AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vizag Accident: ವಿಶಾಖಪಟ್ಟಣಂನ ಅರಕು ಘಾಟ್​​ ರಸ್ತೆಯಲ್ಲಿ ಖಾಸಗಿ ಬಸ್​​ ಕಂದಕಕ್ಕೆ ಉರುಳಿ 8 ಪ್ರಯಾಣಿಕರು ಸಾವು

ಖಾಸಗಿ ಬಸ್​​ ಕಂದಕಕ್ಕೆ ಉರುಳಿ 8 ಪ್ರಯಾಣಿಕರು ಸಾವನ್ನಪ್ಪಿರುವ ಘಟನೆ ಆಂಧ್ರಪ್ರದೇಶದ ವಿಶಾಖಪಟ್ಟಣಂ ಜಿಲ್ಲೆಯ ಅರಕು ಘಾಟ್​ನಲ್ಲಿ ನಡೆದಿದೆ. ಅರಕು ಘಾಟ್​​ ರಸ್ತೆಯಲ್ಲಿ ಖಾಸಗಿ ಬಸ್​​ ಪ್ರಪಾತಕ್ಕೆ ಬಿದ್ದಿದೆ.

Vizag Accident: ವಿಶಾಖಪಟ್ಟಣಂನ ಅರಕು ಘಾಟ್​​ ರಸ್ತೆಯಲ್ಲಿ ಖಾಸಗಿ ಬಸ್​​ ಕಂದಕಕ್ಕೆ ಉರುಳಿ 8 ಪ್ರಯಾಣಿಕರು ಸಾವು
ಖಾಸಗಿ ಬಸ್​​ ಕಂದಕಕ್ಕೆ ಉರುಳಿ 8 ಪ್ರಯಾಣಿಕರು ಸಾವು
KUSHAL V
| Edited By: |

Updated on:Feb 12, 2021 | 10:43 PM

Share

ಹೈದರಾಬಾದ್​: ಖಾಸಗಿ ಬಸ್​​ ಕಂದಕಕ್ಕೆ ಉರುಳಿ 8 ಪ್ರಯಾಣಿಕರು ಸಾವನ್ನಪ್ಪಿರುವ ಘಟನೆ ಆಂಧ್ರಪ್ರದೇಶದ ವಿಶಾಖಪಟ್ಟಣಂ ಜಿಲ್ಲೆಯ ಅರಕು ಘಾಟ್​ನಲ್ಲಿ ನಡೆದಿದೆ. ಅರಕು ಘಾಟ್​​ ರಸ್ತೆಯಲ್ಲಿ ಖಾಸಗಿ ಬಸ್​​ ಪ್ರಪಾತಕ್ಕೆ ಬಿದ್ದಿದೆ.

ಖಾಸಗಿ ಟೂರಿಸ್ಟ್ ಬಸ್ ಸುಮಾರು 100 ಅಡಿ ಕಂದಕಕ್ಕೆ ಬಿದ್ದಿರುವ ಮಾಹಿತಿ ಸಿಕ್ಕಿದೆ. ಇನ್ನು, ಬಸ್​​ನಲ್ಲಿದ್ದ 15ಕ್ಕೂ ಹೆಚ್ಚು ಪ್ರಯಾಣಿಕರಿಗೆ‌ ಗಾಯಗಳಾಗಿದೆ. ಗಾಯಾಳುಗಳನ್ನು ಎಸ್.‌ಕೋಟ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃತಪಟ್ಟ 8 ಪ್ರಯಾಣಿಕರು ಹೈದರಾಬಾದ್​​​​​ ಮೂಲದವರು. TS09 5729 ಎಂಬ ನೋಂದಣಿ ಸಂಖ್ಯೆಯ ದಿನೇಶ್​ ಟ್ರಾವೆಲ್ಸ್ ಬಸ್ ಅಪಘಾತಕ್ಕೀಡಾಗಿದೆ. ಬಸ್ ದುರ್ಘಟನೆಯಲ್ಲಿ ಸಂಪೂರ್ಣ ನುಜ್ಜುಗುಜ್ಜಾಗಿದೆ.

ಇದನ್ನೂ ಓದಿ: Sampath Raj ಪರಪ್ಪನ ಅಗ್ರಹಾರ ಜೈಲಿನಿಂದ ಸಂಪತ್ ರಾಜ್ ಬಿಡುಗಡೆ

Published On - 9:34 pm, Fri, 12 February 21

Follow Us
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ