AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಚಲಿಸುವ ರೈಲಿನಿಂದ ಬಿದ್ದ ತಾಯಿ-ಮಗುವನ್ನು ಕಾಪಾಡಿದ ಯೋಧರು; ವಿಡಿಯೋ ವೈರಲ್

ಮಹಿಳೆ ಮತ್ತು ಆಕೆ ಮಗು ರೈಲು ಹತ್ತಲು ಪ್ರಯತ್ನಿಸಿದಾಗ ಕಾಲು ಜಾರಿ ರೈಲ್ವೆ ಪ್ಲಾಟ್‌ಫಾರ್ಮ್ ಮತ್ತು ರೈಲಿನ ನಡುವೆ ಸಿಲುಕಿಕೊಂಡಿದ್ದರು. ಅಷ್ಟರಲ್ಲಿ ರೈಲು ಪ್ಲಾಟ್‌ಫಾರ್ಮ್‌ನಿಂದ ವೇಗವಾಗಿ ಚಲಿಸಿದ್ದು, ತಕ್ಷಣ ಓಡಿಬಂದ ಎಚ್‌ಪಿಎಫ್ ಸಿಬ್ಬಂದಿ ಕೂಡಲೆ ಅವರನ್ನು ರಕ್ಷಿಸಿದ್ದಾರೆ.

Viral Video: ಚಲಿಸುವ ರೈಲಿನಿಂದ ಬಿದ್ದ ತಾಯಿ-ಮಗುವನ್ನು ಕಾಪಾಡಿದ ಯೋಧರು; ವಿಡಿಯೋ ವೈರಲ್
ರೈಲಿನಡಿ ಸಿಲುಕುತ್ತಿದ್ದ ಮಹಿಳೆಯನ್ನು ಕಾಪಾಡಿದ ಸೈನಿಕ
TV9 Web
| Edited By: |

Updated on: Nov 02, 2022 | 12:52 PM

Share

ಮುಂಬೈ: ಮುಂಬೈನ ಮನ್ಖುರ್ದ್ ರೈಲು ನಿಲ್ದಾಣದಲ್ಲಿ ಇಂದು ಚಲಿಸುತ್ತಿದ್ದ ಲೋಕಲ್ ರೈಲಿನಿಂದ ಬಿದ್ದ ಮಹಿಳೆ ಮತ್ತು ಆಕೆಯ ಮಗುವಿನ ಪ್ರಾಣವನ್ನು ರೈಲ್ವೆ ರಕ್ಷಣಾ ಪಡೆಯ (ಆರ್‌ಪಿಎಫ್) ಅಪರಾಧ ವಿಭಾಗದ ಇಬ್ಬರು ಯೋಧರು ರಕ್ಷಿಸಿದ್ದಾರೆ. ಚಲಿಸುತ್ತಿದ್ದ ರೈಲಿಗೆ ಹತ್ತಲು ತಾಯಿ- ಮಗ ಹರಸಾಹಸ ಪಡುತ್ತಿದ್ದಾಗ ಈ ಘಟನೆ ನಡೆದಿದೆ.

ಈ ಘಟನೆಯ ವಿಡಿಯೋ ಸಿಸಿಟಿವಿಯಲ್ಲಿ ವೈರಲ್ ಆಗಿದೆ. ಮಹಿಳೆ ಮತ್ತು ಆಕೆ ಮಗು ರೈಲು ಹತ್ತಲು ಪ್ರಯತ್ನಿಸಿದಾಗ ಕಾಲು ಜಾರಿ ರೈಲ್ವೆ ಪ್ಲಾಟ್‌ಫಾರ್ಮ್ ಮತ್ತು ರೈಲಿನ ನಡುವೆ ಸಿಲುಕಿಕೊಂಡಿದ್ದರು. ಅಷ್ಟರಲ್ಲಿ ರೈಲು ಪ್ಲಾಟ್‌ಫಾರ್ಮ್‌ನಿಂದ ವೇಗವಾಗಿ ಚಲಿಸಿದ್ದು, ತಕ್ಷಣ ಓಡಿಬಂದ ಎಚ್‌ಪಿಎಫ್ ಸಿಬ್ಬಂದಿ ಕೂಡಲೆ ಅವರನ್ನು ರಕ್ಷಿಸಿದ್ದಾರೆ.

ಇದನ್ನೂ ಓದಿ: ಚಾಕೊಲೇಟ್ ಕದ್ದ ವಿಡಿಯೋ ವೈರಲ್, ಮನನೊಂದು ವಿದ್ಯಾರ್ಥಿನಿಗೆ ಆತ್ಮಹತ್ಯೆಗೆ ಶರಣು

ತಾಯಿ ಮತ್ತು ಮಗುವಿನ ರಕ್ಷಣೆಗೆ ಇಬ್ಬರು ಯೋಧರು ತಮ್ಮ ಪ್ರಾಣವನ್ನೇ ಪಣಕ್ಕಿಟ್ಟಿದ್ದಾರೆ. ಯೋಧರ ಮಾನವೀಯತೆ ಮತ್ತು ನಿಸ್ವಾರ್ಥ ಸೇವೆಯನ್ನು ನೆಟ್ಟಿಗರು ಶ್ಲಾಘಿಸಿದ್ದಾರೆ. ಈ ಘಟನೆಯ ವಿಡಿಯೋ ವೈರಲ್ ಆಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ