AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿವೇಕ್ ಒಬೆರಾಯ್​ಗೂ ಡ್ರಗ್ಸ್ ಲಿಂಕ್ ಇದೆ: NCB ಸಮನ್ಸ್ ನೀಡಲಿ- ಗೃಹ ಸಚಿವ

ಮುಂಬೈ: ಸ್ಯಾಂಡಲ್​ವುಡ್​ ಜೊತೆ ಮಾದಕವಸ್ತು ಜಾಲ ತಳುಕು ಹಾಕಿಕೊಂಡಿರುವ ಪ್ರಕರಣದಲ್ಲಿ ಆರೋಪಿ 6 ಆದಿತ್ಯ ಆಳ್ವಾಗಾಗಿ ಆತನ ಭಾವ, ನಟ ವಿವೇಕ್ ಒಬೆರಾಯ್ ಮನೆಯಲ್ಲಿ ಬೆಂಗಳೂರು CCB ಪೊಲೀಸರು ನಿನ್ನೆ ಶೋಧ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ಮಹಾರಾಷ್ಟ್ರದ ಗೃಹ ಸಚಿವ ಅನಿಲ್ ದೇಶಮುಖ್ ಇದೀಗ ನಟ ವಿವೇಕ್ ಒಬೆರಾಯ್ ಮೇಲೆ ಅನುಮಾನ ವ್ಯಕ್ತಪಡಿಸಿದ್ದು, ವಿವೇಕ್ ವಿರುದ್ಧ ಅನಿಲ್ ದೇಶಮುಖ್ ಗಂಭೀರ ಆರೋಪ ಮಾಡಿದ್ದಾರೆ. ವಿವೇಕ್ ಒಬೆರಾಯ್ ಗೂ ಡ್ರಗ್ಸ್ ಲಿಂಕ್ ಇದೆ. ವಿವೇಕ್ ಒಬೆರಾಯ್-ಸಂದೀಪ್ ಸಿಂಗ್ ಗೂ […]

ವಿವೇಕ್ ಒಬೆರಾಯ್​ಗೂ ಡ್ರಗ್ಸ್ ಲಿಂಕ್ ಇದೆ: NCB ಸಮನ್ಸ್ ನೀಡಲಿ- ಗೃಹ ಸಚಿವ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Oct 16, 2020 | 6:09 PM

Share

ಮುಂಬೈ: ಸ್ಯಾಂಡಲ್​ವುಡ್​ ಜೊತೆ ಮಾದಕವಸ್ತು ಜಾಲ ತಳುಕು ಹಾಕಿಕೊಂಡಿರುವ ಪ್ರಕರಣದಲ್ಲಿ ಆರೋಪಿ 6 ಆದಿತ್ಯ ಆಳ್ವಾಗಾಗಿ ಆತನ ಭಾವ, ನಟ ವಿವೇಕ್ ಒಬೆರಾಯ್ ಮನೆಯಲ್ಲಿ ಬೆಂಗಳೂರು CCB ಪೊಲೀಸರು ನಿನ್ನೆ ಶೋಧ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ಮಹಾರಾಷ್ಟ್ರದ ಗೃಹ ಸಚಿವ ಅನಿಲ್ ದೇಶಮುಖ್ ಇದೀಗ ನಟ ವಿವೇಕ್ ಒಬೆರಾಯ್ ಮೇಲೆ ಅನುಮಾನ ವ್ಯಕ್ತಪಡಿಸಿದ್ದು, ವಿವೇಕ್ ವಿರುದ್ಧ ಅನಿಲ್ ದೇಶಮುಖ್ ಗಂಭೀರ ಆರೋಪ ಮಾಡಿದ್ದಾರೆ.

ವಿವೇಕ್ ಒಬೆರಾಯ್ ಗೂ ಡ್ರಗ್ಸ್ ಲಿಂಕ್ ಇದೆ. ವಿವೇಕ್ ಒಬೆರಾಯ್-ಸಂದೀಪ್ ಸಿಂಗ್ ಗೂ ಸಂಬಂಧ ಇದೆ. NCB ಇವಬ್ಬರಿಗೂ ಸಮನ್ಸ್ ನೀಡಿ, ವಿಚಾರಣೆ ನಡೆಸಲಿ ಎಂದು ಗೃಹ ಸಚಿವ ಅನಿಲ್ ದೇಶಮುಖ್ ಹೇಳಿದ್ದಾರೆ. ಸಂದೀಪ್ ಸಿಂಗ್, ಮೋದಿ ಜೀವನ ಚರಿತ್ರೆ ಸಿನಿಮಾ ನಿರ್ಮಿಸಿದ್ದಾರೆ. ಈ ಸಿನಿಮಾದಲ್ಲಿ ವಿವೇಕ್ ಒಬೆರಾಯ್, ಮೋದಿ ಪಾತ್ರದಲ್ಲಿ ಅಭಿನಯಿಸಿದ್ದರು ಎಂಬುದು ಗಮನಾರ್ಹ.

Published On - 5:41 pm, Fri, 16 October 20

Follow Us
ಇಂದು ಈ ರಾಶಿಯವರಿಗೆ ಇಂದು ಅನಾರೋಗ್ಯ ಕಾಡಬಹುದು, ಎಚ್ಚರ!
ಇಂದು ಈ ರಾಶಿಯವರಿಗೆ ಇಂದು ಅನಾರೋಗ್ಯ ಕಾಡಬಹುದು, ಎಚ್ಚರ!
ಭಾವಿ ಪತ್ನಿಗೆ ಹಾಕಿದ್ದ ಚಿನ್ನ ನಕಲಿ: ಮದ್ವೆ ಕ್ಯಾನ್ಸಲ್, ಕಂಗಾಲಾದ ಯುವಕ
ಭಾವಿ ಪತ್ನಿಗೆ ಹಾಕಿದ್ದ ಚಿನ್ನ ನಕಲಿ: ಮದ್ವೆ ಕ್ಯಾನ್ಸಲ್, ಕಂಗಾಲಾದ ಯುವಕ
ಜಮ್ಮು ಕಾಶ್ಮೀರದ ಬಾರಾಮುಲ್ಲಾದಲ್ಲಿ ಸೇತುವೆ ಕುಸಿತ; 10 ಜನರಿಗೆ ಗಾಯ
ಜಮ್ಮು ಕಾಶ್ಮೀರದ ಬಾರಾಮುಲ್ಲಾದಲ್ಲಿ ಸೇತುವೆ ಕುಸಿತ; 10 ಜನರಿಗೆ ಗಾಯ
ಮಂಗಳೂರಿಗೆ ಬಂದ ಶಾರುಖ್ ಖಾನ್, ಬಾದ್​​ಶಾನ ನೋಡಲು ಮುಗಿಬಿದ್ದ ಜನ
ಮಂಗಳೂರಿಗೆ ಬಂದ ಶಾರುಖ್ ಖಾನ್, ಬಾದ್​​ಶಾನ ನೋಡಲು ಮುಗಿಬಿದ್ದ ಜನ
ಅಂಗಡಿ ಗೋಡೆ ಕೊರೆದು 10 ಕೆಜಿ ಬೆಳ್ಳಿ ಕಳ್ಳತನ ಕೇಸ್​​: ಯುವಕ ಅರೆಸ್ಟ್
ಅಂಗಡಿ ಗೋಡೆ ಕೊರೆದು 10 ಕೆಜಿ ಬೆಳ್ಳಿ ಕಳ್ಳತನ ಕೇಸ್​​: ಯುವಕ ಅರೆಸ್ಟ್
33 ಕ್ರಸ್ಟ್ ಗೇಟ್ ಚೇಂಜ್ ಮಾಡಿ ಉದ್ಘಾಟಿಸಿದ್ದು ನನ್ನ ಭಾಗ್ಯ: ಡಿಕೆಶಿ
33 ಕ್ರಸ್ಟ್ ಗೇಟ್ ಚೇಂಜ್ ಮಾಡಿ ಉದ್ಘಾಟಿಸಿದ್ದು ನನ್ನ ಭಾಗ್ಯ: ಡಿಕೆಶಿ
ಕೃಷಿ ತಾಪಂಡ ಮನೆಯಲ್ಲಿ ಉದ್ಯಮಿ ವೈಶಾಖ್ ಸಾವು, ಆಪ್ತ ಗೆಳೆಯ ಹೇಳಿದ್ದೇನು?
ಕೃಷಿ ತಾಪಂಡ ಮನೆಯಲ್ಲಿ ಉದ್ಯಮಿ ವೈಶಾಖ್ ಸಾವು, ಆಪ್ತ ಗೆಳೆಯ ಹೇಳಿದ್ದೇನು?
ಜೂ 28ರಂದು ರಾಷ್ಟ್ರೀಯ ಲಸಿಕಾ ದಿನ: ಚಿಕ್ಕ ಮಕ್ಕಳಿಗೆ ತಪ್ಪದೇ ಲಸಿಕೆ ಹಾಕಿಸಿ
ಜೂ 28ರಂದು ರಾಷ್ಟ್ರೀಯ ಲಸಿಕಾ ದಿನ: ಚಿಕ್ಕ ಮಕ್ಕಳಿಗೆ ತಪ್ಪದೇ ಲಸಿಕೆ ಹಾಕಿಸಿ
ಮುತ್ತತ್ತಿ ದುರಂತ: ಕೊನೇ ಕ್ಷಣದ ವಿಡಿಯೋ ವೈರಲ್
ಮುತ್ತತ್ತಿ ದುರಂತ: ಕೊನೇ ಕ್ಷಣದ ವಿಡಿಯೋ ವೈರಲ್
ಮೂರು ರಾಜ್ಯಗಳ ಮುಖ್ಯಮಂತ್ರಿಗಳಿಂದ ಕ್ರಸ್ಟ್ ಗೇಟ್‌ಗಳು ಲೋಕಾರ್ಪಣೆ
ಮೂರು ರಾಜ್ಯಗಳ ಮುಖ್ಯಮಂತ್ರಿಗಳಿಂದ ಕ್ರಸ್ಟ್ ಗೇಟ್‌ಗಳು ಲೋಕಾರ್ಪಣೆ