AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನ್​ ಕಿ ಬಾತ್​ನಲ್ಲಿ ಪ್ರಧಾನಿ ಮೋದಿ ಮಾತು ಕೇಳಿ ವಿರಾಟ್​ ಕೊಹ್ಲಿ, ರವಿ ಶಾಸ್ತ್ರಿ ಹೇಳಿದ್ದೇನು?

ಮನ್​ ಕಿ ಬಾತ್​ನಲ್ಲಿ ಮಾತನಾಡಿದ್ದ ಮೋದಿ, ಟೀಂ ಇಂಡಿಯಾ ಸಾಧನೆಯನ್ನು ಹೊಗಳಿದ್ದರು. ಮೋದಿ ಮಾತಿಗೆ ಕೊಹ್ಲಿ ಸೇರಿ ಸಾಕಷ್ಟು ಮಂದಿ ಉತ್ತರಿಸಿದ್ದಾರೆ.

ಮನ್​ ಕಿ ಬಾತ್​ನಲ್ಲಿ ಪ್ರಧಾನಿ ಮೋದಿ ಮಾತು ಕೇಳಿ ವಿರಾಟ್​ ಕೊಹ್ಲಿ, ರವಿ ಶಾಸ್ತ್ರಿ ಹೇಳಿದ್ದೇನು?
ವಿರಾಟ್ ಕೊಹ್ಲಿ
ರಾಜೇಶ್ ದುಗ್ಗುಮನೆ
|

Updated on: Jan 31, 2021 | 9:45 PM

Share

ಆಸ್ಟ್ರೇಲಿಯಾ ನೆಲದಲ್ಲಿ ಟೀಂ ಇಂಡಿಯಾ ಹಲವು ಅಡೆತಡೆಗಳ ಮಧ್ಯೆಯೂ ಟೆಸ್ಟ್​ ಸರಣಿಯನ್ನು ಗೆದ್ದಿತ್ತು. ಈ ಗೆಲುವಿನ ಬಗ್ಗೆ ಮನ್​-ಕಿ-ಬಾತ್​ನಲ್ಲಿ ಮಾತನಾಡಿದ್ದ ಪ್ರಧಾನಿ ನರೇಂದ್ರ ಮೋದಿ, ಟೀಂ ಇಂಡಿಯಾವನ್ನು ಹೊಗಳಿದ್ದಾರೆ. ಮೋದಿ ಅವರ ಮಾತಿಗೆ ಕ್ರಿಕೆಟ್​ ಕೋಚ್​ ರವಿ ಶಾಸ್ತ್ರಿ ಹಾಗೂ ತಂಡದ ನಾಯಕ ವಿರಾಟ್ ಕೊಹ್ಲಿ ಪ್ರತಿಕ್ರಿಯಿಸಿದ್ದಾರೆ.

ಮನ್​ ಕಿ ಬಾತ್​ನಲ್ಲಿ ಮಾತನಾಡಿದ್ದ ಮೋದಿ, ಈ ತಿಂಗಳು ಕ್ರಿಕೆಟ್​ನಿಂದ ನಾವು ಒಳ್ಳೆಯ ಸುದ್ದಿ ಪಡೆದಿದ್ದೇವೆ. ನಮ್ಮ ಕ್ರಿಕೆಟ್ ತಂಡವು ಆರಂಭಿಕ ತೊಂದರೆ ಅನುಭವಿಸಿತ್ತು. ನಂತರ ಉತ್ತಮ ಕಂಬ್ಯಾಕ್​ ಮಾಡಿ ಆಸ್ಟ್ರೇಲಿಯಾದಲ್ಲಿ ಸರಣಿಯನ್ನು ಗೆದ್ದಿತು. ತಂಡದ ಪರಿಶ್ರಮ ಪ್ರೇರೆಪಿಸುವಂತಿದೆ ಎಂದಿದ್ದರು.

ಮೋದಿ ಮನ್​-ಕಿ-ಬಾತ್​​ನಲ್ಲಿ ಆಡಿದ ಮಾತನ್ನು ಪಿಎಂಒ ಇಂಡಿಯಾ ಟ್ವೀಟ್​ ಮಾಡಿತ್ತು. ಈ ಟ್ವೀಟ್​ ಅನ್ನು ರೀಟ್ವಿಟ್​ ಮಾಡಿರುವ ರವಿಶಾಸ್ತ್ರಿ, ನಿಮ್ಮ ಶಬ್ದಗಳು ಟೀಂ ಇಂಡಿಯಾವನ್ನು ಮತ್ತಷ್ಟು ಬಲಗೊಳಿಸಿದೆ ಎಂದು ಬರೆದುಕೊಂಡಿದ್ದಾರೆ.

ವಿರಾಟ್ ಕೊಹ್ಲಿ ಕೂಡ ಇದನ್ನು ರೀಟ್ವಿಟ್​ ಮಾಡಿದ್ದು, ಭಾರತದ ಬಾವುಟ ಹಾಕಿದ್ದಾರೆ.

ಕೆಂಪುಕೋಟೆಯ ಮೇಲೆ ತ್ರಿವರ್ಣ ಧ್ವಜಕ್ಕೆ ಅಪಮಾನವಾಗಿದೆ: ಮನ್ ಕೀ ಬಾತ್​ನಲ್ಲಿ ನರೇಂದ್ರ ಮೋದಿ ಬೇಸರ

Follow Us
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್