AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Andhra Capital- ವಿಶಾಖಪಟ್ಟಣಂ ಆಂಧ್ರ ರಾಜಧಾನಿಯಾಗಲಿದೆ: ಸಿಎಂ ಜಗನ್ಮೋಹನ್ ರೆಡ್ಡಿ

Vishakhapatnam To Be Andhra Capital- ವಿಶಾಖಪಟ್ಟಣಂ ನಗರವು ಆಂಧ್ರಪ್ರದೇಶದ ರಾಜಧಾನಿಯಾಗಲಿದೆ ಎಂದು ಮುಖ್ಯಮಂತ್ರಿ ವೈ ಎಸ್ ಜಗನ್ಮೋಹನ್ ರೆಡ್ಡಿ ಮಂಗಳವಾರ ತಿಳಿಸಿದ್ದಾರೆ.

Andhra Capital- ವಿಶಾಖಪಟ್ಟಣಂ ಆಂಧ್ರ ರಾಜಧಾನಿಯಾಗಲಿದೆ: ಸಿಎಂ ಜಗನ್ಮೋಹನ್ ರೆಡ್ಡಿ
ವೈ ಎಸ್ ಜಗನ್ಮೋಹನ್ ರೆಡ್ಡಿ
Follow us
TV9 Web
| Updated By: ಸುಗ್ಗನಹಳ್ಳಿ ವಿಜಯಸಾರಥಿ

Updated on:Jan 31, 2023 | 2:06 PM

ಹೈದರಾಬಾದ್: ವಿಶಾಖಪಟ್ಟಣಂ ನಗರವು ಆಂಧ್ರಪ್ರದೇಶದ ರಾಜಧಾನಿಯಾಗಲಿದೆ (Andhra Capital) ಎಂದು ಮುಖ್ಯಮಂತ್ರಿ ವೈ ಎಸ್ ಜಗನ್ಮೋಹನ್ ರೆಡ್ಡಿ ಮಂಗಳವಾರ ತಿಳಿಸಿದ್ದಾರೆ.

ಮುಂದಿನ ದಿನಗಳಲ್ಲಿ ನಮ್ಮ ರಾಜಧಾನಿಯಾಗಲಿರುವ ವಿಶಾಖಪಟ್ಟಣಂ ನಗರಕ್ಕೆ ನಿಮಗೆಲ್ಲರಿಗೂ ಆಹ್ವಾನ ಕೊಡಲು ಇಲ್ಲಿಗೆ ಬಂದಿದ್ದೇನೆ. ಕೆಲ ತಿಂಗಳುಗಳ ಬಳಿಕ ನಾನೂ ಕೂಡ ವಿಶಾಖಪಟ್ಟಣಂಗೆ ವರ್ಗಾವಣೆ ಆಗುತ್ತೇನೆ. ಮಾರ್ಚ್ 3 ಮತ್ತು 4ರಂದು ವಿಶಾಖಪಟ್ಟಣಂನಲ್ಲಿ ಜಾಗತಿಕ ಹೂಡಿಕೆದಾರರ ಶೃಂಗವನ್ನು ಆಯೋಜಿಸುತ್ತಿದ್ದೇವೆಎಂದು ಹೈದರಾಬಾದ್​ನಲ್ಲಿ ಸುದ್ದಿಗಾರರಿಗೆ ಜಗನ್ ಮೋಹನ್ ರೆಡ್ಡಿ ತಿಳಿಸಿದ್ದಾರೆ.

ವಾಸ್ತವದಲ್ಲಿ ಆಂಧ್ರದ ರಾಜಧಾನಿಯಾಗಿ ಅಮರಾವತಿ ಇದೆ. ಗುಂಟೂರು ಜಿಲ್ಲೆಯ ಭಾಗವಾಗಿದ್ದ ಅಮರಾವತಿಯಲ್ಲಿ ಶಾಸಕಾಂಗ ಕಾರ್ಯನಿರ್ವಹಿಸುವುದು ಮುಂದುವರಿಯುತ್ತದೆ. ಈಗ ವಿಶಾಖಪಟ್ಟಣವನ್ನು ಆಂಧ್ರದ ಅಧಿಕೃತ ರಾಜಧಾನಿ ನಗರವನ್ನಾಗಿ ಮಾಡಲಾಗುತ್ತದಾ ಎಂಬುದು ಖಚಿತಗೊಳ್ಳಬೇಕು. ಇದೇ ವೇಳೆ, ಆಂಧ್ರ ಉಚ್ಚ ನ್ಯಾಯಾಲಯ ಕರ್ನೂಲ್ ನಗರಕ್ಕೆ ವರ್ಗವಾಗಲಿದೆ.

ಇನ್ನಷ್ಟು ಮಾಹಿತಿ ನಿರೀಕ್ಷಿಸಿ….

Published On - 1:56 pm, Tue, 31 January 23

VIDEO: ರನೌಟ್​ ಮಾಡುವ ಮುನ್ನ ಆಟಗಾರರ ಭರ್ಜರಿ ಡ್ಯಾನ್ಸ್
VIDEO: ರನೌಟ್​ ಮಾಡುವ ಮುನ್ನ ಆಟಗಾರರ ಭರ್ಜರಿ ಡ್ಯಾನ್ಸ್
ಮತ್ತೋರ್ವ ಶಂಕಿತ ಉಗ್ರ ಫಾರೂಕ್ ಅಹ್ಮದ್ ತಡ್ವಾನ ಮನೆ ಧ್ವಂಸ
ಮತ್ತೋರ್ವ ಶಂಕಿತ ಉಗ್ರ ಫಾರೂಕ್ ಅಹ್ಮದ್ ತಡ್ವಾನ ಮನೆ ಧ್ವಂಸ
Weekly Horoscope: ಏಪ್ರಿಲ್ 28 ರಿಂದ ಮೇ 4 ರವರೆಗಿನ ವಾರ ಭವಿಷ್ಯ
Weekly Horoscope: ಏಪ್ರಿಲ್ 28 ರಿಂದ ಮೇ 4 ರವರೆಗಿನ ವಾರ ಭವಿಷ್ಯ
Daily Devotional: ಉಪವಾಸವಿದ್ದಾಗ ಹಗಲು ಹೊತ್ತಿನಲ್ಲಿ ಮಲಗಬಹುದಾ?
Daily Devotional: ಉಪವಾಸವಿದ್ದಾಗ ಹಗಲು ಹೊತ್ತಿನಲ್ಲಿ ಮಲಗಬಹುದಾ?
ಅಕ್ಷಯ ಅಮಾವಾಸ್ಯೆ: ಈ ದಿನದಂದು ಯಾವೆಲ್ಲಾ ರಾಶಿಗಳಿಗೆ ಶುಭ, ಅಶುಭ ತಿಳಿಯಿರಿ
ಅಕ್ಷಯ ಅಮಾವಾಸ್ಯೆ: ಈ ದಿನದಂದು ಯಾವೆಲ್ಲಾ ರಾಶಿಗಳಿಗೆ ಶುಭ, ಅಶುಭ ತಿಳಿಯಿರಿ
ಉಗ್ರರ ವಿರುದ್ಧ ಕ್ರಮಕೈಗೊಳ್ಳಿ, ಮೋದಿ ಜೊತೆ ನಾವಿದ್ದೇವೆ: ಮುಸ್ಲಿಂ ಮುಖಂಡರು
ಉಗ್ರರ ವಿರುದ್ಧ ಕ್ರಮಕೈಗೊಳ್ಳಿ, ಮೋದಿ ಜೊತೆ ನಾವಿದ್ದೇವೆ: ಮುಸ್ಲಿಂ ಮುಖಂಡರು
‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ
‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ