AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಂಧ್ರ ಪೊಲೀಸರ ಭರ್ಜರಿ ಬೇಟೆ: ಸುಪಾರಿ ಕಿಲ್ಲರ್ ಗ್ಯಾಂಗ್ ಅರೆಸ್ಟ್​!

ಹೈದರಾಬಾದ್​: ನಾವೇನು ಮಾಡಿಲ್ಲ, ನಮ್ಗೇನು ಗೊತ್ತಿಲ್ಲ ಅನ್ನೋ ತರ ಪೋಸ್ ಕೊಡ್ತಾ ಇರೋ ಇವರು ಸಾಮಾನ್ಯ ವ್ಯಕ್ತಿಗಳು ಅಲ್ವೇ ಅಲ್ಲಾ. ಖತರ್ನಾಕ್ ಕ್ರಿಮಿಗಳು. ಸ್ಕೆಚ್ ಹಾಕಿದ್ರೆ ಅಲ್ಲಿ ಒಂದು ಹೆಣ ಬೀಳಿಸೋದೆ ಬಿಡಲ್ಲ. ಹೀಗೆ ಸುಪಾರಿ ಪಡೆದು ಕೊಲೆಗೈಯ್ಯುತ್ತಿದ್ದ ಈ ಕ್ರಿಮಿನಲ್‌ಗಳ ತಂಡವನ್ನ ಆಂಧ್ರ ಪೊಲೀಸರು ಖೆಡ್ಡಾಗೆ ಕೆಡವಿದ್ದಾರೆ. 9 ಜನರ ಸುಪಾರಿ ಕಿಲ್ಲರ್​ಗಳ ಪೈಕಿ 6 ಕೊಲೆಗಾರರನ್ನು ವಿಶಾಖಪಟ್ಟಣಂ ಪೊಲೀಸರು ಬಂಧಿಸಿದ್ದು, ತಲೆ ಮರೆಸಿಕೊಂಡಿರೋ ಇನ್ನೂ ಮೂವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಸುಪಾರಿ ಪಡೆದು ಕೊಲೆ […]

ಆಂಧ್ರ ಪೊಲೀಸರ ಭರ್ಜರಿ ಬೇಟೆ: ಸುಪಾರಿ ಕಿಲ್ಲರ್ ಗ್ಯಾಂಗ್ ಅರೆಸ್ಟ್​!
ಸಾಧು ಶ್ರೀನಾಥ್​
|

Updated on:Jan 04, 2020 | 10:22 AM

Share

ಹೈದರಾಬಾದ್​: ನಾವೇನು ಮಾಡಿಲ್ಲ, ನಮ್ಗೇನು ಗೊತ್ತಿಲ್ಲ ಅನ್ನೋ ತರ ಪೋಸ್ ಕೊಡ್ತಾ ಇರೋ ಇವರು ಸಾಮಾನ್ಯ ವ್ಯಕ್ತಿಗಳು ಅಲ್ವೇ ಅಲ್ಲಾ. ಖತರ್ನಾಕ್ ಕ್ರಿಮಿಗಳು. ಸ್ಕೆಚ್ ಹಾಕಿದ್ರೆ ಅಲ್ಲಿ ಒಂದು ಹೆಣ ಬೀಳಿಸೋದೆ ಬಿಡಲ್ಲ. ಹೀಗೆ ಸುಪಾರಿ ಪಡೆದು ಕೊಲೆಗೈಯ್ಯುತ್ತಿದ್ದ ಈ ಕ್ರಿಮಿನಲ್‌ಗಳ ತಂಡವನ್ನ ಆಂಧ್ರ ಪೊಲೀಸರು ಖೆಡ್ಡಾಗೆ ಕೆಡವಿದ್ದಾರೆ. 9 ಜನರ ಸುಪಾರಿ ಕಿಲ್ಲರ್​ಗಳ ಪೈಕಿ 6 ಕೊಲೆಗಾರರನ್ನು ವಿಶಾಖಪಟ್ಟಣಂ ಪೊಲೀಸರು ಬಂಧಿಸಿದ್ದು, ತಲೆ ಮರೆಸಿಕೊಂಡಿರೋ ಇನ್ನೂ ಮೂವರ ಬಂಧನಕ್ಕೆ ಬಲೆ ಬೀಸಿದ್ದಾರೆ.

ಸುಪಾರಿ ಪಡೆದು ಕೊಲೆ ಮಾಡುತ್ತಿದ್ದ ಗ್ಯಾಂಗ್‌: ಸುಪಾರಿ ಪಡೆದು ಕೊಲೆ ಮಾಡುತ್ತಿದ್ದ ಈ ಗ್ಯಾಂಗ್‌ ವಿಶಾಖಪಟ್ಟಣಂನಲ್ಲಿ ದೊಡ್ಡ ಸ್ಕೆಚ್ ಹಾಕಿಕೊಂಡಿತ್ತು. ವೈಸಿಪಿ ನಾಯಕನನ್ನ ಕೊಲೆ ಮಾಡಲು ಬರೋಬ್ಬರಿ 50 ಲಕ್ಷ ರೂ. ಡೀಲ್ ಮಾಡ್ಕೊಂಡಿತ್ತು. ಈ ಪೈಕಿ 4 ಲಕ್ಷ ರೂಪಾಯಿಯನ್ನ ಮುಂಗಡವಾಗಿ ಪಡೆದಿತ್ತು. ಈ ಹಣದಲ್ಲಿ ಆರೋಪಿಗಳು ಆಯುಧ, ಕಾರು, ಮೊಬೈಲ್​ಗಳನ್ನು ಖರೀದಿಸಿದ್ರು. ಈ ಬಗ್ಗೆ ವಿಶಾಖಪಟ್ಟಣಂ ಪೊಲೀಸರಿಗೆ ಪಕ್ಕಾ ಮಾಹಿತಿ ಬಂದಿತ್ತು. ಪೊಲೀಸರು ಮಾಹಿತಿಯನ್ನು ಆಧಾರದಲ್ಲಿ ರಹಸ್ಯವಾಗಿ ಕಾರ್ಯಚರಣೆ ಪೊಲೀಸರ ಬಲೆಗೆ ಈ ಗ್ಯಾಂಗ್‌ ಬಿದ್ದಿದೆ.

ವಿಶಾಖಪಟ್ಟಣಂನ ಕುಖ್ಯಾತ ರೌಡಿ ಶೀಟರ್ ಕನ್ನಬಾಬು ಹಾಗೂ ಆತನ ತಂಡ ಖಾಕಿ ಕೈಯಲ್ಲಿ ಲಾಕ್‌ ಆಗಿದೆ. ಸದ್ಯ, ಇವರಿಂದ ಕೊಲೆಗೆಂದು ಖರೀದಿಸಲಾಗಿದ್ದ ಮಾರಕ ಆಯುಧಗಳು, ಸುಪಾರಿ ನೀಡಲಾಗಿದ್ದ ಹಣದ ಪೈಕಿ 70 ಸಾವಿರ ನಗದು ಪಶಪಡಿಸಿಕೊಂಡಿದ್ದಾರೆ. ಒಟ್ನಲ್ಲಿ ರಾಜಕೀಯ ನಾಯಕನ ರಕ್ತ ಹರಿಸಲು ಹದ್ದುಗಳಂತೆ ಕಾದು ಕುಳಿತಿದ್ದ ಕಿರಾತಕರು ಅಂದರ್‌ ಆಗಿದ್ದಾರೆ. ಪೊಲೀಸರು ಮುನ್ನೆಚ್ಚರಿಕೆಯಿಂದ ಭಾರಿ ಅವಘಡವೊಂದು ತಪ್ಪಿದೆ.

Published On - 10:22 am, Sat, 4 January 20

ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ