AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ದಂಡದಿಂದ ಪಾರಾಗಲು ಟ್ರಾಫಿಕ್ ಪೊಲೀಸ್​ಗೆ ಕಾರಿನಲ್ಲಿ ಡಿಕ್ಕಿ ಹೊಡೆದು, 4 ಕಿ.ಮೀ ಎಳೆದುಕೊಂಡು ಹೋದ ಚಾಲಕ

ದಂಡ ಪಾವತಿಸದೆ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ ಕಾರು ಚಾಲಕ ಟ್ರಾಫಿಕ್ ಪೊಲೀಸ್ ಅನ್ನು ಎಳೆದುಕೊಂಡು ಹೋಗುತ್ತಿರುವ ಘಟನೆಯ ಸಿಸಿಟಿವಿ ದೃಶ್ಯಾವಳಿಗಳು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿವೆ.

Viral Video: ದಂಡದಿಂದ ಪಾರಾಗಲು ಟ್ರಾಫಿಕ್ ಪೊಲೀಸ್​ಗೆ ಕಾರಿನಲ್ಲಿ ಡಿಕ್ಕಿ ಹೊಡೆದು, 4 ಕಿ.ಮೀ ಎಳೆದುಕೊಂಡು ಹೋದ ಚಾಲಕ
ಮಧ್ಯಪ್ರದೇಶದಲ್ಲಿ ಟ್ರಾಫಿಕ್ ಪೊಲೀಸ್​ ಅನ್ನು ಎಳೆದುಕೊಂಡು ಹೋದ ಕಾರುImage Credit source: tv9
TV9 Web
| Edited By: |

Updated on: Dec 13, 2022 | 11:44 AM

Share

ಇಂದೋರ್: ಮಧ್ಯಪ್ರದೇಶದ ಇಂದೋರ್‌ನಲ್ಲಿ (Indore) ಚಲನ್​ನಿಂದ ತಪ್ಪಿಸಿಕೊಳ್ಳುವ ಭರದಲ್ಲಿ ಕಾರು ಚಾಲಕನೊಬ್ಬ ಟ್ರಾಫಿಕ್ ಪೋಲೀಸ್ ಅನ್ನು ತನ್ನ ಕಾರಿನ ಬಾನೆಟ್ ಮೇಲೆ ಹಾಕಿಕೊಂಡು, ಸುಮಾರು 4 ಕಿ.ಮೀ.ವರೆಗೆ ಎಳೆದುಕೊಂಡು ಹೋಗಿದ್ದಾನೆ. ಆ ಕಾರು ಚಾಲಕ ಕಾರನ್ನು ಚಾಲನೆ ಮಾಡುವಾಗ ಮೊಬೈಲ್ ಫೋನ್‌ನಲ್ಲಿ ಮಾತನಾಡಿದ್ದಕ್ಕಾಗಿ ಟ್ರಾಫಿಕ್ ಪೊಲೀಸ್ ದಂಡವನ್ನು ಹಾಕಲು ಅಡ್ಡಗಟ್ಟಿದ್ದರು. ಆಗ ಟ್ರಾಫಿಕ್ ಪೊಲೀಸ್​ನಿಂದ (Traffic Police) ತಪ್ಪಿಸಿಕೊಳ್ಳಲು ಪ್ರಯತ್ನಿಸಿದ ಆತ ಅವರಿಗೆ ಡಿಕ್ಕಿ ಹೊಡೆದಿದ್ದಾನೆ. ಆ ವೇಳೆ ಆ ಪೊಲೀಸ್ ಕಾರಿನ ಬಾನೆಟ್ ಮೇಲೆ ಬಿದ್ದಿದ್ದಾರೆ.

ದಂಡ ಪಾವತಿಸದೆ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ ಕಾರು ಚಾಲಕ ಟ್ರಾಫಿಕ್ ಪೊಲೀಸ್ ಅನ್ನು ಎಳೆದುಕೊಂಡು ಹೋಗುತ್ತಿರುವ ಘಟನೆಯ ಸಿಸಿಟಿವಿ ದೃಶ್ಯಾವಳಿಗಳು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿವೆ. ಇಂದೋರ್​​ನ ಜನನಿಬಿಡ ಟ್ರಾಫಿಕ್ ಸಿಗ್ನಲ್‌ನಲ್ಲಿ ಈ ಘಟನೆ ನಡೆದಿದ್ದು, ಚಾಲಕನ ವೇಗದ ಚಾಲನೆಯಿಂದಾಗಿ ಪೊಲೀಸರು ಪ್ರಾಣಾಪಾಯದಿಂದ ಕಾರಿನ ಮುಂಭಾಗದಲ್ಲಿ ಬಿದ್ದು ನೇತಾಡುತ್ತಿರುವುದನ್ನು ನೋಡಬಹುದು.

ಇದನ್ನೂ ಓದಿ: ಕಾರಿನ ಬಾನೆಟ್ ಮೇಲೆ ಆಯಿಲ್ ಸುರಿದು ಅದರ ಮಾಲೀಕನ ಗಮನ ಅದರತ್ತ ಸೆಳೆದ ಕಳ್ಳರು 18 ಲಕ್ಷ ರೂ. ಹಾರಿಸಿಕೊಂಡು ಪರಾರಿಯಾದರು!

“ಫೋನಿನಲ್ಲಿ ಮಾತನಾಡುತ್ತಾ ಕಾರನ್ನು ಓಡಿಸುತ್ತಿದ್ದ ವ್ಯಕ್ತಿಯನ್ನು ನಾನು ನಿಲ್ಲಿಸಿದೆ. ನಾನು ಚಲನ್ ಪಾವತಿಸಲು ಕೇಳಿದೆ. ಆದರೆ ಅವನು ಪಾವತಿಸಲು ನಿರಾಕರಿಸಿದನು. ಆ ಸ್ಥಳದಿಂದ ಪರಾರಿಯಾಗಲು ಪ್ರಯತ್ನಿಸಿದನು. ನಾನು ಅವನ ಕಾರಿನ ಎದುರು ಹೋಗಿ ತಡೆಯಲು ಪ್ರಯತ್ನಿಸಿದಾಗ ನಾನು ಬಾನೆಟ್ ಮೇಲೆ ಬಿದ್ದೆ. ಆಗ ಆತ ನನ್ನನ್ನು ಸುಮಾರು 4ವರೆಗೆ ಎಳೆದುಕೊಂಡು ಹೋದ” ಎಂದು ಶಿವ ಸಿಂಗ್ ಚೌಹಾಣ್ ಸುದ್ದಿ ಸಂಸ್ಥೆ ANIಗೆ ತಿಳಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ