AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗ್ರಾಮಸ್ಥನ ಸವಾಲ್​! ಘರ್ಜಿಸಿದ JCB ಡ್ರೈವರ್.. ಮುಂದೇನಾಯ್ತು?

ಹೈದರಾಬಾದ್​: JCB ಯಂತ್ರದ ಚಾಲಕನಿಗೆ ಸವಾಲ್​ ಒಡ್ಡಿ ಯಂತ್ರದಿಂದ ಪೆಟ್ಟುತಿಂದ ಗ್ರಾಮಸ್ಥನೊಬ್ಬನ ವಿಡಿಯೋ ಸೋಷಿಯಲ್​ ಮೀಡಿಯಾದಲ್ಲಿ ಸಖತ್​ ವೈರಲ್​ ಆಗಿದೆ. ತೆಲಂಗಾಣದ ಮುಲುಗು ಗ್ರಾಮದಲ್ಲಿ ನಿನ್ನೆ ನಡೆದಿರುವ ಈ ಘಟನೆಯಲ್ಲಿ ಗ್ರಾಮಸ್ಥನೊಬ್ಬ ಜೆಸಿಬಿ ಯಂತ್ರದ ಚಾಲಕನಿಗೆ ಕೆಲಸ ಮುಂದುವರೆಸಲು ಅಡ್ಡಿಪಡಿಸುವ ದೃಶ್ಯ ಕಂಡುಬಂದಿದೆ. ನಂತರ ಚಾಲಕನೊಟ್ಟಿಗೆ ವಾಗ್ವಾದಕ್ಕೆ ಇಳಿಯುತ್ತಾನೆ. ಇದರಿಂದ ಸಿಟ್ಟಾದ ಚಾಲಕ ಒಂದೆರಡು ಬಾರಿ ಯಂತ್ರದ ಬಕೆಟ್​ನಿಂದ ಆತನ ತಲೆಯ ಮೇಲೆ ಮೊಟಕುತ್ತಾನೆ. ಆದ್ರೇ ಗ್ರಾಮಸ್ಥ ಇದಕ್ಕೂ ಬಗ್ಗೋದಿಲ್ಲ. ಕೊನೆಗೆ ಕೋಪಗೊಂಡ ಚಾಲಕ ಬಕೆಟ್​ನಿಂದ ಬಲವಾಗಿ […]

ಗ್ರಾಮಸ್ಥನ ಸವಾಲ್​! ಘರ್ಜಿಸಿದ JCB ಡ್ರೈವರ್.. ಮುಂದೇನಾಯ್ತು?
KUSHAL V
| Edited By: |

Updated on:Jul 08, 2020 | 6:02 PM

Share

ಹೈದರಾಬಾದ್​: JCB ಯಂತ್ರದ ಚಾಲಕನಿಗೆ ಸವಾಲ್​ ಒಡ್ಡಿ ಯಂತ್ರದಿಂದ ಪೆಟ್ಟುತಿಂದ ಗ್ರಾಮಸ್ಥನೊಬ್ಬನ ವಿಡಿಯೋ ಸೋಷಿಯಲ್​ ಮೀಡಿಯಾದಲ್ಲಿ ಸಖತ್​ ವೈರಲ್​ ಆಗಿದೆ.

ತೆಲಂಗಾಣದ ಮುಲುಗು ಗ್ರಾಮದಲ್ಲಿ ನಿನ್ನೆ ನಡೆದಿರುವ ಈ ಘಟನೆಯಲ್ಲಿ ಗ್ರಾಮಸ್ಥನೊಬ್ಬ ಜೆಸಿಬಿ ಯಂತ್ರದ ಚಾಲಕನಿಗೆ ಕೆಲಸ ಮುಂದುವರೆಸಲು ಅಡ್ಡಿಪಡಿಸುವ ದೃಶ್ಯ ಕಂಡುಬಂದಿದೆ. ನಂತರ ಚಾಲಕನೊಟ್ಟಿಗೆ ವಾಗ್ವಾದಕ್ಕೆ ಇಳಿಯುತ್ತಾನೆ. ಇದರಿಂದ ಸಿಟ್ಟಾದ ಚಾಲಕ ಒಂದೆರಡು ಬಾರಿ ಯಂತ್ರದ ಬಕೆಟ್​ನಿಂದ ಆತನ ತಲೆಯ ಮೇಲೆ ಮೊಟಕುತ್ತಾನೆ. ಆದ್ರೇ ಗ್ರಾಮಸ್ಥ ಇದಕ್ಕೂ ಬಗ್ಗೋದಿಲ್ಲ.

ಕೊನೆಗೆ ಕೋಪಗೊಂಡ ಚಾಲಕ ಬಕೆಟ್​ನಿಂದ ಬಲವಾಗಿ ಅವನ ತಲೆಗೆ ಹೊಡೆಯುತ್ತಾನೆ. ಇದರಿಂದ ಬ್ಯಾಲೆನ್ಸ್​ ಕಳೆದುಕೊಂಡ ಗ್ರಾಮಸ್ಥ ಯಂತ್ರಕ್ಕೆ ಜೋರಾಗಿ ಡಿಕ್ಕಿ ಹೊಡೆದು ಬೀಳುತ್ತಾನೆ.

ಕೂಡಲೇ ಅಲ್ಲಿಂದ ಯಂತ್ರದೊಂದಿಗೆ ಡ್ರೈವರ್​ ಎಸ್ಕೇಪ್​ ಆಗಿದ್ದಾನೆ. ಇನ್ನು ಈ ಘಟನೆ ಸ್ಥಳೀಯ ಪೊಲೀಸರ ಗಮನಕ್ಕೆ ಬಂದಿದ್ದು ಚಾಲಕನ ವಿರುದ್ಧ FIR ದಾಖಲಿಸಿದ್ದಾರೆ. ಗ್ರಾಮಸ್ಥ ಕುಡಿದ ಅಮಲಿನಲ್ಲಿ ಚಾಲಕನೊಟ್ಟಿಗೆ ಜಗಳ ತೆಗೆದಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.

Published On - 1:25 pm, Wed, 8 July 20

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜಾತ್ರೆಯಲ್ಲಿ ಯುವತಿಯರನ್ನು ಹಿಂಬಾಲಿಸಿ ಖಾಸಗಿ ಭಾಗ ಮುಟ್ಟಿ ಹಿಂಸೆ
ಜಾತ್ರೆಯಲ್ಲಿ ಯುವತಿಯರನ್ನು ಹಿಂಬಾಲಿಸಿ ಖಾಸಗಿ ಭಾಗ ಮುಟ್ಟಿ ಹಿಂಸೆ