AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿವೇಕ್ ಒಬೆರಾಯ್​ಗೂ ಡ್ರಗ್ಸ್ ಲಿಂಕ್ ಇದೆ: NCB ಸಮನ್ಸ್ ನೀಡಲಿ- ಗೃಹ ಸಚಿವ

ಮುಂಬೈ: ಸ್ಯಾಂಡಲ್​ವುಡ್​ ಜೊತೆ ಮಾದಕವಸ್ತು ಜಾಲ ತಳುಕು ಹಾಕಿಕೊಂಡಿರುವ ಪ್ರಕರಣದಲ್ಲಿ ಆರೋಪಿ 6 ಆದಿತ್ಯ ಆಳ್ವಾಗಾಗಿ ಆತನ ಭಾವ, ನಟ ವಿವೇಕ್ ಒಬೆರಾಯ್ ಮನೆಯಲ್ಲಿ ಬೆಂಗಳೂರು CCB ಪೊಲೀಸರು ನಿನ್ನೆ ಶೋಧ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ಮಹಾರಾಷ್ಟ್ರದ ಗೃಹ ಸಚಿವ ಅನಿಲ್ ದೇಶಮುಖ್ ಇದೀಗ ನಟ ವಿವೇಕ್ ಒಬೆರಾಯ್ ಮೇಲೆ ಅನುಮಾನ ವ್ಯಕ್ತಪಡಿಸಿದ್ದು, ವಿವೇಕ್ ವಿರುದ್ಧ ಅನಿಲ್ ದೇಶಮುಖ್ ಗಂಭೀರ ಆರೋಪ ಮಾಡಿದ್ದಾರೆ. ವಿವೇಕ್ ಒಬೆರಾಯ್ ಗೂ ಡ್ರಗ್ಸ್ ಲಿಂಕ್ ಇದೆ. ವಿವೇಕ್ ಒಬೆರಾಯ್-ಸಂದೀಪ್ ಸಿಂಗ್ ಗೂ […]

ವಿವೇಕ್ ಒಬೆರಾಯ್​ಗೂ ಡ್ರಗ್ಸ್ ಲಿಂಕ್ ಇದೆ: NCB ಸಮನ್ಸ್ ನೀಡಲಿ- ಗೃಹ ಸಚಿವ
ಸಾಧು ಶ್ರೀನಾಥ್​
|

Updated on:Oct 16, 2020 | 6:09 PM

Share

ಮುಂಬೈ: ಸ್ಯಾಂಡಲ್​ವುಡ್​ ಜೊತೆ ಮಾದಕವಸ್ತು ಜಾಲ ತಳುಕು ಹಾಕಿಕೊಂಡಿರುವ ಪ್ರಕರಣದಲ್ಲಿ ಆರೋಪಿ 6 ಆದಿತ್ಯ ಆಳ್ವಾಗಾಗಿ ಆತನ ಭಾವ, ನಟ ವಿವೇಕ್ ಒಬೆರಾಯ್ ಮನೆಯಲ್ಲಿ ಬೆಂಗಳೂರು CCB ಪೊಲೀಸರು ನಿನ್ನೆ ಶೋಧ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ಮಹಾರಾಷ್ಟ್ರದ ಗೃಹ ಸಚಿವ ಅನಿಲ್ ದೇಶಮುಖ್ ಇದೀಗ ನಟ ವಿವೇಕ್ ಒಬೆರಾಯ್ ಮೇಲೆ ಅನುಮಾನ ವ್ಯಕ್ತಪಡಿಸಿದ್ದು, ವಿವೇಕ್ ವಿರುದ್ಧ ಅನಿಲ್ ದೇಶಮುಖ್ ಗಂಭೀರ ಆರೋಪ ಮಾಡಿದ್ದಾರೆ.

ವಿವೇಕ್ ಒಬೆರಾಯ್ ಗೂ ಡ್ರಗ್ಸ್ ಲಿಂಕ್ ಇದೆ. ವಿವೇಕ್ ಒಬೆರಾಯ್-ಸಂದೀಪ್ ಸಿಂಗ್ ಗೂ ಸಂಬಂಧ ಇದೆ. NCB ಇವಬ್ಬರಿಗೂ ಸಮನ್ಸ್ ನೀಡಿ, ವಿಚಾರಣೆ ನಡೆಸಲಿ ಎಂದು ಗೃಹ ಸಚಿವ ಅನಿಲ್ ದೇಶಮುಖ್ ಹೇಳಿದ್ದಾರೆ. ಸಂದೀಪ್ ಸಿಂಗ್, ಮೋದಿ ಜೀವನ ಚರಿತ್ರೆ ಸಿನಿಮಾ ನಿರ್ಮಿಸಿದ್ದಾರೆ. ಈ ಸಿನಿಮಾದಲ್ಲಿ ವಿವೇಕ್ ಒಬೆರಾಯ್, ಮೋದಿ ಪಾತ್ರದಲ್ಲಿ ಅಭಿನಯಿಸಿದ್ದರು ಎಂಬುದು ಗಮನಾರ್ಹ.

Published On - 5:41 pm, Fri, 16 October 20

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ