AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vizag Accident: ವಿಶಾಖಪಟ್ಟಣಂನ ಅರಕು ಘಾಟ್​​ ರಸ್ತೆಯಲ್ಲಿ ಖಾಸಗಿ ಬಸ್​​ ಕಂದಕಕ್ಕೆ ಉರುಳಿ 8 ಪ್ರಯಾಣಿಕರು ಸಾವು

ಖಾಸಗಿ ಬಸ್​​ ಕಂದಕಕ್ಕೆ ಉರುಳಿ 8 ಪ್ರಯಾಣಿಕರು ಸಾವನ್ನಪ್ಪಿರುವ ಘಟನೆ ಆಂಧ್ರಪ್ರದೇಶದ ವಿಶಾಖಪಟ್ಟಣಂ ಜಿಲ್ಲೆಯ ಅರಕು ಘಾಟ್​ನಲ್ಲಿ ನಡೆದಿದೆ. ಅರಕು ಘಾಟ್​​ ರಸ್ತೆಯಲ್ಲಿ ಖಾಸಗಿ ಬಸ್​​ ಪ್ರಪಾತಕ್ಕೆ ಬಿದ್ದಿದೆ.

Vizag Accident: ವಿಶಾಖಪಟ್ಟಣಂನ ಅರಕು ಘಾಟ್​​ ರಸ್ತೆಯಲ್ಲಿ ಖಾಸಗಿ ಬಸ್​​ ಕಂದಕಕ್ಕೆ ಉರುಳಿ 8 ಪ್ರಯಾಣಿಕರು ಸಾವು
ಖಾಸಗಿ ಬಸ್​​ ಕಂದಕಕ್ಕೆ ಉರುಳಿ 8 ಪ್ರಯಾಣಿಕರು ಸಾವು
KUSHAL V
| Edited By: |

Updated on:Feb 12, 2021 | 10:43 PM

Share

ಹೈದರಾಬಾದ್​: ಖಾಸಗಿ ಬಸ್​​ ಕಂದಕಕ್ಕೆ ಉರುಳಿ 8 ಪ್ರಯಾಣಿಕರು ಸಾವನ್ನಪ್ಪಿರುವ ಘಟನೆ ಆಂಧ್ರಪ್ರದೇಶದ ವಿಶಾಖಪಟ್ಟಣಂ ಜಿಲ್ಲೆಯ ಅರಕು ಘಾಟ್​ನಲ್ಲಿ ನಡೆದಿದೆ. ಅರಕು ಘಾಟ್​​ ರಸ್ತೆಯಲ್ಲಿ ಖಾಸಗಿ ಬಸ್​​ ಪ್ರಪಾತಕ್ಕೆ ಬಿದ್ದಿದೆ.

ಖಾಸಗಿ ಟೂರಿಸ್ಟ್ ಬಸ್ ಸುಮಾರು 100 ಅಡಿ ಕಂದಕಕ್ಕೆ ಬಿದ್ದಿರುವ ಮಾಹಿತಿ ಸಿಕ್ಕಿದೆ. ಇನ್ನು, ಬಸ್​​ನಲ್ಲಿದ್ದ 15ಕ್ಕೂ ಹೆಚ್ಚು ಪ್ರಯಾಣಿಕರಿಗೆ‌ ಗಾಯಗಳಾಗಿದೆ. ಗಾಯಾಳುಗಳನ್ನು ಎಸ್.‌ಕೋಟ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃತಪಟ್ಟ 8 ಪ್ರಯಾಣಿಕರು ಹೈದರಾಬಾದ್​​​​​ ಮೂಲದವರು. TS09 5729 ಎಂಬ ನೋಂದಣಿ ಸಂಖ್ಯೆಯ ದಿನೇಶ್​ ಟ್ರಾವೆಲ್ಸ್ ಬಸ್ ಅಪಘಾತಕ್ಕೀಡಾಗಿದೆ. ಬಸ್ ದುರ್ಘಟನೆಯಲ್ಲಿ ಸಂಪೂರ್ಣ ನುಜ್ಜುಗುಜ್ಜಾಗಿದೆ.

ಇದನ್ನೂ ಓದಿ: Sampath Raj ಪರಪ್ಪನ ಅಗ್ರಹಾರ ಜೈಲಿನಿಂದ ಸಂಪತ್ ರಾಜ್ ಬಿಡುಗಡೆ

Published On - 9:34 pm, Fri, 12 February 21

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್