AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನ್​ ಕಿ ಬಾತ್​ನಲ್ಲಿ ಪ್ರಧಾನಿ ಮೋದಿ ಮಾತು ಕೇಳಿ ವಿರಾಟ್​ ಕೊಹ್ಲಿ, ರವಿ ಶಾಸ್ತ್ರಿ ಹೇಳಿದ್ದೇನು?

ಮನ್​ ಕಿ ಬಾತ್​ನಲ್ಲಿ ಮಾತನಾಡಿದ್ದ ಮೋದಿ, ಟೀಂ ಇಂಡಿಯಾ ಸಾಧನೆಯನ್ನು ಹೊಗಳಿದ್ದರು. ಮೋದಿ ಮಾತಿಗೆ ಕೊಹ್ಲಿ ಸೇರಿ ಸಾಕಷ್ಟು ಮಂದಿ ಉತ್ತರಿಸಿದ್ದಾರೆ.

ಮನ್​ ಕಿ ಬಾತ್​ನಲ್ಲಿ ಪ್ರಧಾನಿ ಮೋದಿ ಮಾತು ಕೇಳಿ ವಿರಾಟ್​ ಕೊಹ್ಲಿ, ರವಿ ಶಾಸ್ತ್ರಿ ಹೇಳಿದ್ದೇನು?
ವಿರಾಟ್ ಕೊಹ್ಲಿ
ರಾಜೇಶ್ ದುಗ್ಗುಮನೆ
|

Updated on: Jan 31, 2021 | 9:45 PM

Share

ಆಸ್ಟ್ರೇಲಿಯಾ ನೆಲದಲ್ಲಿ ಟೀಂ ಇಂಡಿಯಾ ಹಲವು ಅಡೆತಡೆಗಳ ಮಧ್ಯೆಯೂ ಟೆಸ್ಟ್​ ಸರಣಿಯನ್ನು ಗೆದ್ದಿತ್ತು. ಈ ಗೆಲುವಿನ ಬಗ್ಗೆ ಮನ್​-ಕಿ-ಬಾತ್​ನಲ್ಲಿ ಮಾತನಾಡಿದ್ದ ಪ್ರಧಾನಿ ನರೇಂದ್ರ ಮೋದಿ, ಟೀಂ ಇಂಡಿಯಾವನ್ನು ಹೊಗಳಿದ್ದಾರೆ. ಮೋದಿ ಅವರ ಮಾತಿಗೆ ಕ್ರಿಕೆಟ್​ ಕೋಚ್​ ರವಿ ಶಾಸ್ತ್ರಿ ಹಾಗೂ ತಂಡದ ನಾಯಕ ವಿರಾಟ್ ಕೊಹ್ಲಿ ಪ್ರತಿಕ್ರಿಯಿಸಿದ್ದಾರೆ.

ಮನ್​ ಕಿ ಬಾತ್​ನಲ್ಲಿ ಮಾತನಾಡಿದ್ದ ಮೋದಿ, ಈ ತಿಂಗಳು ಕ್ರಿಕೆಟ್​ನಿಂದ ನಾವು ಒಳ್ಳೆಯ ಸುದ್ದಿ ಪಡೆದಿದ್ದೇವೆ. ನಮ್ಮ ಕ್ರಿಕೆಟ್ ತಂಡವು ಆರಂಭಿಕ ತೊಂದರೆ ಅನುಭವಿಸಿತ್ತು. ನಂತರ ಉತ್ತಮ ಕಂಬ್ಯಾಕ್​ ಮಾಡಿ ಆಸ್ಟ್ರೇಲಿಯಾದಲ್ಲಿ ಸರಣಿಯನ್ನು ಗೆದ್ದಿತು. ತಂಡದ ಪರಿಶ್ರಮ ಪ್ರೇರೆಪಿಸುವಂತಿದೆ ಎಂದಿದ್ದರು.

ಮೋದಿ ಮನ್​-ಕಿ-ಬಾತ್​​ನಲ್ಲಿ ಆಡಿದ ಮಾತನ್ನು ಪಿಎಂಒ ಇಂಡಿಯಾ ಟ್ವೀಟ್​ ಮಾಡಿತ್ತು. ಈ ಟ್ವೀಟ್​ ಅನ್ನು ರೀಟ್ವಿಟ್​ ಮಾಡಿರುವ ರವಿಶಾಸ್ತ್ರಿ, ನಿಮ್ಮ ಶಬ್ದಗಳು ಟೀಂ ಇಂಡಿಯಾವನ್ನು ಮತ್ತಷ್ಟು ಬಲಗೊಳಿಸಿದೆ ಎಂದು ಬರೆದುಕೊಂಡಿದ್ದಾರೆ.

ವಿರಾಟ್ ಕೊಹ್ಲಿ ಕೂಡ ಇದನ್ನು ರೀಟ್ವಿಟ್​ ಮಾಡಿದ್ದು, ಭಾರತದ ಬಾವುಟ ಹಾಕಿದ್ದಾರೆ.

ಕೆಂಪುಕೋಟೆಯ ಮೇಲೆ ತ್ರಿವರ್ಣ ಧ್ವಜಕ್ಕೆ ಅಪಮಾನವಾಗಿದೆ: ಮನ್ ಕೀ ಬಾತ್​ನಲ್ಲಿ ನರೇಂದ್ರ ಮೋದಿ ಬೇಸರ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!