AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಸ್ವಾತಂತ್ರ್ಯೋತ್ಸವದ ವೇಳೆ ನಾಗಿಣಿ ಡ್ಯಾನ್ಸ್​ ಮಾಡಿದ ಪೊಲೀಸರ ವಿಡಿಯೋ ವೈರಲ್; ಆಮೇಲೇನಾಯ್ತು?

ಉತ್ತರ ಪ್ರದೇಶದ ಕೊತ್ವಾಲಿ ಜಿಲ್ಲೆಯಲ್ಲಿ ಸ್ವಾತಂತ್ರ್ಯ ದಿನದಂದು ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಮತ್ತು ಕಾನ್‌ಸ್ಟೆಬಲ್ ನಾಗಿಣಿ ನೃತ್ಯ ಮಾಡುವ ವೀಡಿಯೊ ಇಂಟರ್ನೆಟ್‌ನಲ್ಲಿ ವೈರಲ್ ಆಗಿತ್ತು.

Viral Video: ಸ್ವಾತಂತ್ರ್ಯೋತ್ಸವದ ವೇಳೆ ನಾಗಿಣಿ ಡ್ಯಾನ್ಸ್​ ಮಾಡಿದ ಪೊಲೀಸರ ವಿಡಿಯೋ ವೈರಲ್; ಆಮೇಲೇನಾಯ್ತು?
ಪೊಲೀಸರ ನಾಗಿಣಿ ಡ್ಯಾನ್ಸ್​
TV9 Web
| Updated By: ಸುಷ್ಮಾ ಚಕ್ರೆ|

Updated on: Aug 18, 2022 | 4:10 PM

Share

ಲಕ್ನೋ: ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಅಸಭ್ಯವಾಗಿ ನೃತ್ಯ ಮಾಡಿದ ಉತ್ತರ ಪ್ರದೇಶದ (Uttar Pradesh Police) ಇಬ್ಬರು ಪೊಲೀಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ. ಸ್ವಾತಂತ್ರ್ಯೋತ್ಸವದ (Independence Day) ಭದ್ರತೆಗೆ ನಿಯೋಜನೆಯಾಗಿದ್ದ ಪೊಲೀಸರು ರಸ್ತೆ ಮಧ್ಯೆ ಜನರ ಜೊತೆ ಸೇರಿ ಹಾವಿನಂತೆ ನಾಗಿಣಿ ಡ್ಯಾನ್ಸ್​ ಮಾಡಿರುವ ವಿಡಿಯೋ ವೈರಲ್ (Video Viral) ಆಗಿತ್ತು. ಈ ವಿಡಿಯೋವನ್ನು ಗಮನಿಸಿ ಹಿರಿಯ ಪೊಲೀಸ್ ಅಧಿಕಾರಿಗಳು ಆ ಇಬ್ಬರು ಪೊಲೀಸರನ್ನು ವರ್ಗಾವಣೆ ಮಾಡಿದ್ದಾರೆ.

ಉತ್ತರ ಪ್ರದೇಶದ ಕೊತ್ವಾಲಿ ಜಿಲ್ಲೆಯಲ್ಲಿ ಸ್ವಾತಂತ್ರ್ಯ ದಿನದಂದು ಚಿತ್ರೀಕರಿಸಲಾಗಿದೆ ಎಂದು ಹೇಳಲಾದ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಮತ್ತು ಕಾನ್‌ಸ್ಟೆಬಲ್ ನಾಗಿಣಿ ನೃತ್ಯ ಮಾಡುವ ವೀಡಿಯೊ ಇಂಟರ್ನೆಟ್‌ನಲ್ಲಿ ವೈರಲ್ ಆಗಿತ್ತು.

ಇದನ್ನೂ ಓದಿ: Viral Video: ಹುಲಿವೇಷದವರ ಜೊತೆ ಸೇರಿ ಡ್ಯಾನ್ಸ್​ ಮಾಡಿದ ಉಡುಪಿಯ ಬಾಲಕಿ; ಈ ಮುದ್ದಾದ ವಿಡಿಯೋ ಮಿಸ್ ಮಾಡಬೇಡಿ

ಈ ವಿಡಿಯೋ ಕ್ಲಿಪ್‌ನಲ್ಲಿ ಪೊಲೀಸ್ ಅಧಿಕಾರಿಗಳು ಬ್ಯಾಂಡ್‌ನ ಬೀಟ್‌ಗಳಿಗೆ ನೃತ್ಯ ಮಾಡುವುದನ್ನು ಕಾಣಬಹುದು. ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಸಬ್ಇನ್‌ಸ್ಪೆಕ್ಟರ್ ಸ್ಯಾಕ್ಸೋಫೋನ್ ಅನ್ನೇ ಪುಂಗಿಯಂತೆ ಹಿಡಿದು ಊದುತ್ತಾ ಸುತ್ತಲೂ ತಿರುಗುತ್ತಿದ್ದರೆ, ಕಾನ್‌ಸ್ಟೆಬಲ್ ನಾಗಿಣಿಯಂತೆ ನೃತ್ಯವನ್ನು ಮಾಡಿದ್ದಾರೆ. ಈ ನೃತ್ಯಕ್ಕೆ ಅಲ್ಲಿದ್ದ ಹಲವಾರು ಪೊಲೀಸ್ ಸಿಬ್ಬಂದಿ ಚಪ್ಪಾಳೆ ತಟ್ಟಿ ಚಪ್ಪಾಳೆ ತಟ್ಟುವುದನ್ನು ವಿಡಿಯೋದಲ್ಲಿ ಕಾಣಬಹುದು.

ಈ ವಿಡಿಯೋವನ್ನು ಪೋಸ್ಟ್ ಮಾಡಿದ ನಂತರ ಟ್ವಿಟರ್‌ನಲ್ಲಿ 76,000ಕ್ಕೂ ಹೆಚ್ಚು ಜನರು ವೀಕ್ಷಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!