AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vizag Accident: ವಿಶಾಖಪಟ್ಟಣಂನ ಅರಕು ಘಾಟ್​​ ರಸ್ತೆಯಲ್ಲಿ ಖಾಸಗಿ ಬಸ್​​ ಕಂದಕಕ್ಕೆ ಉರುಳಿ 8 ಪ್ರಯಾಣಿಕರು ಸಾವು

ಖಾಸಗಿ ಬಸ್​​ ಕಂದಕಕ್ಕೆ ಉರುಳಿ 8 ಪ್ರಯಾಣಿಕರು ಸಾವನ್ನಪ್ಪಿರುವ ಘಟನೆ ಆಂಧ್ರಪ್ರದೇಶದ ವಿಶಾಖಪಟ್ಟಣಂ ಜಿಲ್ಲೆಯ ಅರಕು ಘಾಟ್​ನಲ್ಲಿ ನಡೆದಿದೆ. ಅರಕು ಘಾಟ್​​ ರಸ್ತೆಯಲ್ಲಿ ಖಾಸಗಿ ಬಸ್​​ ಪ್ರಪಾತಕ್ಕೆ ಬಿದ್ದಿದೆ.

Vizag Accident: ವಿಶಾಖಪಟ್ಟಣಂನ ಅರಕು ಘಾಟ್​​ ರಸ್ತೆಯಲ್ಲಿ ಖಾಸಗಿ ಬಸ್​​ ಕಂದಕಕ್ಕೆ ಉರುಳಿ 8 ಪ್ರಯಾಣಿಕರು ಸಾವು
ಖಾಸಗಿ ಬಸ್​​ ಕಂದಕಕ್ಕೆ ಉರುಳಿ 8 ಪ್ರಯಾಣಿಕರು ಸಾವು
KUSHAL V
| Edited By: |

Updated on:Feb 12, 2021 | 10:43 PM

Share

ಹೈದರಾಬಾದ್​: ಖಾಸಗಿ ಬಸ್​​ ಕಂದಕಕ್ಕೆ ಉರುಳಿ 8 ಪ್ರಯಾಣಿಕರು ಸಾವನ್ನಪ್ಪಿರುವ ಘಟನೆ ಆಂಧ್ರಪ್ರದೇಶದ ವಿಶಾಖಪಟ್ಟಣಂ ಜಿಲ್ಲೆಯ ಅರಕು ಘಾಟ್​ನಲ್ಲಿ ನಡೆದಿದೆ. ಅರಕು ಘಾಟ್​​ ರಸ್ತೆಯಲ್ಲಿ ಖಾಸಗಿ ಬಸ್​​ ಪ್ರಪಾತಕ್ಕೆ ಬಿದ್ದಿದೆ.

ಖಾಸಗಿ ಟೂರಿಸ್ಟ್ ಬಸ್ ಸುಮಾರು 100 ಅಡಿ ಕಂದಕಕ್ಕೆ ಬಿದ್ದಿರುವ ಮಾಹಿತಿ ಸಿಕ್ಕಿದೆ. ಇನ್ನು, ಬಸ್​​ನಲ್ಲಿದ್ದ 15ಕ್ಕೂ ಹೆಚ್ಚು ಪ್ರಯಾಣಿಕರಿಗೆ‌ ಗಾಯಗಳಾಗಿದೆ. ಗಾಯಾಳುಗಳನ್ನು ಎಸ್.‌ಕೋಟ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃತಪಟ್ಟ 8 ಪ್ರಯಾಣಿಕರು ಹೈದರಾಬಾದ್​​​​​ ಮೂಲದವರು. TS09 5729 ಎಂಬ ನೋಂದಣಿ ಸಂಖ್ಯೆಯ ದಿನೇಶ್​ ಟ್ರಾವೆಲ್ಸ್ ಬಸ್ ಅಪಘಾತಕ್ಕೀಡಾಗಿದೆ. ಬಸ್ ದುರ್ಘಟನೆಯಲ್ಲಿ ಸಂಪೂರ್ಣ ನುಜ್ಜುಗುಜ್ಜಾಗಿದೆ.

ಇದನ್ನೂ ಓದಿ: Sampath Raj ಪರಪ್ಪನ ಅಗ್ರಹಾರ ಜೈಲಿನಿಂದ ಸಂಪತ್ ರಾಜ್ ಬಿಡುಗಡೆ

Published On - 9:34 pm, Fri, 12 February 21

ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ