AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿವೇಕ್ ಒಬೆರಾಯ್​ಗೂ ಡ್ರಗ್ಸ್ ಲಿಂಕ್ ಇದೆ: NCB ಸಮನ್ಸ್ ನೀಡಲಿ- ಗೃಹ ಸಚಿವ

ಮುಂಬೈ: ಸ್ಯಾಂಡಲ್​ವುಡ್​ ಜೊತೆ ಮಾದಕವಸ್ತು ಜಾಲ ತಳುಕು ಹಾಕಿಕೊಂಡಿರುವ ಪ್ರಕರಣದಲ್ಲಿ ಆರೋಪಿ 6 ಆದಿತ್ಯ ಆಳ್ವಾಗಾಗಿ ಆತನ ಭಾವ, ನಟ ವಿವೇಕ್ ಒಬೆರಾಯ್ ಮನೆಯಲ್ಲಿ ಬೆಂಗಳೂರು CCB ಪೊಲೀಸರು ನಿನ್ನೆ ಶೋಧ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ಮಹಾರಾಷ್ಟ್ರದ ಗೃಹ ಸಚಿವ ಅನಿಲ್ ದೇಶಮುಖ್ ಇದೀಗ ನಟ ವಿವೇಕ್ ಒಬೆರಾಯ್ ಮೇಲೆ ಅನುಮಾನ ವ್ಯಕ್ತಪಡಿಸಿದ್ದು, ವಿವೇಕ್ ವಿರುದ್ಧ ಅನಿಲ್ ದೇಶಮುಖ್ ಗಂಭೀರ ಆರೋಪ ಮಾಡಿದ್ದಾರೆ. ವಿವೇಕ್ ಒಬೆರಾಯ್ ಗೂ ಡ್ರಗ್ಸ್ ಲಿಂಕ್ ಇದೆ. ವಿವೇಕ್ ಒಬೆರಾಯ್-ಸಂದೀಪ್ ಸಿಂಗ್ ಗೂ […]

ವಿವೇಕ್ ಒಬೆರಾಯ್​ಗೂ ಡ್ರಗ್ಸ್ ಲಿಂಕ್ ಇದೆ: NCB ಸಮನ್ಸ್ ನೀಡಲಿ- ಗೃಹ ಸಚಿವ
ಸಾಧು ಶ್ರೀನಾಥ್​
|

Updated on:Oct 16, 2020 | 6:09 PM

Share

ಮುಂಬೈ: ಸ್ಯಾಂಡಲ್​ವುಡ್​ ಜೊತೆ ಮಾದಕವಸ್ತು ಜಾಲ ತಳುಕು ಹಾಕಿಕೊಂಡಿರುವ ಪ್ರಕರಣದಲ್ಲಿ ಆರೋಪಿ 6 ಆದಿತ್ಯ ಆಳ್ವಾಗಾಗಿ ಆತನ ಭಾವ, ನಟ ವಿವೇಕ್ ಒಬೆರಾಯ್ ಮನೆಯಲ್ಲಿ ಬೆಂಗಳೂರು CCB ಪೊಲೀಸರು ನಿನ್ನೆ ಶೋಧ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ಮಹಾರಾಷ್ಟ್ರದ ಗೃಹ ಸಚಿವ ಅನಿಲ್ ದೇಶಮುಖ್ ಇದೀಗ ನಟ ವಿವೇಕ್ ಒಬೆರಾಯ್ ಮೇಲೆ ಅನುಮಾನ ವ್ಯಕ್ತಪಡಿಸಿದ್ದು, ವಿವೇಕ್ ವಿರುದ್ಧ ಅನಿಲ್ ದೇಶಮುಖ್ ಗಂಭೀರ ಆರೋಪ ಮಾಡಿದ್ದಾರೆ.

ವಿವೇಕ್ ಒಬೆರಾಯ್ ಗೂ ಡ್ರಗ್ಸ್ ಲಿಂಕ್ ಇದೆ. ವಿವೇಕ್ ಒಬೆರಾಯ್-ಸಂದೀಪ್ ಸಿಂಗ್ ಗೂ ಸಂಬಂಧ ಇದೆ. NCB ಇವಬ್ಬರಿಗೂ ಸಮನ್ಸ್ ನೀಡಿ, ವಿಚಾರಣೆ ನಡೆಸಲಿ ಎಂದು ಗೃಹ ಸಚಿವ ಅನಿಲ್ ದೇಶಮುಖ್ ಹೇಳಿದ್ದಾರೆ. ಸಂದೀಪ್ ಸಿಂಗ್, ಮೋದಿ ಜೀವನ ಚರಿತ್ರೆ ಸಿನಿಮಾ ನಿರ್ಮಿಸಿದ್ದಾರೆ. ಈ ಸಿನಿಮಾದಲ್ಲಿ ವಿವೇಕ್ ಒಬೆರಾಯ್, ಮೋದಿ ಪಾತ್ರದಲ್ಲಿ ಅಭಿನಯಿಸಿದ್ದರು ಎಂಬುದು ಗಮನಾರ್ಹ.

Published On - 5:41 pm, Fri, 16 October 20

ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?