AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನ್​ ಕಿ ಬಾತ್​ನಲ್ಲಿ ಪ್ರಧಾನಿ ಮೋದಿ ಮಾತು ಕೇಳಿ ವಿರಾಟ್​ ಕೊಹ್ಲಿ, ರವಿ ಶಾಸ್ತ್ರಿ ಹೇಳಿದ್ದೇನು?

ಮನ್​ ಕಿ ಬಾತ್​ನಲ್ಲಿ ಮಾತನಾಡಿದ್ದ ಮೋದಿ, ಟೀಂ ಇಂಡಿಯಾ ಸಾಧನೆಯನ್ನು ಹೊಗಳಿದ್ದರು. ಮೋದಿ ಮಾತಿಗೆ ಕೊಹ್ಲಿ ಸೇರಿ ಸಾಕಷ್ಟು ಮಂದಿ ಉತ್ತರಿಸಿದ್ದಾರೆ.

ಮನ್​ ಕಿ ಬಾತ್​ನಲ್ಲಿ ಪ್ರಧಾನಿ ಮೋದಿ ಮಾತು ಕೇಳಿ ವಿರಾಟ್​ ಕೊಹ್ಲಿ, ರವಿ ಶಾಸ್ತ್ರಿ ಹೇಳಿದ್ದೇನು?
ವಿರಾಟ್ ಕೊಹ್ಲಿ
ರಾಜೇಶ್ ದುಗ್ಗುಮನೆ
|

Updated on: Jan 31, 2021 | 9:45 PM

Share

ಆಸ್ಟ್ರೇಲಿಯಾ ನೆಲದಲ್ಲಿ ಟೀಂ ಇಂಡಿಯಾ ಹಲವು ಅಡೆತಡೆಗಳ ಮಧ್ಯೆಯೂ ಟೆಸ್ಟ್​ ಸರಣಿಯನ್ನು ಗೆದ್ದಿತ್ತು. ಈ ಗೆಲುವಿನ ಬಗ್ಗೆ ಮನ್​-ಕಿ-ಬಾತ್​ನಲ್ಲಿ ಮಾತನಾಡಿದ್ದ ಪ್ರಧಾನಿ ನರೇಂದ್ರ ಮೋದಿ, ಟೀಂ ಇಂಡಿಯಾವನ್ನು ಹೊಗಳಿದ್ದಾರೆ. ಮೋದಿ ಅವರ ಮಾತಿಗೆ ಕ್ರಿಕೆಟ್​ ಕೋಚ್​ ರವಿ ಶಾಸ್ತ್ರಿ ಹಾಗೂ ತಂಡದ ನಾಯಕ ವಿರಾಟ್ ಕೊಹ್ಲಿ ಪ್ರತಿಕ್ರಿಯಿಸಿದ್ದಾರೆ.

ಮನ್​ ಕಿ ಬಾತ್​ನಲ್ಲಿ ಮಾತನಾಡಿದ್ದ ಮೋದಿ, ಈ ತಿಂಗಳು ಕ್ರಿಕೆಟ್​ನಿಂದ ನಾವು ಒಳ್ಳೆಯ ಸುದ್ದಿ ಪಡೆದಿದ್ದೇವೆ. ನಮ್ಮ ಕ್ರಿಕೆಟ್ ತಂಡವು ಆರಂಭಿಕ ತೊಂದರೆ ಅನುಭವಿಸಿತ್ತು. ನಂತರ ಉತ್ತಮ ಕಂಬ್ಯಾಕ್​ ಮಾಡಿ ಆಸ್ಟ್ರೇಲಿಯಾದಲ್ಲಿ ಸರಣಿಯನ್ನು ಗೆದ್ದಿತು. ತಂಡದ ಪರಿಶ್ರಮ ಪ್ರೇರೆಪಿಸುವಂತಿದೆ ಎಂದಿದ್ದರು.

ಮೋದಿ ಮನ್​-ಕಿ-ಬಾತ್​​ನಲ್ಲಿ ಆಡಿದ ಮಾತನ್ನು ಪಿಎಂಒ ಇಂಡಿಯಾ ಟ್ವೀಟ್​ ಮಾಡಿತ್ತು. ಈ ಟ್ವೀಟ್​ ಅನ್ನು ರೀಟ್ವಿಟ್​ ಮಾಡಿರುವ ರವಿಶಾಸ್ತ್ರಿ, ನಿಮ್ಮ ಶಬ್ದಗಳು ಟೀಂ ಇಂಡಿಯಾವನ್ನು ಮತ್ತಷ್ಟು ಬಲಗೊಳಿಸಿದೆ ಎಂದು ಬರೆದುಕೊಂಡಿದ್ದಾರೆ.

ವಿರಾಟ್ ಕೊಹ್ಲಿ ಕೂಡ ಇದನ್ನು ರೀಟ್ವಿಟ್​ ಮಾಡಿದ್ದು, ಭಾರತದ ಬಾವುಟ ಹಾಕಿದ್ದಾರೆ.

ಕೆಂಪುಕೋಟೆಯ ಮೇಲೆ ತ್ರಿವರ್ಣ ಧ್ವಜಕ್ಕೆ ಅಪಮಾನವಾಗಿದೆ: ಮನ್ ಕೀ ಬಾತ್​ನಲ್ಲಿ ನರೇಂದ್ರ ಮೋದಿ ಬೇಸರ

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ