AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಶಾಖಪಟ್ಟಣಂ ವಿಷ ಅನಿಲ: ರಾತ್ರೋರಾತ್ರಿ ಸುತ್ತಮುತ್ತ ಗ್ರಾಮಸ್ಥರು ಏನು ಮಾಡಿದರು?

ವಿಶಾಖಪಟ್ಟಣಂ: ಒಂದೇ ದಿನದಲ್ಲಿ 11 ಬಲಿಪಡೆದ ಆಂಧ್ರದ ವಿಶಾಖಪಟ್ಟಣಂ ವಿಷಾನಿಲ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿ ಅಲ್ಲಿನ ಸುತ್ತಮುತ್ತಲಿನ ಗ್ರಾಮಸ್ಥರು ರಾತ್ರಿ ಇಡೀ ನಿದ್ದೆ ಮಾಡದೆ ಓಡಾಟ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಟಿದ ಸುಳ್ಳು ಸುದ್ದಿಗಳ ಬಗ್ಗೆ ತಲೆಕೆಡಿಸಿಕೊಂಡು ಊರು ಬಿಡಲು ಮುಂದಾಗಿದ್ರು. ಪ್ರಕರಣಕ್ಕೆ ಸಂಬಂಧಿಸಿ ಸೋಷಿಯಲ್ ಮೀಡಿಯಾದಲ್ಲಿ ನಾನಾ ರೀತಿಯ ವದಂತಿಗಳು ಹರಿದಾಡುತ್ತಿವೆ. ಮತ್ತೆ ವಿಷಾನಿಲ ಸೋರಿಕೆಯಾಗುತ್ತಿದೆ ಹಾಗೂ ಬೇರೆ ರಸಾಯನ ಸ್ಫೋಟದ ಬಗ್ಗೆ ಅಪಪ್ರಚಾರ ಮಾಡಲಾಗುತ್ತಿದೆ. ಹೀಗಾಗಿ ಭಯ ಭೀತರಾದ ನೆರೆಹೊರೆ ಗ್ರಾಮಸ್ಥರು ರಾತ್ರಿ ಇಡೀ […]

ವಿಶಾಖಪಟ್ಟಣಂ ವಿಷ ಅನಿಲ: ರಾತ್ರೋರಾತ್ರಿ ಸುತ್ತಮುತ್ತ ಗ್ರಾಮಸ್ಥರು ಏನು ಮಾಡಿದರು?
Follow us
ಸಾಧು ಶ್ರೀನಾಥ್​
|

Updated on: May 08, 2020 | 7:55 AM

ವಿಶಾಖಪಟ್ಟಣಂ: ಒಂದೇ ದಿನದಲ್ಲಿ 11 ಬಲಿಪಡೆದ ಆಂಧ್ರದ ವಿಶಾಖಪಟ್ಟಣಂ ವಿಷಾನಿಲ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿ ಅಲ್ಲಿನ ಸುತ್ತಮುತ್ತಲಿನ ಗ್ರಾಮಸ್ಥರು ರಾತ್ರಿ ಇಡೀ ನಿದ್ದೆ ಮಾಡದೆ ಓಡಾಟ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಟಿದ ಸುಳ್ಳು ಸುದ್ದಿಗಳ ಬಗ್ಗೆ ತಲೆಕೆಡಿಸಿಕೊಂಡು ಊರು ಬಿಡಲು ಮುಂದಾಗಿದ್ರು.

ಪ್ರಕರಣಕ್ಕೆ ಸಂಬಂಧಿಸಿ ಸೋಷಿಯಲ್ ಮೀಡಿಯಾದಲ್ಲಿ ನಾನಾ ರೀತಿಯ ವದಂತಿಗಳು ಹರಿದಾಡುತ್ತಿವೆ. ಮತ್ತೆ ವಿಷಾನಿಲ ಸೋರಿಕೆಯಾಗುತ್ತಿದೆ ಹಾಗೂ ಬೇರೆ ರಸಾಯನ ಸ್ಫೋಟದ ಬಗ್ಗೆ ಅಪಪ್ರಚಾರ ಮಾಡಲಾಗುತ್ತಿದೆ. ಹೀಗಾಗಿ ಭಯ ಭೀತರಾದ ನೆರೆಹೊರೆ ಗ್ರಾಮಸ್ಥರು ರಾತ್ರಿ ಇಡೀ ನಿದ್ದೆ ಮಾಡದೆ ಊರು ಬಿಡಲು ಯತ್ನಿಸಿದ್ದಾರೆ.

ವೆಂಕಟಾಪುರಂ, ಗೋಪಾಲಪಟ್ನಂ, ಪೆಂದುರ್ತಿ ಗ್ರಾಮಸ್ಥರು ಸುರಕ್ಷಿತ ಪ್ರದೇಶಗಳಿಗೆ ಹೋಗಲು ಮುಂದಾಗಿದ್ರು. ನಂತರ ಜನರು ವದಂತಿಗಳನ್ನ ನಂಬಬೇಡಿ ಎಂದು ಪೊಲೀಸರು ಮನವಿ ಮಾಡಿದ್ದಾರೆ.

ಪಂಜಾಬ್ ವಿರುದ್ಧ RCBಗೆ ಗೆಲವು: ರಾಜ್ಯಾದ್ಯಂತ ಅಭಿಮಾನಿಗಳ ಸಂಭ್ರಮಾಚರಣೆ
ಪಂಜಾಬ್ ವಿರುದ್ಧ RCBಗೆ ಗೆಲವು: ರಾಜ್ಯಾದ್ಯಂತ ಅಭಿಮಾನಿಗಳ ಸಂಭ್ರಮಾಚರಣೆ
ಪಂಜಾಬ್ ವಿರುದ್ಧ RCBಗೆ ಗೆಲವು: ಈ ಸಲ ಕಪ್​ ನಮ್ದೇ...
ಪಂಜಾಬ್ ವಿರುದ್ಧ RCBಗೆ ಗೆಲವು: ಈ ಸಲ ಕಪ್​ ನಮ್ದೇ...
ಕೆಂಪೇಗೌಡ ಪ್ರಾಧಿಕಾರಕ್ಕೆ ಸರ್ಕಾರದಿಂದ ಸುಮನಹಳ್ಳಿ ಬಳಿ 5 ಎಕರೆ ಜಾಗ: DCM
ಕೆಂಪೇಗೌಡ ಪ್ರಾಧಿಕಾರಕ್ಕೆ ಸರ್ಕಾರದಿಂದ ಸುಮನಹಳ್ಳಿ ಬಳಿ 5 ಎಕರೆ ಜಾಗ: DCM
ಕರ್ನಾಟಕದ ಜನರೇ ಕಮಲ್ ಹಾಸನ್​ಗೆ ಪಾಠ ಕಲಿಸಬೇಕು: ಯದುವೀರ್ ಒಡೆಯರ್
ಕರ್ನಾಟಕದ ಜನರೇ ಕಮಲ್ ಹಾಸನ್​ಗೆ ಪಾಠ ಕಲಿಸಬೇಕು: ಯದುವೀರ್ ಒಡೆಯರ್
ರಷ್ಯಾಗೆ ಮತ್ತೊಂದು ಹೊಡೆತ; ಕ್ರಿಮಿಯನ್ ಸೇತುವೆ ಸ್ಫೋಟಗೊಳಿಸಿದ ಉಕ್ರೇನ್​
ರಷ್ಯಾಗೆ ಮತ್ತೊಂದು ಹೊಡೆತ; ಕ್ರಿಮಿಯನ್ ಸೇತುವೆ ಸ್ಫೋಟಗೊಳಿಸಿದ ಉಕ್ರೇನ್​
ಆರ್​ಸಿಬಿ ಗೆಲ್ಲುತ್ತೆ, ಬೈಕ್​ಗಳಲ್ಲಿ ಬೆಂಗಳೂರು ಸುತ್ತುತ್ತೇವೆ: ಯುವಕರು
ಆರ್​ಸಿಬಿ ಗೆಲ್ಲುತ್ತೆ, ಬೈಕ್​ಗಳಲ್ಲಿ ಬೆಂಗಳೂರು ಸುತ್ತುತ್ತೇವೆ: ಯುವಕರು
ಕಮಲ್ ಹಾಸನ್ ವಿವಾದ: ಕನ್ನಡಿಗರು ಕಾನೂನು ಕೈಗೆ ತೆಗೆದುಕೊಳ್ಳಬೇಡಿ: ಡಿಕೆಶಿ
ಕಮಲ್ ಹಾಸನ್ ವಿವಾದ: ಕನ್ನಡಿಗರು ಕಾನೂನು ಕೈಗೆ ತೆಗೆದುಕೊಳ್ಳಬೇಡಿ: ಡಿಕೆಶಿ
ಇವತ್ತಿನ ಪಂದ್ಯ ನೋಡಲು ವಿದೇಶಗಳಿಂದಲೂ ಆಗಮಿಸಿರುವ ಭಾರತೀಯರು!
ಇವತ್ತಿನ ಪಂದ್ಯ ನೋಡಲು ವಿದೇಶಗಳಿಂದಲೂ ಆಗಮಿಸಿರುವ ಭಾರತೀಯರು!
ಶೂಟೌಟ್​​ನಲ್ಲಿ ಬಚಾವ್​ ಆಗಿದ್ದೇಗೆ? ರಿಕ್ಕಿ ರೈ ಬಿಚ್ಚಿಟ್ಟ ಸ್ಫೋಟಕ ಸತ್ಯ
ಶೂಟೌಟ್​​ನಲ್ಲಿ ಬಚಾವ್​ ಆಗಿದ್ದೇಗೆ? ರಿಕ್ಕಿ ರೈ ಬಿಚ್ಚಿಟ್ಟ ಸ್ಫೋಟಕ ಸತ್ಯ
ಐಪಿಎಲ್ ಫೈನಲ್ಸ್​ಗೆ ಮೇ 4 ಮೀಸಲಿಟ್ಟ ದಿನ, ಆಟ ನಾಳೆ ನಡೆಯುತ್ತದೆ!
ಐಪಿಎಲ್ ಫೈನಲ್ಸ್​ಗೆ ಮೇ 4 ಮೀಸಲಿಟ್ಟ ದಿನ, ಆಟ ನಾಳೆ ನಡೆಯುತ್ತದೆ!