AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಪವರ್ ಕಟ್ ಹಿನ್ನೆಲೆ ಮೊಬೈಲ್ ಲೈಟ್ ಬಳಸಿ ರೋಗಿಯ ಪರೀಕ್ಷೆ ಮಾಡಿದ ಉತ್ತರ ಪ್ರದೇಶದ ವೈದ್ಯರು

ಉತ್ತರಪ್ರದೇಶದಲ್ಲಿ ಆದ ವಿದ್ಯುತ್ ಕಡಿತ ಹಿನ್ನೆಲೆ ಆಸ್ಪತ್ರೆಯೊಂದರಲ್ಲಿ ರೋಗಿಗಳ ತಪಾಸಣೆ ನಡೆಸಲು ವೈದ್ಯರು ಕಷ್ಟಪಡಬೇಕಾಯಿತು. ವೈದ್ಯರು ಮೊಬೈಲ್​ನಲ್ಲಿನ ಲೈಟ್​ ಬಳಕೆ ಮಾಡಿ ರೋಗಿಯನ್ನು ತಪಾಸಣೆ ನಡೆಸಿದ ವಿಡಿಯೋ ವೈರಲ್ ಆಗುತ್ತಿದೆ.

Viral Video: ಪವರ್ ಕಟ್ ಹಿನ್ನೆಲೆ ಮೊಬೈಲ್ ಲೈಟ್ ಬಳಸಿ ರೋಗಿಯ ಪರೀಕ್ಷೆ ಮಾಡಿದ ಉತ್ತರ ಪ್ರದೇಶದ ವೈದ್ಯರು
ವಿದ್ಯುತ್ ಸಂಪರ್ಕ ಕಡಿತ ಹಿನ್ನೆಲೆ ಉತ್ತರ ಪ್ರದೇಶದ ಬಾಲಿಯ ಜಿಲ್ಲಾಸ್ಪತ್ರೆ ವೈದ್ಯರು ರೋಗಿಯನ್ನು ಮೊಬೈಲ್ ಲೈಟ್ ಬಳಕೆ ಮಾಡಿ ತಪಾಸಣೆ ನಡೆಸಿದರು
TV9 Web
| Edited By: |

Updated on: Sep 12, 2022 | 10:49 AM

Share

ಉತ್ತರ ಪ್ರದೇಶ: ರಾಜ್ಯದ ಜಿಲ್ಲೆಯೊಂದರಲ್ಲಿ ಆದ ಪವರ್ ಕಟ್​ ಹಿನ್ನೆಲೆ ಆಸ್ಪತ್ರೆಯಲ್ಲಿ ವೈದ್ಯರು ಪರದಾಡುವಂತಾಯಿತು. ಭಾರೀ ಮಳೆಯ ಅವಾಂತರ ಹಿನ್ನೆಲೆ ಶನಿವಾರ ವಿದ್ಯುತ್ ಕಡಿತಗೊಳಿಸಲಾಯಿತು. ಈ ವೇಳೆ ಬಾಲಿಯ ಜಿಲ್ಲಾಸ್ಪತ್ರೆಯಲ್ಲಿ ವಿದ್ಯುತ್ ಇಲ್ಲದೆ ವೈದ್ಯರು ರೋಗಿಗಳನ್ನು ತಪಾಸಣೆ ನಡೆಸಲು ಮೊಬೈಲ್ ಲೈಟ್ ಮೊರೆ ಹೋಗಬೇಕಾಯಿತು. ಸದ್ಯ ಇದರ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ವಿಡಿಯೋದಲ್ಲಿ, ಕತ್ತಲಿನಲ್ಲಿ ವೈದ್ಯರು ಮೊಬೈಲ್ ಲೈಟ್ ಬಳಕೆ ಮಾಡಿ ಮಹಿಳಾ ರೋಗಿಯೊಬ್ಬರನ್ನು ಮಲಗಿಸಿ ತಪಾಸಣೆ ನಡೆಸುತ್ತಿರುವುದನ್ನು ಕಾಣಬಹುದು.

ಘಟನೆ ಬಗ್ಗೆ ವಿವರಿಸಿದ ಜಿಲ್ಲಾ ಆಸ್ಪತ್ರೆಯ ಮೂಳೆ ಶಸ್ತ್ರಚಿಕಿತ್ಸಕ ಮತ್ತು ಪ್ರಭಾರ ಮುಖ್ಯಾಧಿಕಾರಿ ಡಾ.ಆರ್.ಡಿ.ರಾಮ್, ಆಸ್ಪತ್ರೆಯಲ್ಲಿ ಜನರೇಟರ್ ವ್ಯವಸ್ಥೆ ಇದೆ. ಆದರೆ ಜನರೇಟರ್​ಗಾಗಿ ಬ್ಯಾಟರಿಗಳನ್ನು ಪಡೆಯುವಾಗ 15ರಿಂದ 20 ನಿಮಿಷಗಳ ಕಾಲ ತಡವಾಗಿದೆ ಎಂದು ತಿಳಿಸಿದರು. ಜನರೇಟರ್ ಬ್ಯಾಟರಿ ಇಲ್ಲದೇ ಇರಲು ಕಾರಣವೇನು ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಯಾವಾಗಲೂ ಬ್ಯಾಟರಿಗಳು ಕಳ್ಳತನವಾಗುವ ಭಯ ಇದ್ದೇ ಇರುತ್ತದೆ. ಹಾಗಾಗಿ ತೆಗೆಯಲಾಗಿದೆ ಎಂದು ಹೇಳಿದ್ದಾರೆ.

ರಾಜಕೀಯವಾಗಿ ಹೆಚ್ಚು ಚರ್ಚೆಯಲ್ಲಿರುವ ದೇಶದಲ್ಲಿ ರಾಜ್ಯಗಳಲ್ಲಿ ಉತ್ತರಪ್ರದೇಶವೂ ಒಂದಾಗಿದೆ. ಇಲ್ಲಿನ ಧನಾತ್ಮಕ, ನಕರಾತ್ಮಕ ವಿಷಯಗಳು ದೇಶದಾದ್ಯಂತ ರಾಜಕೀಯವಾಗಿ ಹೆಚ್ಚು ಚರ್ಚೆಗೆ ಗುರಿಯಾಗುತ್ತದೆ. ಸದ್ಯ ಬಾಲಿಯ ಆಸ್ಪತ್ರೆಯಲ್ಲಿನ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದರೂ ರಾಜ್ಯ ಸರ್ಕಾರದಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ.

ಮತ್ತಷ್ಟು ದೇಶದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ