AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vizag Accident: ವಿಶಾಖಪಟ್ಟಣಂನ ಅರಕು ಘಾಟ್​​ ರಸ್ತೆಯಲ್ಲಿ ಖಾಸಗಿ ಬಸ್​​ ಕಂದಕಕ್ಕೆ ಉರುಳಿ 8 ಪ್ರಯಾಣಿಕರು ಸಾವು

ಖಾಸಗಿ ಬಸ್​​ ಕಂದಕಕ್ಕೆ ಉರುಳಿ 8 ಪ್ರಯಾಣಿಕರು ಸಾವನ್ನಪ್ಪಿರುವ ಘಟನೆ ಆಂಧ್ರಪ್ರದೇಶದ ವಿಶಾಖಪಟ್ಟಣಂ ಜಿಲ್ಲೆಯ ಅರಕು ಘಾಟ್​ನಲ್ಲಿ ನಡೆದಿದೆ. ಅರಕು ಘಾಟ್​​ ರಸ್ತೆಯಲ್ಲಿ ಖಾಸಗಿ ಬಸ್​​ ಪ್ರಪಾತಕ್ಕೆ ಬಿದ್ದಿದೆ.

Vizag Accident: ವಿಶಾಖಪಟ್ಟಣಂನ ಅರಕು ಘಾಟ್​​ ರಸ್ತೆಯಲ್ಲಿ ಖಾಸಗಿ ಬಸ್​​ ಕಂದಕಕ್ಕೆ ಉರುಳಿ 8 ಪ್ರಯಾಣಿಕರು ಸಾವು
ಖಾಸಗಿ ಬಸ್​​ ಕಂದಕಕ್ಕೆ ಉರುಳಿ 8 ಪ್ರಯಾಣಿಕರು ಸಾವು
KUSHAL V
| Edited By: |

Updated on:Feb 12, 2021 | 10:43 PM

Share

ಹೈದರಾಬಾದ್​: ಖಾಸಗಿ ಬಸ್​​ ಕಂದಕಕ್ಕೆ ಉರುಳಿ 8 ಪ್ರಯಾಣಿಕರು ಸಾವನ್ನಪ್ಪಿರುವ ಘಟನೆ ಆಂಧ್ರಪ್ರದೇಶದ ವಿಶಾಖಪಟ್ಟಣಂ ಜಿಲ್ಲೆಯ ಅರಕು ಘಾಟ್​ನಲ್ಲಿ ನಡೆದಿದೆ. ಅರಕು ಘಾಟ್​​ ರಸ್ತೆಯಲ್ಲಿ ಖಾಸಗಿ ಬಸ್​​ ಪ್ರಪಾತಕ್ಕೆ ಬಿದ್ದಿದೆ.

ಖಾಸಗಿ ಟೂರಿಸ್ಟ್ ಬಸ್ ಸುಮಾರು 100 ಅಡಿ ಕಂದಕಕ್ಕೆ ಬಿದ್ದಿರುವ ಮಾಹಿತಿ ಸಿಕ್ಕಿದೆ. ಇನ್ನು, ಬಸ್​​ನಲ್ಲಿದ್ದ 15ಕ್ಕೂ ಹೆಚ್ಚು ಪ್ರಯಾಣಿಕರಿಗೆ‌ ಗಾಯಗಳಾಗಿದೆ. ಗಾಯಾಳುಗಳನ್ನು ಎಸ್.‌ಕೋಟ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃತಪಟ್ಟ 8 ಪ್ರಯಾಣಿಕರು ಹೈದರಾಬಾದ್​​​​​ ಮೂಲದವರು. TS09 5729 ಎಂಬ ನೋಂದಣಿ ಸಂಖ್ಯೆಯ ದಿನೇಶ್​ ಟ್ರಾವೆಲ್ಸ್ ಬಸ್ ಅಪಘಾತಕ್ಕೀಡಾಗಿದೆ. ಬಸ್ ದುರ್ಘಟನೆಯಲ್ಲಿ ಸಂಪೂರ್ಣ ನುಜ್ಜುಗುಜ್ಜಾಗಿದೆ.

ಇದನ್ನೂ ಓದಿ: Sampath Raj ಪರಪ್ಪನ ಅಗ್ರಹಾರ ಜೈಲಿನಿಂದ ಸಂಪತ್ ರಾಜ್ ಬಿಡುಗಡೆ

Published On - 9:34 pm, Fri, 12 February 21

Follow Us
ಅಪಾರ್ಟ್​ಮೆಂಟ್ ನಿರ್ವಹಣೆಗೆ ಹೊಸ ಕಾನೂನು: ಸಮಾಲೋಚನೆ ನಡೆಸಲಿರುವ ಸಿಎಂ
ಅಪಾರ್ಟ್​ಮೆಂಟ್ ನಿರ್ವಹಣೆಗೆ ಹೊಸ ಕಾನೂನು: ಸಮಾಲೋಚನೆ ನಡೆಸಲಿರುವ ಸಿಎಂ
'ಜೋಡಿ ನಂ 1’ ವಿನ್ನರ್ ಆದ ಕೋಟೆ ಪ್ರಭಾಕರ್​-ಮಾಲತಿ ಜೋಡಿ; ಸಿಕ್ಕ ಹಣ ಎಷ್ಟು?
'ಜೋಡಿ ನಂ 1’ ವಿನ್ನರ್ ಆದ ಕೋಟೆ ಪ್ರಭಾಕರ್​-ಮಾಲತಿ ಜೋಡಿ; ಸಿಕ್ಕ ಹಣ ಎಷ್ಟು?
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?