AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಸ್ವಾತಂತ್ರ್ಯೋತ್ಸವದ ವೇಳೆ ನಾಗಿಣಿ ಡ್ಯಾನ್ಸ್​ ಮಾಡಿದ ಪೊಲೀಸರ ವಿಡಿಯೋ ವೈರಲ್; ಆಮೇಲೇನಾಯ್ತು?

ಉತ್ತರ ಪ್ರದೇಶದ ಕೊತ್ವಾಲಿ ಜಿಲ್ಲೆಯಲ್ಲಿ ಸ್ವಾತಂತ್ರ್ಯ ದಿನದಂದು ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಮತ್ತು ಕಾನ್‌ಸ್ಟೆಬಲ್ ನಾಗಿಣಿ ನೃತ್ಯ ಮಾಡುವ ವೀಡಿಯೊ ಇಂಟರ್ನೆಟ್‌ನಲ್ಲಿ ವೈರಲ್ ಆಗಿತ್ತು.

Viral Video: ಸ್ವಾತಂತ್ರ್ಯೋತ್ಸವದ ವೇಳೆ ನಾಗಿಣಿ ಡ್ಯಾನ್ಸ್​ ಮಾಡಿದ ಪೊಲೀಸರ ವಿಡಿಯೋ ವೈರಲ್; ಆಮೇಲೇನಾಯ್ತು?
ಪೊಲೀಸರ ನಾಗಿಣಿ ಡ್ಯಾನ್ಸ್​
TV9 Web
| Edited By: |

Updated on: Aug 18, 2022 | 4:10 PM

Share

ಲಕ್ನೋ: ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಅಸಭ್ಯವಾಗಿ ನೃತ್ಯ ಮಾಡಿದ ಉತ್ತರ ಪ್ರದೇಶದ (Uttar Pradesh Police) ಇಬ್ಬರು ಪೊಲೀಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ. ಸ್ವಾತಂತ್ರ್ಯೋತ್ಸವದ (Independence Day) ಭದ್ರತೆಗೆ ನಿಯೋಜನೆಯಾಗಿದ್ದ ಪೊಲೀಸರು ರಸ್ತೆ ಮಧ್ಯೆ ಜನರ ಜೊತೆ ಸೇರಿ ಹಾವಿನಂತೆ ನಾಗಿಣಿ ಡ್ಯಾನ್ಸ್​ ಮಾಡಿರುವ ವಿಡಿಯೋ ವೈರಲ್ (Video Viral) ಆಗಿತ್ತು. ಈ ವಿಡಿಯೋವನ್ನು ಗಮನಿಸಿ ಹಿರಿಯ ಪೊಲೀಸ್ ಅಧಿಕಾರಿಗಳು ಆ ಇಬ್ಬರು ಪೊಲೀಸರನ್ನು ವರ್ಗಾವಣೆ ಮಾಡಿದ್ದಾರೆ.

ಉತ್ತರ ಪ್ರದೇಶದ ಕೊತ್ವಾಲಿ ಜಿಲ್ಲೆಯಲ್ಲಿ ಸ್ವಾತಂತ್ರ್ಯ ದಿನದಂದು ಚಿತ್ರೀಕರಿಸಲಾಗಿದೆ ಎಂದು ಹೇಳಲಾದ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಮತ್ತು ಕಾನ್‌ಸ್ಟೆಬಲ್ ನಾಗಿಣಿ ನೃತ್ಯ ಮಾಡುವ ವೀಡಿಯೊ ಇಂಟರ್ನೆಟ್‌ನಲ್ಲಿ ವೈರಲ್ ಆಗಿತ್ತು.

ಇದನ್ನೂ ಓದಿ: Viral Video: ಹುಲಿವೇಷದವರ ಜೊತೆ ಸೇರಿ ಡ್ಯಾನ್ಸ್​ ಮಾಡಿದ ಉಡುಪಿಯ ಬಾಲಕಿ; ಈ ಮುದ್ದಾದ ವಿಡಿಯೋ ಮಿಸ್ ಮಾಡಬೇಡಿ

ಈ ವಿಡಿಯೋ ಕ್ಲಿಪ್‌ನಲ್ಲಿ ಪೊಲೀಸ್ ಅಧಿಕಾರಿಗಳು ಬ್ಯಾಂಡ್‌ನ ಬೀಟ್‌ಗಳಿಗೆ ನೃತ್ಯ ಮಾಡುವುದನ್ನು ಕಾಣಬಹುದು. ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಸಬ್ಇನ್‌ಸ್ಪೆಕ್ಟರ್ ಸ್ಯಾಕ್ಸೋಫೋನ್ ಅನ್ನೇ ಪುಂಗಿಯಂತೆ ಹಿಡಿದು ಊದುತ್ತಾ ಸುತ್ತಲೂ ತಿರುಗುತ್ತಿದ್ದರೆ, ಕಾನ್‌ಸ್ಟೆಬಲ್ ನಾಗಿಣಿಯಂತೆ ನೃತ್ಯವನ್ನು ಮಾಡಿದ್ದಾರೆ. ಈ ನೃತ್ಯಕ್ಕೆ ಅಲ್ಲಿದ್ದ ಹಲವಾರು ಪೊಲೀಸ್ ಸಿಬ್ಬಂದಿ ಚಪ್ಪಾಳೆ ತಟ್ಟಿ ಚಪ್ಪಾಳೆ ತಟ್ಟುವುದನ್ನು ವಿಡಿಯೋದಲ್ಲಿ ಕಾಣಬಹುದು.

ಈ ವಿಡಿಯೋವನ್ನು ಪೋಸ್ಟ್ ಮಾಡಿದ ನಂತರ ಟ್ವಿಟರ್‌ನಲ್ಲಿ 76,000ಕ್ಕೂ ಹೆಚ್ಚು ಜನರು ವೀಕ್ಷಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’