AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಚಲಿಸುವ ರೈಲಿನಿಂದ ಬಿದ್ದ ತಾಯಿ-ಮಗುವನ್ನು ಕಾಪಾಡಿದ ಯೋಧರು; ವಿಡಿಯೋ ವೈರಲ್

ಮಹಿಳೆ ಮತ್ತು ಆಕೆ ಮಗು ರೈಲು ಹತ್ತಲು ಪ್ರಯತ್ನಿಸಿದಾಗ ಕಾಲು ಜಾರಿ ರೈಲ್ವೆ ಪ್ಲಾಟ್‌ಫಾರ್ಮ್ ಮತ್ತು ರೈಲಿನ ನಡುವೆ ಸಿಲುಕಿಕೊಂಡಿದ್ದರು. ಅಷ್ಟರಲ್ಲಿ ರೈಲು ಪ್ಲಾಟ್‌ಫಾರ್ಮ್‌ನಿಂದ ವೇಗವಾಗಿ ಚಲಿಸಿದ್ದು, ತಕ್ಷಣ ಓಡಿಬಂದ ಎಚ್‌ಪಿಎಫ್ ಸಿಬ್ಬಂದಿ ಕೂಡಲೆ ಅವರನ್ನು ರಕ್ಷಿಸಿದ್ದಾರೆ.

Viral Video: ಚಲಿಸುವ ರೈಲಿನಿಂದ ಬಿದ್ದ ತಾಯಿ-ಮಗುವನ್ನು ಕಾಪಾಡಿದ ಯೋಧರು; ವಿಡಿಯೋ ವೈರಲ್
ರೈಲಿನಡಿ ಸಿಲುಕುತ್ತಿದ್ದ ಮಹಿಳೆಯನ್ನು ಕಾಪಾಡಿದ ಸೈನಿಕ
TV9 Web
| Edited By: |

Updated on: Nov 02, 2022 | 12:52 PM

Share

ಮುಂಬೈ: ಮುಂಬೈನ ಮನ್ಖುರ್ದ್ ರೈಲು ನಿಲ್ದಾಣದಲ್ಲಿ ಇಂದು ಚಲಿಸುತ್ತಿದ್ದ ಲೋಕಲ್ ರೈಲಿನಿಂದ ಬಿದ್ದ ಮಹಿಳೆ ಮತ್ತು ಆಕೆಯ ಮಗುವಿನ ಪ್ರಾಣವನ್ನು ರೈಲ್ವೆ ರಕ್ಷಣಾ ಪಡೆಯ (ಆರ್‌ಪಿಎಫ್) ಅಪರಾಧ ವಿಭಾಗದ ಇಬ್ಬರು ಯೋಧರು ರಕ್ಷಿಸಿದ್ದಾರೆ. ಚಲಿಸುತ್ತಿದ್ದ ರೈಲಿಗೆ ಹತ್ತಲು ತಾಯಿ- ಮಗ ಹರಸಾಹಸ ಪಡುತ್ತಿದ್ದಾಗ ಈ ಘಟನೆ ನಡೆದಿದೆ.

ಈ ಘಟನೆಯ ವಿಡಿಯೋ ಸಿಸಿಟಿವಿಯಲ್ಲಿ ವೈರಲ್ ಆಗಿದೆ. ಮಹಿಳೆ ಮತ್ತು ಆಕೆ ಮಗು ರೈಲು ಹತ್ತಲು ಪ್ರಯತ್ನಿಸಿದಾಗ ಕಾಲು ಜಾರಿ ರೈಲ್ವೆ ಪ್ಲಾಟ್‌ಫಾರ್ಮ್ ಮತ್ತು ರೈಲಿನ ನಡುವೆ ಸಿಲುಕಿಕೊಂಡಿದ್ದರು. ಅಷ್ಟರಲ್ಲಿ ರೈಲು ಪ್ಲಾಟ್‌ಫಾರ್ಮ್‌ನಿಂದ ವೇಗವಾಗಿ ಚಲಿಸಿದ್ದು, ತಕ್ಷಣ ಓಡಿಬಂದ ಎಚ್‌ಪಿಎಫ್ ಸಿಬ್ಬಂದಿ ಕೂಡಲೆ ಅವರನ್ನು ರಕ್ಷಿಸಿದ್ದಾರೆ.

ಇದನ್ನೂ ಓದಿ: ಚಾಕೊಲೇಟ್ ಕದ್ದ ವಿಡಿಯೋ ವೈರಲ್, ಮನನೊಂದು ವಿದ್ಯಾರ್ಥಿನಿಗೆ ಆತ್ಮಹತ್ಯೆಗೆ ಶರಣು

ತಾಯಿ ಮತ್ತು ಮಗುವಿನ ರಕ್ಷಣೆಗೆ ಇಬ್ಬರು ಯೋಧರು ತಮ್ಮ ಪ್ರಾಣವನ್ನೇ ಪಣಕ್ಕಿಟ್ಟಿದ್ದಾರೆ. ಯೋಧರ ಮಾನವೀಯತೆ ಮತ್ತು ನಿಸ್ವಾರ್ಥ ಸೇವೆಯನ್ನು ನೆಟ್ಟಿಗರು ಶ್ಲಾಘಿಸಿದ್ದಾರೆ. ಈ ಘಟನೆಯ ವಿಡಿಯೋ ವೈರಲ್ ಆಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್