AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಚಲಿಸುವ ರೈಲಿನಿಂದ ಬಿದ್ದ ತಾಯಿ-ಮಗುವನ್ನು ಕಾಪಾಡಿದ ಯೋಧರು; ವಿಡಿಯೋ ವೈರಲ್

ಮಹಿಳೆ ಮತ್ತು ಆಕೆ ಮಗು ರೈಲು ಹತ್ತಲು ಪ್ರಯತ್ನಿಸಿದಾಗ ಕಾಲು ಜಾರಿ ರೈಲ್ವೆ ಪ್ಲಾಟ್‌ಫಾರ್ಮ್ ಮತ್ತು ರೈಲಿನ ನಡುವೆ ಸಿಲುಕಿಕೊಂಡಿದ್ದರು. ಅಷ್ಟರಲ್ಲಿ ರೈಲು ಪ್ಲಾಟ್‌ಫಾರ್ಮ್‌ನಿಂದ ವೇಗವಾಗಿ ಚಲಿಸಿದ್ದು, ತಕ್ಷಣ ಓಡಿಬಂದ ಎಚ್‌ಪಿಎಫ್ ಸಿಬ್ಬಂದಿ ಕೂಡಲೆ ಅವರನ್ನು ರಕ್ಷಿಸಿದ್ದಾರೆ.

Viral Video: ಚಲಿಸುವ ರೈಲಿನಿಂದ ಬಿದ್ದ ತಾಯಿ-ಮಗುವನ್ನು ಕಾಪಾಡಿದ ಯೋಧರು; ವಿಡಿಯೋ ವೈರಲ್
ರೈಲಿನಡಿ ಸಿಲುಕುತ್ತಿದ್ದ ಮಹಿಳೆಯನ್ನು ಕಾಪಾಡಿದ ಸೈನಿಕ
TV9 Web
| Updated By: ಸುಷ್ಮಾ ಚಕ್ರೆ|

Updated on: Nov 02, 2022 | 12:52 PM

Share

ಮುಂಬೈ: ಮುಂಬೈನ ಮನ್ಖುರ್ದ್ ರೈಲು ನಿಲ್ದಾಣದಲ್ಲಿ ಇಂದು ಚಲಿಸುತ್ತಿದ್ದ ಲೋಕಲ್ ರೈಲಿನಿಂದ ಬಿದ್ದ ಮಹಿಳೆ ಮತ್ತು ಆಕೆಯ ಮಗುವಿನ ಪ್ರಾಣವನ್ನು ರೈಲ್ವೆ ರಕ್ಷಣಾ ಪಡೆಯ (ಆರ್‌ಪಿಎಫ್) ಅಪರಾಧ ವಿಭಾಗದ ಇಬ್ಬರು ಯೋಧರು ರಕ್ಷಿಸಿದ್ದಾರೆ. ಚಲಿಸುತ್ತಿದ್ದ ರೈಲಿಗೆ ಹತ್ತಲು ತಾಯಿ- ಮಗ ಹರಸಾಹಸ ಪಡುತ್ತಿದ್ದಾಗ ಈ ಘಟನೆ ನಡೆದಿದೆ.

ಈ ಘಟನೆಯ ವಿಡಿಯೋ ಸಿಸಿಟಿವಿಯಲ್ಲಿ ವೈರಲ್ ಆಗಿದೆ. ಮಹಿಳೆ ಮತ್ತು ಆಕೆ ಮಗು ರೈಲು ಹತ್ತಲು ಪ್ರಯತ್ನಿಸಿದಾಗ ಕಾಲು ಜಾರಿ ರೈಲ್ವೆ ಪ್ಲಾಟ್‌ಫಾರ್ಮ್ ಮತ್ತು ರೈಲಿನ ನಡುವೆ ಸಿಲುಕಿಕೊಂಡಿದ್ದರು. ಅಷ್ಟರಲ್ಲಿ ರೈಲು ಪ್ಲಾಟ್‌ಫಾರ್ಮ್‌ನಿಂದ ವೇಗವಾಗಿ ಚಲಿಸಿದ್ದು, ತಕ್ಷಣ ಓಡಿಬಂದ ಎಚ್‌ಪಿಎಫ್ ಸಿಬ್ಬಂದಿ ಕೂಡಲೆ ಅವರನ್ನು ರಕ್ಷಿಸಿದ್ದಾರೆ.

ಇದನ್ನೂ ಓದಿ: ಚಾಕೊಲೇಟ್ ಕದ್ದ ವಿಡಿಯೋ ವೈರಲ್, ಮನನೊಂದು ವಿದ್ಯಾರ್ಥಿನಿಗೆ ಆತ್ಮಹತ್ಯೆಗೆ ಶರಣು

ತಾಯಿ ಮತ್ತು ಮಗುವಿನ ರಕ್ಷಣೆಗೆ ಇಬ್ಬರು ಯೋಧರು ತಮ್ಮ ಪ್ರಾಣವನ್ನೇ ಪಣಕ್ಕಿಟ್ಟಿದ್ದಾರೆ. ಯೋಧರ ಮಾನವೀಯತೆ ಮತ್ತು ನಿಸ್ವಾರ್ಥ ಸೇವೆಯನ್ನು ನೆಟ್ಟಿಗರು ಶ್ಲಾಘಿಸಿದ್ದಾರೆ. ಈ ಘಟನೆಯ ವಿಡಿಯೋ ವೈರಲ್ ಆಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!