AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ತೆಲಂಗಾಣದಲ್ಲಿ ಭಾರತ್ ಜೋಡೋ ಯಾತ್ರೆ ವೇಳೆ ಬುಡಕಟ್ಟು ಹಾಡಿಗೆ ಡ್ಯಾನ್ಸ್​ ಮಾಡಿದ ರಾಹುಲ್ ಗಾಂಧಿ

Bharat Jodo Yatra: ತೆಲಂಗಾಣದ ಭದ್ರಾಚಲಂನಲ್ಲಿ ಆದಿವಾಸಿಗಳೊಂದಿಗೆ ನೃತ್ಯದಲ್ಲಿ ಭಾಗವಹಿಸಿದ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಈ ವೇಳೆ ಬುಡಕಟ್ಟು ಜನಾಂಗದವರ ರೀತಿಯಲ್ಲೇ ತಲೆಗೆ ಕಿರೀಟ ತೊಟ್ಟು ಡ್ಯಾನ್ಸ್​ ಮಾಡಿದ್ದಾರೆ.

Viral Video: ತೆಲಂಗಾಣದಲ್ಲಿ ಭಾರತ್ ಜೋಡೋ ಯಾತ್ರೆ ವೇಳೆ ಬುಡಕಟ್ಟು ಹಾಡಿಗೆ ಡ್ಯಾನ್ಸ್​ ಮಾಡಿದ ರಾಹುಲ್ ಗಾಂಧಿ
ಬುಡಕಟ್ಟು ಜನಾಂಗದವರ ಜೊತೆ ಡ್ಯಾನ್ಸ್​ ಮಾಡಿದ ರಾಹುಲ್ ಗಾಂಧಿ
TV9 Web
| Edited By: |

Updated on:Oct 29, 2022 | 12:46 PM

Share

ಭಾರತ್ ಜೋಡೋ ಯಾತ್ರೆ (Bharat Jodo Yatra) ಪ್ರಯುಕ್ತ ಕರ್ನಾಟಕ ದಾಟಿ ತೆಲಂಗಾಣಕ್ಕೆ (Telangana) ತೆರಳಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಅಲ್ಲಿ ತಮ್ಮ ಪಾದಯಾತ್ರೆಯನ್ನು ಮುಂದುವರೆಸಿದ್ದಾರೆ. ತೆಲಂಗಾಣದ ಧರ್ಮಪುರದಿಂದ ಭಾರತ್ ಜೋಡೋ ಯಾತ್ರೆಯನ್ನು ಪುನರಾರಂಭಿಸಿದ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಇಂದು ಬುಡಕಟ್ಟು ಜನಾಂಗದವರ ಜೊತೆ ಅವರ ಸಾಂಪ್ರದಾಯಿಕ ನೃತ್ಯಕ್ಕೆ ಹೆಜ್ಜೆ ಹಾಕಿದ್ದಾರೆ. ಈ ವಿಡಿಯೋ ಭಾರೀ ವೈರಲ್ (Video Viral) ಆಗಿದೆ.

ತೆಲಂಗಾಣದ ಭದ್ರಾಚಲಂನಲ್ಲಿ ಆದಿವಾಸಿಗಳೊಂದಿಗೆ ಕೊಮ್ಮು ಕೋಯಾ ಎಂಬ ಪುರಾತನ ಕಲಾ ಪ್ರಕಾರದ ನೃತ್ಯದಲ್ಲಿ ಭಾಗವಹಿಸಿದ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಈ ವೇಳೆ ಬುಡಕಟ್ಟು ಜನಾಂಗದವರ ರೀತಿಯಲ್ಲೇ ತಲೆಗೆ ಕಿರೀಟ ತೊಟ್ಟು ಡ್ಯಾನ್ಸ್​ ಮಾಡಿದ್ದಾರೆ.

ಇದನ್ನೂ ಓದಿ: ಆದಿವಾಸಿ ವೇಷ ತೊಟ್ಟು, ಡ್ಯಾನ್ಸ್​ ಮಾಡಿದ ರಾಹುಲ್

ಇದಕ್ಕೂ ಮೊದಲು, 3 ದಿನಗಳ ಕಾಲ ದೀಪಾವಳಿ ಪ್ರಯುಕ್ತ ವಿರಾಮದ ತೆಗೆದುಕೊಂಡಿದ್ದ ರಾಹುಲ್ ಗಾಂಧಿ ತೆಲಂಗಾಣದ ನಾರಾಯಣಪೇಟ್ ಜಿಲ್ಲೆಯಿಂದ ತಮ್ಮ ಯಾತ್ರೆಯನ್ನು ಪುನರಾರಂಭಿಸಿದಾಗ ಸ್ಥಳೀಯ ಕಲಾವಿದರೊಂದಿಗೆ ಡೋಲು ನುಡಿಸಿದ್ದರು. ಅಲ್ಲದೆ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬುಡಕಟ್ಟು ಸಂಗೀತದ ಟ್ಯೂನ್‌ಗೆ ನೃತ್ಯ ಮಾಡಿದ್ದು ಇದೇ ಮೊದಲೇನಲ್ಲ. 2019ರಲ್ಲಿ ಛತ್ತೀಸ್‌ಗಢದ ರಾಯ್‌ಪುರದಲ್ಲಿ ನಡೆದ ರಾಷ್ಟ್ರೀಯ ಬುಡಕಟ್ಟು ನೃತ್ಯೋತ್ಸವದಲ್ಲಿ ರಾಹುಲ್ ಗಾಂಧಿ ಡ್ಯಾನ್ಸ್ ಮಾಡಿದ್ದರು.

ಸೆಪ್ಟೆಂಬರ್ 7ರಂದು ಕನ್ಯಾಕುಮಾರಿಯಿಂದ ಆರಂಭವಾದ ಭಾರತ್ ಜೋಡೋ ಯಾತ್ರೆ ಅಕ್ಟೋಬರ್ 27ರಂದು 50 ದಿನಗಳನ್ನು ಪೂರೈಸಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:45 pm, Sat, 29 October 22

ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್