AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಹೆಲ್ಮೆಟ್ ಹಾಕದ್ದಕ್ಕೆ ಬೈಕ್​ನಿಂದ ಎಳೆದ ಪೊಲೀಸ್​ಗೆ ಥಳಿಸಿದ ಯುವಕರು; ವಿಡಿಯೋ ವೈರಲ್

ಹೆಲ್ಮೆಟ್ ಇಲ್ಲದೆ ಬೈಕ್​ನಲ್ಲಿ ಪ್ರಯಾಣಿಸುತ್ತಿದ್ದ ನಾಲ್ವರನ್ನು ಪ್ಯಾರಾ ಪೊಲೀಸ್ ಠಾಣೆಯ ಹೆಡ್ ಕಾನ್‌ಸ್ಟೆಬಲ್ ಶ್ರೀಕಾಂತ್ ತಡೆದಿದ್ದಾರೆ. ಆಗ ಆ ಯುವಕರು ಹೆಡ್ ಕಾನ್‌ಸ್ಟೆಬಲ್‌ ಮೇಲೆ ಹಲ್ಲೆ ನಡೆಸಿದ್ದಾರೆ.

Viral Video: ಹೆಲ್ಮೆಟ್ ಹಾಕದ್ದಕ್ಕೆ ಬೈಕ್​ನಿಂದ ಎಳೆದ ಪೊಲೀಸ್​ಗೆ ಥಳಿಸಿದ ಯುವಕರು; ವಿಡಿಯೋ ವೈರಲ್
ಪೊಲೀಸ್​ ಕಾನ್​ಸ್ಟೆಬಲ್​ಗೆ ಥಳಿಸಿದ ಯುವಕರು
Follow us
TV9 Web
| Updated By: ಸುಷ್ಮಾ ಚಕ್ರೆ

Updated on:Oct 28, 2022 | 3:38 PM

ನವದೆಹಲಿ: ಹೆಲ್ಮೆಟ್ (Helmet) ಧರಿಸದೆ ಪ್ರಯಾಣಿಸಿದ್ದಕ್ಕಾಗಿ ಯುವಕರನ್ನು ಬೈಕ್​ನಿಂದ ಕೆಳಗೆ ಎಳೆದ ಉತ್ತರ ಪ್ರದೇಶದ (Uttar Pradesh) ಪೊಲೀಸ್ ಕಾನ್​ಸ್ಟೆಬಲ್​ನನ್ನು ಆ ಬೈಕ್​ನಲ್ಲಿದ್ದ ನಾಲ್ವರು ಥಳಿಸಿದ್ದಾರೆ. ನಡುರಸ್ತೆಯಲ್ಲಿ ಪೊಲೀಸ್​ ಕಾನ್​ಸ್ಟೆಬಲ್​ಗೆ ಯುವಕರು ಥಳಿಸುತ್ತಿರುವ ವಿಡಿಯೋ ಭಾರೀ ವೈರಲ್ (Video Viral) ಆಗಿದೆ.

ಈ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಎಫ್‌ಐಆರ್ ದಾಖಲಿಸಿದ್ದು, ಇದರ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಈ ವಿಡಿಯೋದಲ್ಲಿ ನಾಲ್ವರು ಹೆಡ್ ಕಾನ್‌ಸ್ಟೆಬಲ್‌ಗೆ ಹೊಡೆದು ನಿಂದಿಸುತ್ತಿರುವುದನ್ನು ಕಾಣಬಹುದು.

ಇದನ್ನೂ ಓದಿ: ಬೆಂಗಳೂರು: ನಟಿಯ ಅರೆನಗ್ನ ವಿಡಿಯೋ ಮೂಲಕ ಬ್ಲಾಕ್ ಮೇಲ್ ಮಾಡಿದ್ದವ ಮೇಕಪ್ ಮ್ಯಾನ್

ಈ ಬಗ್ಗೆ ಪೊಲೀಸ್ ಉಪ ಕಮಿಷನರ್ ರಾಹುಲ್ ರಾಜ್ ಮಾತನಾಡಿ, ಹೆಲ್ಮೆಟ್ ಇಲ್ಲದೆ ಬೈಕ್​ನಲ್ಲಿ ಪ್ರಯಾಣಿಸುತ್ತಿದ್ದ ನಾಲ್ವರನ್ನು ಪ್ಯಾರಾ ಪೊಲೀಸ್ ಠಾಣೆಯ ಹೆಡ್ ಕಾನ್‌ಸ್ಟೆಬಲ್ ಶ್ರೀಕಾಂತ್ ತಡೆದಿದ್ದಾರೆ. ಆಗ ಆ ಯುವಕರು ಹೆಡ್ ಕಾನ್‌ಸ್ಟೆಬಲ್‌ ಮೇಲೆ ಹಲ್ಲೆ ನಡೆಸಿದ್ದಾರೆ ಎಂದಿದ್ದಾರೆ.

ಪ್ಯಾರಾ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ನಾವು ಆರೋಪಿಗಳನ್ನು ಪತ್ತೆಹಚ್ಚಿದ್ದೇವೆ. ಅವರನ್ನು ಬಂಧಿಸುವ ಪ್ರಯತ್ನಗಳು ನಡೆಯುತ್ತಿವೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:22 pm, Fri, 28 October 22

ಆಡ್ತೀನಿ, ಆಡಲ್ಲ.. ಯಾವುದನ್ನು ಖಚಿತವಾಗಿ ಹೇಳಲಾರೆ ಎಂದ ಧೋನಿ
ಆಡ್ತೀನಿ, ಆಡಲ್ಲ.. ಯಾವುದನ್ನು ಖಚಿತವಾಗಿ ಹೇಳಲಾರೆ ಎಂದ ಧೋನಿ
ತಮ್ಮ ಅಭಿಮಾನಿ ಕುಟುಂಬಕ್ಕೆ 5 ಲಕ್ಷ ರೂ. ಸಹಾಯ ಮಾಡಿದ ಸಚಿವ ಜಮೀರ್
ತಮ್ಮ ಅಭಿಮಾನಿ ಕುಟುಂಬಕ್ಕೆ 5 ಲಕ್ಷ ರೂ. ಸಹಾಯ ಮಾಡಿದ ಸಚಿವ ಜಮೀರ್
ಸುದೀಪ್ ಕೈಗೆ ಗಾಯ, ಕಿಚ್ಚನ ಕೈಗೆ ಏನಾಯ್ತು? ಅಭಿಮಾನಿಗಳ ಪ್ರಶ್ನೆ
ಸುದೀಪ್ ಕೈಗೆ ಗಾಯ, ಕಿಚ್ಚನ ಕೈಗೆ ಏನಾಯ್ತು? ಅಭಿಮಾನಿಗಳ ಪ್ರಶ್ನೆ
ಬೆಂಗಳೂರು-ಮಂಗಳೂರು ರಸ್ತೆಯಲ್ಲಿ ಟ್ರಾಫಿಕ್ ಜಾಮ್​: ಬದಲಿ ಮಾರ್ಗ ಸೂಚನೆ
ಬೆಂಗಳೂರು-ಮಂಗಳೂರು ರಸ್ತೆಯಲ್ಲಿ ಟ್ರಾಫಿಕ್ ಜಾಮ್​: ಬದಲಿ ಮಾರ್ಗ ಸೂಚನೆ
ಅಯೋಧ್ಯೆಯಲ್ಲಿ ಶ್ರೀರಾಮನ ದರ್ಶನ ಪಡೆದ ವಿರಾಟ್ ಕೊಹ್ಲಿ-ಅನುಷ್ಕಾ ಶರ್ಮಾ
ಅಯೋಧ್ಯೆಯಲ್ಲಿ ಶ್ರೀರಾಮನ ದರ್ಶನ ಪಡೆದ ವಿರಾಟ್ ಕೊಹ್ಲಿ-ಅನುಷ್ಕಾ ಶರ್ಮಾ
ಚಿಕ್ಕಮಗಳೂರಿನಲ್ಲಿ ಮಳೆಗೆ ಸಾಲು ಸಾಲು ಅವಾಂತರ:ನದಿಗೆ ಬಿದ್ದ 2 ಕಾರುಗಳು
ಚಿಕ್ಕಮಗಳೂರಿನಲ್ಲಿ ಮಳೆಗೆ ಸಾಲು ಸಾಲು ಅವಾಂತರ:ನದಿಗೆ ಬಿದ್ದ 2 ಕಾರುಗಳು
ಕೂದಲು ಹಿಡಿದು ತಾಯಿಯನ್ನು ಮನಬಂದಂತೆ ಥಳಿಸಿದ ಸಾಕು ಮಗ
ಕೂದಲು ಹಿಡಿದು ತಾಯಿಯನ್ನು ಮನಬಂದಂತೆ ಥಳಿಸಿದ ಸಾಕು ಮಗ
ಮಡೆನೂರು ಮನು ವಿವಾದದಲ್ಲಿ ಅಪ್ಪಣ್ಣ ಹೆಸರು ಕೇಳಿಬಂದಿದ್ದಕ್ಕೆ ನಟನ ಸ್ಪಷ್ಟನೆ
ಮಡೆನೂರು ಮನು ವಿವಾದದಲ್ಲಿ ಅಪ್ಪಣ್ಣ ಹೆಸರು ಕೇಳಿಬಂದಿದ್ದಕ್ಕೆ ನಟನ ಸ್ಪಷ್ಟನೆ
ಭಾರಿ ಮಳೆಯಿಂದ ಶಿರಾಡಿ ಘಾಟ್​​ ರಸ್ತೆಯಲ್ಲಿ ಭೂ ಕುಸಿತ
ಭಾರಿ ಮಳೆಯಿಂದ ಶಿರಾಡಿ ಘಾಟ್​​ ರಸ್ತೆಯಲ್ಲಿ ಭೂ ಕುಸಿತ
ರಶ್ಮಿಕಾಗೆ ಮೈಸೂರು ಸ್ಯಾಂಡಲ್​ ಅವಕಾಶ ಕೊಡಬಹುದಿತ್ತು: ಕುಮಾರ್ ಬಂಗಾರಪ್ಪ
ರಶ್ಮಿಕಾಗೆ ಮೈಸೂರು ಸ್ಯಾಂಡಲ್​ ಅವಕಾಶ ಕೊಡಬಹುದಿತ್ತು: ಕುಮಾರ್ ಬಂಗಾರಪ್ಪ