AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿವೇಕ್ ಒಬೆರಾಯ್​ಗೂ ಡ್ರಗ್ಸ್ ಲಿಂಕ್ ಇದೆ: NCB ಸಮನ್ಸ್ ನೀಡಲಿ- ಗೃಹ ಸಚಿವ

ಮುಂಬೈ: ಸ್ಯಾಂಡಲ್​ವುಡ್​ ಜೊತೆ ಮಾದಕವಸ್ತು ಜಾಲ ತಳುಕು ಹಾಕಿಕೊಂಡಿರುವ ಪ್ರಕರಣದಲ್ಲಿ ಆರೋಪಿ 6 ಆದಿತ್ಯ ಆಳ್ವಾಗಾಗಿ ಆತನ ಭಾವ, ನಟ ವಿವೇಕ್ ಒಬೆರಾಯ್ ಮನೆಯಲ್ಲಿ ಬೆಂಗಳೂರು CCB ಪೊಲೀಸರು ನಿನ್ನೆ ಶೋಧ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ಮಹಾರಾಷ್ಟ್ರದ ಗೃಹ ಸಚಿವ ಅನಿಲ್ ದೇಶಮುಖ್ ಇದೀಗ ನಟ ವಿವೇಕ್ ಒಬೆರಾಯ್ ಮೇಲೆ ಅನುಮಾನ ವ್ಯಕ್ತಪಡಿಸಿದ್ದು, ವಿವೇಕ್ ವಿರುದ್ಧ ಅನಿಲ್ ದೇಶಮುಖ್ ಗಂಭೀರ ಆರೋಪ ಮಾಡಿದ್ದಾರೆ. ವಿವೇಕ್ ಒಬೆರಾಯ್ ಗೂ ಡ್ರಗ್ಸ್ ಲಿಂಕ್ ಇದೆ. ವಿವೇಕ್ ಒಬೆರಾಯ್-ಸಂದೀಪ್ ಸಿಂಗ್ ಗೂ […]

ವಿವೇಕ್ ಒಬೆರಾಯ್​ಗೂ ಡ್ರಗ್ಸ್ ಲಿಂಕ್ ಇದೆ: NCB ಸಮನ್ಸ್ ನೀಡಲಿ- ಗೃಹ ಸಚಿವ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Oct 16, 2020 | 6:09 PM

Share

ಮುಂಬೈ: ಸ್ಯಾಂಡಲ್​ವುಡ್​ ಜೊತೆ ಮಾದಕವಸ್ತು ಜಾಲ ತಳುಕು ಹಾಕಿಕೊಂಡಿರುವ ಪ್ರಕರಣದಲ್ಲಿ ಆರೋಪಿ 6 ಆದಿತ್ಯ ಆಳ್ವಾಗಾಗಿ ಆತನ ಭಾವ, ನಟ ವಿವೇಕ್ ಒಬೆರಾಯ್ ಮನೆಯಲ್ಲಿ ಬೆಂಗಳೂರು CCB ಪೊಲೀಸರು ನಿನ್ನೆ ಶೋಧ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ಮಹಾರಾಷ್ಟ್ರದ ಗೃಹ ಸಚಿವ ಅನಿಲ್ ದೇಶಮುಖ್ ಇದೀಗ ನಟ ವಿವೇಕ್ ಒಬೆರಾಯ್ ಮೇಲೆ ಅನುಮಾನ ವ್ಯಕ್ತಪಡಿಸಿದ್ದು, ವಿವೇಕ್ ವಿರುದ್ಧ ಅನಿಲ್ ದೇಶಮುಖ್ ಗಂಭೀರ ಆರೋಪ ಮಾಡಿದ್ದಾರೆ.

ವಿವೇಕ್ ಒಬೆರಾಯ್ ಗೂ ಡ್ರಗ್ಸ್ ಲಿಂಕ್ ಇದೆ. ವಿವೇಕ್ ಒಬೆರಾಯ್-ಸಂದೀಪ್ ಸಿಂಗ್ ಗೂ ಸಂಬಂಧ ಇದೆ. NCB ಇವಬ್ಬರಿಗೂ ಸಮನ್ಸ್ ನೀಡಿ, ವಿಚಾರಣೆ ನಡೆಸಲಿ ಎಂದು ಗೃಹ ಸಚಿವ ಅನಿಲ್ ದೇಶಮುಖ್ ಹೇಳಿದ್ದಾರೆ. ಸಂದೀಪ್ ಸಿಂಗ್, ಮೋದಿ ಜೀವನ ಚರಿತ್ರೆ ಸಿನಿಮಾ ನಿರ್ಮಿಸಿದ್ದಾರೆ. ಈ ಸಿನಿಮಾದಲ್ಲಿ ವಿವೇಕ್ ಒಬೆರಾಯ್, ಮೋದಿ ಪಾತ್ರದಲ್ಲಿ ಅಭಿನಯಿಸಿದ್ದರು ಎಂಬುದು ಗಮನಾರ್ಹ.

Published On - 5:41 pm, Fri, 16 October 20

Follow Us
ಯಾದಗಿರಿಯಲ್ಲಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ: 6 ಜನರ ವಿರುದ್ಧ ಕೇಸ್​​
ಯಾದಗಿರಿಯಲ್ಲಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ: 6 ಜನರ ವಿರುದ್ಧ ಕೇಸ್​​
ಏಣಿಯ ಮೇಲೆ ಬ್ಯಾಲೆನ್ಸ್, ಕ್ಯಾಪ್ಟನ್ ಆಗಲು ಏನೆಲ್ಲಾ ಸಾಹಸ: ವಿಡಿಯೋ
ಏಣಿಯ ಮೇಲೆ ಬ್ಯಾಲೆನ್ಸ್, ಕ್ಯಾಪ್ಟನ್ ಆಗಲು ಏನೆಲ್ಲಾ ಸಾಹಸ: ವಿಡಿಯೋ
ಟಿ.ನರಸೀಪುರದಲ್ಲಿ ಶೋಭಾಯಾತ್ರೆಗೆ ಪ್ರತಿಯಾಗಿ ಸೌಹಾರ್ದ ಭೀಮಯಾತ್ರೆ
ಟಿ.ನರಸೀಪುರದಲ್ಲಿ ಶೋಭಾಯಾತ್ರೆಗೆ ಪ್ರತಿಯಾಗಿ ಸೌಹಾರ್ದ ಭೀಮಯಾತ್ರೆ
ತಮ್ಮದೇ ನಟನೆ ಸಿನಿಮಾ ನೋಡಿ ಕಣ್ಣೀರು ಹಾಕಿದ ನಟಿ ಮೋನಿಷಾ: ವಿಡಿಯೋ
ತಮ್ಮದೇ ನಟನೆ ಸಿನಿಮಾ ನೋಡಿ ಕಣ್ಣೀರು ಹಾಕಿದ ನಟಿ ಮೋನಿಷಾ: ವಿಡಿಯೋ
ದಕ್ಷಿಣ ಕನ್ನಡ ಜಿಲ್ಲೆ ಹೆಸರು ಬದಲಾವಣೆಗೆ ಮುಂದಾದ ಸರ್ಕಾರ
ದಕ್ಷಿಣ ಕನ್ನಡ ಜಿಲ್ಲೆ ಹೆಸರು ಬದಲಾವಣೆಗೆ ಮುಂದಾದ ಸರ್ಕಾರ
ತುಳು 2ನೇ ಭಾಷೆಯನ್ನಾಗಿ ಘೋಷಣೆ: ಕುಣಿದು ಕುಪ್ಪಳಿಸಿದ ಶಾಸಕ ಅಶೋಕ್ ರೈ
ತುಳು 2ನೇ ಭಾಷೆಯನ್ನಾಗಿ ಘೋಷಣೆ: ಕುಣಿದು ಕುಪ್ಪಳಿಸಿದ ಶಾಸಕ ಅಶೋಕ್ ರೈ
ಆ ಕಾಲದಲ್ಲೇ ಹಿಂದಿಯವರು ಅನಂತ್ ನಾಗ್ ಬಗ್ಗೆ ಮಾತಾಡುತ್ತಿದ್ದರು: ಉಪೇಂದ್ರ
ಆ ಕಾಲದಲ್ಲೇ ಹಿಂದಿಯವರು ಅನಂತ್ ನಾಗ್ ಬಗ್ಗೆ ಮಾತಾಡುತ್ತಿದ್ದರು: ಉಪೇಂದ್ರ
ಟಿ. ನರಸಿಪುರದಲ್ಲಿ ಗಣೇಶ ಮೂರ್ತಿ ಶೋಭಾಯಾತ್ರೆ ನೇರಪ್ರಸಾರ
ಟಿ. ನರಸಿಪುರದಲ್ಲಿ ಗಣೇಶ ಮೂರ್ತಿ ಶೋಭಾಯಾತ್ರೆ ನೇರಪ್ರಸಾರ
ತುಳು ರಾಜ್ಯದ 2ನೇ ಭಾಷೆ:ಮಂಗಳೂರಿನಲ್ಲಿ ಮುಗಿಲು ಮುಟ್ಟಿದ ಸಂಭ್ರಮ
ತುಳು ರಾಜ್ಯದ 2ನೇ ಭಾಷೆ:ಮಂಗಳೂರಿನಲ್ಲಿ ಮುಗಿಲು ಮುಟ್ಟಿದ ಸಂಭ್ರಮ
ಉಪೇಂದ್ರ ಹುಟ್ಟುಹಬ್ಬದ ಸಂಭ್ರಮ; ಹೊಸ ಸಿನಿಮಾ ಪೋಸ್ಟರ್ ಬಿಡುಗಡೆ
ಉಪೇಂದ್ರ ಹುಟ್ಟುಹಬ್ಬದ ಸಂಭ್ರಮ; ಹೊಸ ಸಿನಿಮಾ ಪೋಸ್ಟರ್ ಬಿಡುಗಡೆ