Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನ್​ ಕಿ ಬಾತ್​ನಲ್ಲಿ ಪ್ರಧಾನಿ ಮೋದಿ ಮಾತು ಕೇಳಿ ವಿರಾಟ್​ ಕೊಹ್ಲಿ, ರವಿ ಶಾಸ್ತ್ರಿ ಹೇಳಿದ್ದೇನು?

ಮನ್​ ಕಿ ಬಾತ್​ನಲ್ಲಿ ಮಾತನಾಡಿದ್ದ ಮೋದಿ, ಟೀಂ ಇಂಡಿಯಾ ಸಾಧನೆಯನ್ನು ಹೊಗಳಿದ್ದರು. ಮೋದಿ ಮಾತಿಗೆ ಕೊಹ್ಲಿ ಸೇರಿ ಸಾಕಷ್ಟು ಮಂದಿ ಉತ್ತರಿಸಿದ್ದಾರೆ.

ಮನ್​ ಕಿ ಬಾತ್​ನಲ್ಲಿ ಪ್ರಧಾನಿ ಮೋದಿ ಮಾತು ಕೇಳಿ ವಿರಾಟ್​ ಕೊಹ್ಲಿ, ರವಿ ಶಾಸ್ತ್ರಿ ಹೇಳಿದ್ದೇನು?
ವಿರಾಟ್ ಕೊಹ್ಲಿ
Follow us
ರಾಜೇಶ್ ದುಗ್ಗುಮನೆ
|

Updated on: Jan 31, 2021 | 9:45 PM

ಆಸ್ಟ್ರೇಲಿಯಾ ನೆಲದಲ್ಲಿ ಟೀಂ ಇಂಡಿಯಾ ಹಲವು ಅಡೆತಡೆಗಳ ಮಧ್ಯೆಯೂ ಟೆಸ್ಟ್​ ಸರಣಿಯನ್ನು ಗೆದ್ದಿತ್ತು. ಈ ಗೆಲುವಿನ ಬಗ್ಗೆ ಮನ್​-ಕಿ-ಬಾತ್​ನಲ್ಲಿ ಮಾತನಾಡಿದ್ದ ಪ್ರಧಾನಿ ನರೇಂದ್ರ ಮೋದಿ, ಟೀಂ ಇಂಡಿಯಾವನ್ನು ಹೊಗಳಿದ್ದಾರೆ. ಮೋದಿ ಅವರ ಮಾತಿಗೆ ಕ್ರಿಕೆಟ್​ ಕೋಚ್​ ರವಿ ಶಾಸ್ತ್ರಿ ಹಾಗೂ ತಂಡದ ನಾಯಕ ವಿರಾಟ್ ಕೊಹ್ಲಿ ಪ್ರತಿಕ್ರಿಯಿಸಿದ್ದಾರೆ.

ಮನ್​ ಕಿ ಬಾತ್​ನಲ್ಲಿ ಮಾತನಾಡಿದ್ದ ಮೋದಿ, ಈ ತಿಂಗಳು ಕ್ರಿಕೆಟ್​ನಿಂದ ನಾವು ಒಳ್ಳೆಯ ಸುದ್ದಿ ಪಡೆದಿದ್ದೇವೆ. ನಮ್ಮ ಕ್ರಿಕೆಟ್ ತಂಡವು ಆರಂಭಿಕ ತೊಂದರೆ ಅನುಭವಿಸಿತ್ತು. ನಂತರ ಉತ್ತಮ ಕಂಬ್ಯಾಕ್​ ಮಾಡಿ ಆಸ್ಟ್ರೇಲಿಯಾದಲ್ಲಿ ಸರಣಿಯನ್ನು ಗೆದ್ದಿತು. ತಂಡದ ಪರಿಶ್ರಮ ಪ್ರೇರೆಪಿಸುವಂತಿದೆ ಎಂದಿದ್ದರು.

ಮೋದಿ ಮನ್​-ಕಿ-ಬಾತ್​​ನಲ್ಲಿ ಆಡಿದ ಮಾತನ್ನು ಪಿಎಂಒ ಇಂಡಿಯಾ ಟ್ವೀಟ್​ ಮಾಡಿತ್ತು. ಈ ಟ್ವೀಟ್​ ಅನ್ನು ರೀಟ್ವಿಟ್​ ಮಾಡಿರುವ ರವಿಶಾಸ್ತ್ರಿ, ನಿಮ್ಮ ಶಬ್ದಗಳು ಟೀಂ ಇಂಡಿಯಾವನ್ನು ಮತ್ತಷ್ಟು ಬಲಗೊಳಿಸಿದೆ ಎಂದು ಬರೆದುಕೊಂಡಿದ್ದಾರೆ.

ವಿರಾಟ್ ಕೊಹ್ಲಿ ಕೂಡ ಇದನ್ನು ರೀಟ್ವಿಟ್​ ಮಾಡಿದ್ದು, ಭಾರತದ ಬಾವುಟ ಹಾಕಿದ್ದಾರೆ.

ಕೆಂಪುಕೋಟೆಯ ಮೇಲೆ ತ್ರಿವರ್ಣ ಧ್ವಜಕ್ಕೆ ಅಪಮಾನವಾಗಿದೆ: ಮನ್ ಕೀ ಬಾತ್​ನಲ್ಲಿ ನರೇಂದ್ರ ಮೋದಿ ಬೇಸರ

ನನ್ನ ವಿರುದ್ಧ ವಿನಾಕಾರಣ ದೂರು ಸಲ್ಲಿಸಲಾಗಿದೆ: ರಾಕೇಶ್ ಮಲ್ಲಿ
ನನ್ನ ವಿರುದ್ಧ ವಿನಾಕಾರಣ ದೂರು ಸಲ್ಲಿಸಲಾಗಿದೆ: ರಾಕೇಶ್ ಮಲ್ಲಿ
‘ರಾಜ್​ಕುಮಾರ್ ಎಂಬ ಹೆಸರು ಕನ್ನಡ ಸಿನಿಮಾದ ಅಭಿವೃದ್ಧಿಗೆ ಕಾರಣ’: ಬರಗೂರು
‘ರಾಜ್​ಕುಮಾರ್ ಎಂಬ ಹೆಸರು ಕನ್ನಡ ಸಿನಿಮಾದ ಅಭಿವೃದ್ಧಿಗೆ ಕಾರಣ’: ಬರಗೂರು
ರ‍್ಯಾಂಡಮ್ಮಾಗಿ ಗುಂಡು ಹಾರಿದ ಕಾರಣ ಪ್ರಾಣ ಉಳಿದಿದ್ದೇ ಹೆಚ್ಚು: ದೊಡ್ಡಬಸಯ್ಯ
ರ‍್ಯಾಂಡಮ್ಮಾಗಿ ಗುಂಡು ಹಾರಿದ ಕಾರಣ ಪ್ರಾಣ ಉಳಿದಿದ್ದೇ ಹೆಚ್ಚು: ದೊಡ್ಡಬಸಯ್ಯ
ಸಿಡಿದ ಒಂದೇ ಗುಂಡು ಕ್ಷಣಾರ್ಧದಲ್ಲಿ ಪತಿಯ ಪ್ರಾಣ ತೆಗೆದುಕೊಂಡಿತು: ಪಲ್ಲವಿ
ಸಿಡಿದ ಒಂದೇ ಗುಂಡು ಕ್ಷಣಾರ್ಧದಲ್ಲಿ ಪತಿಯ ಪ್ರಾಣ ತೆಗೆದುಕೊಂಡಿತು: ಪಲ್ಲವಿ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಭರತ್ ಭೂಷಣ್ ಅಂತಿಮ ಸಂಸ್ಕಾರವನ್ನು ನೆರವೇರಿಸಿದ ಸಹೋದರ ಪ್ರೀತಂ
ಭರತ್ ಭೂಷಣ್ ಅಂತಿಮ ಸಂಸ್ಕಾರವನ್ನು ನೆರವೇರಿಸಿದ ಸಹೋದರ ಪ್ರೀತಂ
ಪಹಲ್ಗಾಮ್ ಸ್ವರ್ಗದಲ್ಲಿ ತೇಲಾಡುವಾಗ ಉಗ್ರರ ಭೀಕರತೆ ಬಿಚ್ಚಿಟ್ಟ ಪಲ್ಲವಿ
ಪಹಲ್ಗಾಮ್ ಸ್ವರ್ಗದಲ್ಲಿ ತೇಲಾಡುವಾಗ ಉಗ್ರರ ಭೀಕರತೆ ಬಿಚ್ಚಿಟ್ಟ ಪಲ್ಲವಿ
ಚಿತೆಯಲ್ಲಿ ಮಲಗಿದ ಪತಿಯ ಕೈ ಹುಡುಕಿ ಹಿಡಿದ ಪತ್ನಿ: ಹೃದಯ ಹಿಂಡುವ ದೃಶ್ಯ
ಚಿತೆಯಲ್ಲಿ ಮಲಗಿದ ಪತಿಯ ಕೈ ಹುಡುಕಿ ಹಿಡಿದ ಪತ್ನಿ: ಹೃದಯ ಹಿಂಡುವ ದೃಶ್ಯ
ಅಪ್ಪಾಜಿಯ ಸಮಾಧಿಗೆ ಪೂಜೆ ಮಾಡಿ, ಶಿವಣ್ಣ ಹೇಳಿದ್ದು ಹೀಗೆ..
ಅಪ್ಪಾಜಿಯ ಸಮಾಧಿಗೆ ಪೂಜೆ ಮಾಡಿ, ಶಿವಣ್ಣ ಹೇಳಿದ್ದು ಹೀಗೆ..
ಪಹಲ್ಗಾಮ್​ನಲ್ಲಿ ಉಗ್ರರ ಅಟ್ಟಹಾಸವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟ ಅಭಿಜನ್
ಪಹಲ್ಗಾಮ್​ನಲ್ಲಿ ಉಗ್ರರ ಅಟ್ಟಹಾಸವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟ ಅಭಿಜನ್