AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗ್ರಾಮಸ್ಥನ ಸವಾಲ್​! ಘರ್ಜಿಸಿದ JCB ಡ್ರೈವರ್.. ಮುಂದೇನಾಯ್ತು?

ಹೈದರಾಬಾದ್​: JCB ಯಂತ್ರದ ಚಾಲಕನಿಗೆ ಸವಾಲ್​ ಒಡ್ಡಿ ಯಂತ್ರದಿಂದ ಪೆಟ್ಟುತಿಂದ ಗ್ರಾಮಸ್ಥನೊಬ್ಬನ ವಿಡಿಯೋ ಸೋಷಿಯಲ್​ ಮೀಡಿಯಾದಲ್ಲಿ ಸಖತ್​ ವೈರಲ್​ ಆಗಿದೆ. ತೆಲಂಗಾಣದ ಮುಲುಗು ಗ್ರಾಮದಲ್ಲಿ ನಿನ್ನೆ ನಡೆದಿರುವ ಈ ಘಟನೆಯಲ್ಲಿ ಗ್ರಾಮಸ್ಥನೊಬ್ಬ ಜೆಸಿಬಿ ಯಂತ್ರದ ಚಾಲಕನಿಗೆ ಕೆಲಸ ಮುಂದುವರೆಸಲು ಅಡ್ಡಿಪಡಿಸುವ ದೃಶ್ಯ ಕಂಡುಬಂದಿದೆ. ನಂತರ ಚಾಲಕನೊಟ್ಟಿಗೆ ವಾಗ್ವಾದಕ್ಕೆ ಇಳಿಯುತ್ತಾನೆ. ಇದರಿಂದ ಸಿಟ್ಟಾದ ಚಾಲಕ ಒಂದೆರಡು ಬಾರಿ ಯಂತ್ರದ ಬಕೆಟ್​ನಿಂದ ಆತನ ತಲೆಯ ಮೇಲೆ ಮೊಟಕುತ್ತಾನೆ. ಆದ್ರೇ ಗ್ರಾಮಸ್ಥ ಇದಕ್ಕೂ ಬಗ್ಗೋದಿಲ್ಲ. ಕೊನೆಗೆ ಕೋಪಗೊಂಡ ಚಾಲಕ ಬಕೆಟ್​ನಿಂದ ಬಲವಾಗಿ […]

ಗ್ರಾಮಸ್ಥನ ಸವಾಲ್​! ಘರ್ಜಿಸಿದ JCB ಡ್ರೈವರ್.. ಮುಂದೇನಾಯ್ತು?
KUSHAL V
| Edited By: |

Updated on:Jul 08, 2020 | 6:02 PM

Share

ಹೈದರಾಬಾದ್​: JCB ಯಂತ್ರದ ಚಾಲಕನಿಗೆ ಸವಾಲ್​ ಒಡ್ಡಿ ಯಂತ್ರದಿಂದ ಪೆಟ್ಟುತಿಂದ ಗ್ರಾಮಸ್ಥನೊಬ್ಬನ ವಿಡಿಯೋ ಸೋಷಿಯಲ್​ ಮೀಡಿಯಾದಲ್ಲಿ ಸಖತ್​ ವೈರಲ್​ ಆಗಿದೆ.

ತೆಲಂಗಾಣದ ಮುಲುಗು ಗ್ರಾಮದಲ್ಲಿ ನಿನ್ನೆ ನಡೆದಿರುವ ಈ ಘಟನೆಯಲ್ಲಿ ಗ್ರಾಮಸ್ಥನೊಬ್ಬ ಜೆಸಿಬಿ ಯಂತ್ರದ ಚಾಲಕನಿಗೆ ಕೆಲಸ ಮುಂದುವರೆಸಲು ಅಡ್ಡಿಪಡಿಸುವ ದೃಶ್ಯ ಕಂಡುಬಂದಿದೆ. ನಂತರ ಚಾಲಕನೊಟ್ಟಿಗೆ ವಾಗ್ವಾದಕ್ಕೆ ಇಳಿಯುತ್ತಾನೆ. ಇದರಿಂದ ಸಿಟ್ಟಾದ ಚಾಲಕ ಒಂದೆರಡು ಬಾರಿ ಯಂತ್ರದ ಬಕೆಟ್​ನಿಂದ ಆತನ ತಲೆಯ ಮೇಲೆ ಮೊಟಕುತ್ತಾನೆ. ಆದ್ರೇ ಗ್ರಾಮಸ್ಥ ಇದಕ್ಕೂ ಬಗ್ಗೋದಿಲ್ಲ.

ಕೊನೆಗೆ ಕೋಪಗೊಂಡ ಚಾಲಕ ಬಕೆಟ್​ನಿಂದ ಬಲವಾಗಿ ಅವನ ತಲೆಗೆ ಹೊಡೆಯುತ್ತಾನೆ. ಇದರಿಂದ ಬ್ಯಾಲೆನ್ಸ್​ ಕಳೆದುಕೊಂಡ ಗ್ರಾಮಸ್ಥ ಯಂತ್ರಕ್ಕೆ ಜೋರಾಗಿ ಡಿಕ್ಕಿ ಹೊಡೆದು ಬೀಳುತ್ತಾನೆ.

ಕೂಡಲೇ ಅಲ್ಲಿಂದ ಯಂತ್ರದೊಂದಿಗೆ ಡ್ರೈವರ್​ ಎಸ್ಕೇಪ್​ ಆಗಿದ್ದಾನೆ. ಇನ್ನು ಈ ಘಟನೆ ಸ್ಥಳೀಯ ಪೊಲೀಸರ ಗಮನಕ್ಕೆ ಬಂದಿದ್ದು ಚಾಲಕನ ವಿರುದ್ಧ FIR ದಾಖಲಿಸಿದ್ದಾರೆ. ಗ್ರಾಮಸ್ಥ ಕುಡಿದ ಅಮಲಿನಲ್ಲಿ ಚಾಲಕನೊಟ್ಟಿಗೆ ಜಗಳ ತೆಗೆದಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.

Published On - 1:25 pm, Wed, 8 July 20

ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ