AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Andhra Capital- ವಿಶಾಖಪಟ್ಟಣಂ ಆಂಧ್ರ ರಾಜಧಾನಿಯಾಗಲಿದೆ: ಸಿಎಂ ಜಗನ್ಮೋಹನ್ ರೆಡ್ಡಿ

Vishakhapatnam To Be Andhra Capital- ವಿಶಾಖಪಟ್ಟಣಂ ನಗರವು ಆಂಧ್ರಪ್ರದೇಶದ ರಾಜಧಾನಿಯಾಗಲಿದೆ ಎಂದು ಮುಖ್ಯಮಂತ್ರಿ ವೈ ಎಸ್ ಜಗನ್ಮೋಹನ್ ರೆಡ್ಡಿ ಮಂಗಳವಾರ ತಿಳಿಸಿದ್ದಾರೆ.

Andhra Capital- ವಿಶಾಖಪಟ್ಟಣಂ ಆಂಧ್ರ ರಾಜಧಾನಿಯಾಗಲಿದೆ: ಸಿಎಂ ಜಗನ್ಮೋಹನ್ ರೆಡ್ಡಿ
ವೈ ಎಸ್ ಜಗನ್ಮೋಹನ್ ರೆಡ್ಡಿ
TV9 Web
| Edited By: |

Updated on:Jan 31, 2023 | 2:06 PM

Share

ಹೈದರಾಬಾದ್: ವಿಶಾಖಪಟ್ಟಣಂ ನಗರವು ಆಂಧ್ರಪ್ರದೇಶದ ರಾಜಧಾನಿಯಾಗಲಿದೆ (Andhra Capital) ಎಂದು ಮುಖ್ಯಮಂತ್ರಿ ವೈ ಎಸ್ ಜಗನ್ಮೋಹನ್ ರೆಡ್ಡಿ ಮಂಗಳವಾರ ತಿಳಿಸಿದ್ದಾರೆ.

ಮುಂದಿನ ದಿನಗಳಲ್ಲಿ ನಮ್ಮ ರಾಜಧಾನಿಯಾಗಲಿರುವ ವಿಶಾಖಪಟ್ಟಣಂ ನಗರಕ್ಕೆ ನಿಮಗೆಲ್ಲರಿಗೂ ಆಹ್ವಾನ ಕೊಡಲು ಇಲ್ಲಿಗೆ ಬಂದಿದ್ದೇನೆ. ಕೆಲ ತಿಂಗಳುಗಳ ಬಳಿಕ ನಾನೂ ಕೂಡ ವಿಶಾಖಪಟ್ಟಣಂಗೆ ವರ್ಗಾವಣೆ ಆಗುತ್ತೇನೆ. ಮಾರ್ಚ್ 3 ಮತ್ತು 4ರಂದು ವಿಶಾಖಪಟ್ಟಣಂನಲ್ಲಿ ಜಾಗತಿಕ ಹೂಡಿಕೆದಾರರ ಶೃಂಗವನ್ನು ಆಯೋಜಿಸುತ್ತಿದ್ದೇವೆಎಂದು ಹೈದರಾಬಾದ್​ನಲ್ಲಿ ಸುದ್ದಿಗಾರರಿಗೆ ಜಗನ್ ಮೋಹನ್ ರೆಡ್ಡಿ ತಿಳಿಸಿದ್ದಾರೆ.

ವಾಸ್ತವದಲ್ಲಿ ಆಂಧ್ರದ ರಾಜಧಾನಿಯಾಗಿ ಅಮರಾವತಿ ಇದೆ. ಗುಂಟೂರು ಜಿಲ್ಲೆಯ ಭಾಗವಾಗಿದ್ದ ಅಮರಾವತಿಯಲ್ಲಿ ಶಾಸಕಾಂಗ ಕಾರ್ಯನಿರ್ವಹಿಸುವುದು ಮುಂದುವರಿಯುತ್ತದೆ. ಈಗ ವಿಶಾಖಪಟ್ಟಣವನ್ನು ಆಂಧ್ರದ ಅಧಿಕೃತ ರಾಜಧಾನಿ ನಗರವನ್ನಾಗಿ ಮಾಡಲಾಗುತ್ತದಾ ಎಂಬುದು ಖಚಿತಗೊಳ್ಳಬೇಕು. ಇದೇ ವೇಳೆ, ಆಂಧ್ರ ಉಚ್ಚ ನ್ಯಾಯಾಲಯ ಕರ್ನೂಲ್ ನಗರಕ್ಕೆ ವರ್ಗವಾಗಲಿದೆ.

ಇನ್ನಷ್ಟು ಮಾಹಿತಿ ನಿರೀಕ್ಷಿಸಿ….

Published On - 1:56 pm, Tue, 31 January 23

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ