AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿವೇಕ್ ಒಬೆರಾಯ್​ಗೂ ಡ್ರಗ್ಸ್ ಲಿಂಕ್ ಇದೆ: NCB ಸಮನ್ಸ್ ನೀಡಲಿ- ಗೃಹ ಸಚಿವ

ಮುಂಬೈ: ಸ್ಯಾಂಡಲ್​ವುಡ್​ ಜೊತೆ ಮಾದಕವಸ್ತು ಜಾಲ ತಳುಕು ಹಾಕಿಕೊಂಡಿರುವ ಪ್ರಕರಣದಲ್ಲಿ ಆರೋಪಿ 6 ಆದಿತ್ಯ ಆಳ್ವಾಗಾಗಿ ಆತನ ಭಾವ, ನಟ ವಿವೇಕ್ ಒಬೆರಾಯ್ ಮನೆಯಲ್ಲಿ ಬೆಂಗಳೂರು CCB ಪೊಲೀಸರು ನಿನ್ನೆ ಶೋಧ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ಮಹಾರಾಷ್ಟ್ರದ ಗೃಹ ಸಚಿವ ಅನಿಲ್ ದೇಶಮುಖ್ ಇದೀಗ ನಟ ವಿವೇಕ್ ಒಬೆರಾಯ್ ಮೇಲೆ ಅನುಮಾನ ವ್ಯಕ್ತಪಡಿಸಿದ್ದು, ವಿವೇಕ್ ವಿರುದ್ಧ ಅನಿಲ್ ದೇಶಮುಖ್ ಗಂಭೀರ ಆರೋಪ ಮಾಡಿದ್ದಾರೆ. ವಿವೇಕ್ ಒಬೆರಾಯ್ ಗೂ ಡ್ರಗ್ಸ್ ಲಿಂಕ್ ಇದೆ. ವಿವೇಕ್ ಒಬೆರಾಯ್-ಸಂದೀಪ್ ಸಿಂಗ್ ಗೂ […]

ವಿವೇಕ್ ಒಬೆರಾಯ್​ಗೂ ಡ್ರಗ್ಸ್ ಲಿಂಕ್ ಇದೆ: NCB ಸಮನ್ಸ್ ನೀಡಲಿ- ಗೃಹ ಸಚಿವ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Oct 16, 2020 | 6:09 PM

Share

ಮುಂಬೈ: ಸ್ಯಾಂಡಲ್​ವುಡ್​ ಜೊತೆ ಮಾದಕವಸ್ತು ಜಾಲ ತಳುಕು ಹಾಕಿಕೊಂಡಿರುವ ಪ್ರಕರಣದಲ್ಲಿ ಆರೋಪಿ 6 ಆದಿತ್ಯ ಆಳ್ವಾಗಾಗಿ ಆತನ ಭಾವ, ನಟ ವಿವೇಕ್ ಒಬೆರಾಯ್ ಮನೆಯಲ್ಲಿ ಬೆಂಗಳೂರು CCB ಪೊಲೀಸರು ನಿನ್ನೆ ಶೋಧ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ಮಹಾರಾಷ್ಟ್ರದ ಗೃಹ ಸಚಿವ ಅನಿಲ್ ದೇಶಮುಖ್ ಇದೀಗ ನಟ ವಿವೇಕ್ ಒಬೆರಾಯ್ ಮೇಲೆ ಅನುಮಾನ ವ್ಯಕ್ತಪಡಿಸಿದ್ದು, ವಿವೇಕ್ ವಿರುದ್ಧ ಅನಿಲ್ ದೇಶಮುಖ್ ಗಂಭೀರ ಆರೋಪ ಮಾಡಿದ್ದಾರೆ.

ವಿವೇಕ್ ಒಬೆರಾಯ್ ಗೂ ಡ್ರಗ್ಸ್ ಲಿಂಕ್ ಇದೆ. ವಿವೇಕ್ ಒಬೆರಾಯ್-ಸಂದೀಪ್ ಸಿಂಗ್ ಗೂ ಸಂಬಂಧ ಇದೆ. NCB ಇವಬ್ಬರಿಗೂ ಸಮನ್ಸ್ ನೀಡಿ, ವಿಚಾರಣೆ ನಡೆಸಲಿ ಎಂದು ಗೃಹ ಸಚಿವ ಅನಿಲ್ ದೇಶಮುಖ್ ಹೇಳಿದ್ದಾರೆ. ಸಂದೀಪ್ ಸಿಂಗ್, ಮೋದಿ ಜೀವನ ಚರಿತ್ರೆ ಸಿನಿಮಾ ನಿರ್ಮಿಸಿದ್ದಾರೆ. ಈ ಸಿನಿಮಾದಲ್ಲಿ ವಿವೇಕ್ ಒಬೆರಾಯ್, ಮೋದಿ ಪಾತ್ರದಲ್ಲಿ ಅಭಿನಯಿಸಿದ್ದರು ಎಂಬುದು ಗಮನಾರ್ಹ.

Published On - 5:41 pm, Fri, 16 October 20

Follow Us
ಮೈಸೂರು ದಸರಾ 2026: ಅರಮನೆಗೆ ಬಂದ ಗಜಪಡೆಗೆ ಭವ್ಯ ಸ್ವಾಗತ
ಮೈಸೂರು ದಸರಾ 2026: ಅರಮನೆಗೆ ಬಂದ ಗಜಪಡೆಗೆ ಭವ್ಯ ಸ್ವಾಗತ
ಲೋಕಾ ದಾಳಿಗೆ ಹೆದರಿ ರಾಜೀನಾಮೆ ಕೊಟ್ಟಿದ್ದ ವಿಶೇಷ ಭೂ ಸ್ವಾಧೀನ ಅಧಿಕಾರಿ!
ಲೋಕಾ ದಾಳಿಗೆ ಹೆದರಿ ರಾಜೀನಾಮೆ ಕೊಟ್ಟಿದ್ದ ವಿಶೇಷ ಭೂ ಸ್ವಾಧೀನ ಅಧಿಕಾರಿ!
ಇಂದು ಅರಮನೆ ಪ್ರವೇಶಿಸಲಿರುವ ಗಜಪಡೆ, ಅರಣ್ಯ ಭವನದಲ್ಲಿ ವಿಶೇಷ ಪೂಜೆ
ಇಂದು ಅರಮನೆ ಪ್ರವೇಶಿಸಲಿರುವ ಗಜಪಡೆ, ಅರಣ್ಯ ಭವನದಲ್ಲಿ ವಿಶೇಷ ಪೂಜೆ
ಜಾತ್ರೆ ಸಮಯದಲ್ಲಿ ಮನೆಯಲ್ಲಿ ಒಲೆ ಹಚ್ಚುವಂತಿಲ್ಲ!
ಜಾತ್ರೆ ಸಮಯದಲ್ಲಿ ಮನೆಯಲ್ಲಿ ಒಲೆ ಹಚ್ಚುವಂತಿಲ್ಲ!
ಬೆಂಗಳೂರಿನಲ್ಲಿ ದಕ್ಷಿಣ ಕೊರಿಯಾ ಕಂಪನಿ ಕಾರ್ಯಾರಂಭ: 350 ಜನರಿಗೆ ಉದ್ಯೋಗ
ಬೆಂಗಳೂರಿನಲ್ಲಿ ದಕ್ಷಿಣ ಕೊರಿಯಾ ಕಂಪನಿ ಕಾರ್ಯಾರಂಭ: 350 ಜನರಿಗೆ ಉದ್ಯೋಗ
ಇಂದು ಯಜುರುಪಾಕರ್ಮ, ರಕ್ಷಾ ಬಂಧನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಯಜುರುಪಾಕರ್ಮ, ರಕ್ಷಾ ಬಂಧನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ನೀರಿನಲ್ಲಿ ಕೊಚ್ಚಿಬಂದ ಸಿಲಿಂಡರ್​​ಗಾಗಿ ಪ್ರವಾಹದ ನೀರಿಗೆ ಹಾರಿದ ನೇಪಾಳದ ಜನ
ನೀರಿನಲ್ಲಿ ಕೊಚ್ಚಿಬಂದ ಸಿಲಿಂಡರ್​​ಗಾಗಿ ಪ್ರವಾಹದ ನೀರಿಗೆ ಹಾರಿದ ನೇಪಾಳದ ಜನ
ಚಿಕ್ಕಣ್ಣ ಮದುವೆ ಸಂಭ್ರಮ ಶುರು; ಅರಿಶಿಣ ಶಾಸ್ತ್ರದ ಖುಷಿಯಲ್ಲಿ ಪಾವನಾ
ಚಿಕ್ಕಣ್ಣ ಮದುವೆ ಸಂಭ್ರಮ ಶುರು; ಅರಿಶಿಣ ಶಾಸ್ತ್ರದ ಖುಷಿಯಲ್ಲಿ ಪಾವನಾ
ಕರ್ನಾಟಕದಲ್ಲಿ ಲೂಸ್ ಅಡುಗೆ ಎಣ್ಣೆ ಮಾರಾಟ ನಿಷೇಧಕ್ಕೆ ಚಿಂತನೆ
ಕರ್ನಾಟಕದಲ್ಲಿ ಲೂಸ್ ಅಡುಗೆ ಎಣ್ಣೆ ಮಾರಾಟ ನಿಷೇಧಕ್ಕೆ ಚಿಂತನೆ
ನೇಪಾಳದ ಪ್ರವಾಹಕ್ಕೆ 332 ಜನ ಸಾವು; ಡ್ರೋನ್ ವಿಡಿಯೋದಲ್ಲಿ ದುರಂತ ಸೆರೆ
ನೇಪಾಳದ ಪ್ರವಾಹಕ್ಕೆ 332 ಜನ ಸಾವು; ಡ್ರೋನ್ ವಿಡಿಯೋದಲ್ಲಿ ದುರಂತ ಸೆರೆ