿಯಲ್​ ಮೀಡಿಯಾದಲ್ಲಿ ಸಖತ್​ ವೈರಲ್​ ಆಗಿದೆ. ತೆಲಂಗಾಣದ ಮುಲುಗು ಗ್ರಾಮದಲ್ಲಿ ನಿನ್ನೆ ನಡೆದಿರುವ ಈ ಘಟನೆಯಲ್ಲಿ ಗ್ರಾಮಸ್ಥನೊಬ್ಬ ಜೆಸಿಬಿ ಯಂತ್ರದ ಚಾಲಕನಿಗೆ ಕೆಲಸ ಮುಂದುವರೆಸಲು ಅಡ್ಡಿಪಡಿಸುವ ದೃಶ್ಯ ಕಂಡುಬಂದಿದೆ. ನಂತರ ಚಾಲಕನೊಟ್ಟಿಗೆ ವಾಗ್ವಾದಕ್ಕೆ ಇಳಿಯುತ್ತಾನೆ. ಇದರಿಂದ ಸಿಟ್ಟಾದ ಚಾಲಕ ಒಂದೆರಡು ಬಾರಿ ಯಂತ್ರದ ಬಕೆಟ್​ನಿಂದ ಆತನ ತಲೆಯ ಮೇಲೆ ಮೊಟಕುತ್ತಾನೆ. ಆದ್ರೇ ಗ್ರಾಮಸ್ಥ ಇದಕ್ಕೂ ಬಗ್ಗೋದಿಲ್ಲ. ಕೊನೆಗೆ ಕೋಪಗೊಂಡ ಚಾಲಕ ಬಕೆಟ್​ನಿಂದ ಬಲವಾಗಿ […]

ಗ್ರಾಮಸ್ಥನ ಸವಾಲ್​! ಘರ್ಜಿಸಿದ JCB ಡ್ರೈವರ್.. ಮುಂದೇನಾಯ್ತು?
KUSHAL V
| Edited By: |

Updated on:Jul 08, 2020 | 6:02 PM

Share

ಹೈದರಾಬಾದ್​: JCB ಯಂತ್ರದ ಚಾಲಕನಿಗೆ ಸವಾಲ್​ ಒಡ್ಡಿ ಯಂತ್ರದಿಂದ ಪೆಟ್ಟುತಿಂದ ಗ್ರಾಮಸ್ಥನೊಬ್ಬನ ವಿಡಿಯೋ ಸೋಷಿಯಲ್​ ಮೀಡಿಯಾದಲ್ಲಿ ಸಖತ್​ ವೈರಲ್​ ಆಗಿದೆ.

ತೆಲಂಗಾಣದ ಮುಲುಗು ಗ್ರಾಮದಲ್ಲಿ ನಿನ್ನೆ ನಡೆದಿರುವ ಈ ಘಟನೆಯಲ್ಲಿ ಗ್ರಾಮಸ್ಥನೊಬ್ಬ ಜೆಸಿಬಿ ಯಂತ್ರದ ಚಾಲಕನಿಗೆ ಕೆಲಸ ಮುಂದುವರೆಸಲು ಅಡ್ಡಿಪಡಿಸುವ ದೃಶ್ಯ ಕಂಡುಬಂದಿದೆ. ನಂತರ ಚಾಲಕನೊಟ್ಟಿಗೆ ವಾಗ್ವಾದಕ್ಕೆ ಇಳಿಯುತ್ತಾನೆ. ಇದರಿಂದ ಸಿಟ್ಟಾದ ಚಾಲಕ ಒಂದೆರಡು ಬಾರಿ ಯಂತ್ರದ ಬಕೆಟ್​ನಿಂದ ಆತನ ತಲೆಯ ಮೇಲೆ ಮೊಟಕುತ್ತಾನೆ. ಆದ್ರೇ ಗ್ರಾಮಸ್ಥ ಇದಕ್ಕೂ ಬಗ್ಗೋದಿಲ್ಲ.

ಕೊನೆಗೆ ಕೋಪಗೊಂಡ ಚಾಲಕ ಬಕೆಟ್​ನಿಂದ ಬಲವಾಗಿ ಅವನ ತಲೆಗೆ ಹೊಡೆಯುತ್ತಾನೆ. ಇದರಿಂದ ಬ್ಯಾಲೆನ್ಸ್​ ಕಳೆದುಕೊಂಡ ಗ್ರಾಮಸ್ಥ ಯಂತ್ರಕ್ಕೆ ಜೋರಾಗಿ ಡಿಕ್ಕಿ ಹೊಡೆದು ಬೀಳುತ್ತಾನೆ.

ಕೂಡಲೇ ಅಲ್ಲಿಂದ ಯಂತ್ರದೊಂದಿಗೆ ಡ್ರೈವರ್​ ಎಸ್ಕೇಪ್​ ಆಗಿದ್ದಾನೆ. ಇನ್ನು ಈ ಘಟನೆ ಸ್ಥಳೀಯ ಪೊಲೀಸರ ಗಮನಕ್ಕೆ ಬಂದಿದ್ದು ಚಾಲಕನ ವಿರುದ್ಧ FIR ದಾಖಲಿಸಿದ್ದಾರೆ. ಗ್ರಾಮಸ್ಥ ಕುಡಿದ ಅಮಲಿನಲ್ಲಿ ಚಾಲಕನೊಟ್ಟಿಗೆ ಜಗಳ ತೆಗೆದಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.

Published On - 1:25 pm, Wed, 8 July 20

Follow Us
ಕೊಟ್ಟ ಮಾತು ಉಳಿಸಿಕೊಳ್ತೇವೆ: ವಿಧಾನಸಭೆಯಲ್ಲಿ ವಿಜಯ್ ಮೊದಲ ಭಾಷಣ
ಕೊಟ್ಟ ಮಾತು ಉಳಿಸಿಕೊಳ್ತೇವೆ: ವಿಧಾನಸಭೆಯಲ್ಲಿ ವಿಜಯ್ ಮೊದಲ ಭಾಷಣ
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್